ಕಾಳುಪಲ್ಯ ಸೇವನೆಯನ್ನು ಇಂದಿನ ದಿನಗಳಲ್ಲಿ ನಾವು ಕಡಿಮೆ ಮಾಡುತ್ತಿದ್ದು, ಅಗಾಧ ಪೋಷಕಾಂಶಗಳನ್ನು ಹೊಂದಿರುವ ಇದರ ಸೇವನೆ ನಮಗೆ ವರದಾನವಾಗಲಿದೆ.ಇದು ದೇಹದಲ್ಲಿ ಸಕ್ಕರೆ ಅಂಶವನ್ನು ಹೆಚ್ಚು ಮಾಡುವುದಿಲ್ಲ. ಹಾಗಾಗಿ ಇದನ್ನು ಮಧುಮೇಹಿಗಳೂ ಸೇವಿಸಬಹುದು. ಹಿಂದಿನ ಕಾಲದಲ್ಲಿ ಸೇವಿಸುತ್ತಿದ್ದ ನೈಸರ್ಗಿಕ ಅಥವಾ ಪ್ರಕೃತಿದತ್ತ ಆಹಾರದಿಂದಾಗಿ
ದಂತ ಸಂಬಂಧಿ ರೋಗಗಳು ಮಧುಮೇಹಿ ರೋಗಿಗಳಲ್ಲಿ ಹೆಚ್ಚು ಕಂಡು ಬರುತ್ತದೆ. ದಿನಕ್ಕರ್ಧ ಗಂಟೆಗಳ ವ್ಯಾಯಾಮ, ಬಿರುಸು ನಡಿಗೆ ಬರೀ ಮಧುಮೇಹ ರೋಗಕ್ಕೆ ಮಾತ್ರವಲ್ಲ, ಹೃದಯ ರೋಗ ಮತ್ತು ಅಧಿಕ ರಕ್ತದೊತ್ತಡದ ನಿಯಂತ್ರಣಕ್ಕೂ ಅತೀ ಅವಶ್ಯಕ. ಸಕ್ಕರೆ ಖಾಯಿಲೆ ಅಥವಾ ಮಧುಮೇಹ ರೋಗ
ಕರ್ನಾಟಕ ಹೋಮಿಯೋಭವನ ಈ ವಾರ (20-11-2020) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಕವಿ ಹೃದಯದ ಅಪ್ಪಟ ಮನುಷ್ಯ ಡಾ.ಬಿ.ಟಿ.ರುದ್ರೇಶ್ ಅಷ್ಟೇನೂ ಪರಿಚಿತವಲ್ಲದ ಹೋಮಿಯೋಪತಿ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುವುದಕ್ಕೆ ಕಾರಣಕರ್ತರಾದರು. ಕರ್ನಾಟಕ ಹೋಮಿಯೋಭವನದ ಒಂದೊಂದು ಮೆಟ್ಟಲು ಕೂಡ ಕರ್ನಾಟಕ ಹೋಮಿಯೋಪತಿ
ರಾಷ್ಟ್ರೀಯ ಆಯುರ್ವೇದ ದಿನ ನವೆಂಬರ್ 13. ಈ ವರ್ಷ ಆಯುರ್ವೇದ ದಿನವನ್ನು “ಆಯುರ್ವೇದ ಫಾರ್ ಕೊವಿಡ್-19 ಪೆಂಡೆಮಿಕ್” ಮುಖ್ಯ ವಿಷಯದೊಂದಿಗೆ ಆಚರಿಸಲಾಗುತ್ತದೆ. ಕೊವಿಡ್-19 ಯುಗದಲ್ಲಿ ಪುಪ್ಪುಸ (ಶ್ವಾಸಕೋಶ) ಸಂರಕ್ಷಣೆ ಮತ್ತು ಅದರ ಆರೋಗ್ಯದ ಅರಿವು ಮತ್ತು ಕಾಳಜಿ ನಿಮಗಿರಲಿ. ಇತ್ತಿಚಿಗೆ ಕಾಣಿಸಿಕೊಂಡ ಹೊಸ
ದೇಹದ ರೋಗ ನಿರೋಧಕ ಶಕ್ತಿಯನ್ನು ಸರಿಯಾದ ಆಹಾರ, ವ್ಯಾಯಾಮ, ನಿದ್ರೆ ಮತ್ತು ಆಹಾರ-ಔಷಧಿಗಳ ಮೂಲಕ ಹೆಚ್ಚಿಸಿಕೊಳ್ಳಬಹುದು. ಆದಷ್ಟು ಹೊರಗಡೆ ಆಹಾರ ಸೇವನೆಯನ್ನು ತ್ಯಜಿಸಿ ಮನೆಯಲ್ಲಿಯೇ, ಋತುಮಾನಕ್ಕೆ ಸರಿದೂಗುವಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಚೆನ್ನಾಗಿ ಕಾಯ್ದುಕೊಳ್ಳಬಹುದು. ಪಂಚ ಮಹಾಭೂತಗಳಾದ ಪೃಥ್ವಿ,
ವಿಕಿರಣಶಾಸ್ತ್ರ ಅಥವಾ ರೇಡಿಯೋಲಜಿ ವೈದ್ಯಕೀಯ ಸೇವೆಯ ಅವಿಭಾಜ್ಯ ಅಂಗ. ಆಧುನಿಕ ವೈದ್ಯಕೀಯ ಜಗತ್ತಿನಲ್ಲಿ ಚಿಕಿತ್ಸೆಗಳ ನಿರ್ಧಾರ ಮಾಡುವಾಗ ಮತ್ತು ರೋಗ ಪತ್ತೆ ಹಚ್ಚುವಲ್ಲಿ ಈ ಕ್ಷ-ಕಿರಣಗಳು ಮಹತ್ತರವಾದ ಪಾತ್ರ ವಹಿಸುತ್ತಿದೆ. ಪ್ರತೀ ವರ್ಷ ನವೆಂಬರ್ 8 ರಂದು ವಿಶ್ವದಾದ್ಯಂತ “ವಿಶ್ವ ರೇಡಿಯೋಲಜಿ
ಕ್ಯಾನ್ಸರ್ ಜಾಗೃತಿ ದಿನವನ್ನು ಕ್ಯಾನ್ಸರ್, ಅದರ ಚಿಕಿತ್ಸೆ ಮತ್ತು ರೋಗಲಕ್ಷಣಗಳ ಬಗ್ಗೆ ಜನರಿಗೆ ತಿಳಿಸಲು ನವೆಂಬರ್ 7 ರಂದು ಭಾರತದಲ್ಲಿ ಆಚರಿಸಲಾಗುತ್ತದೆ. ಕ್ಯಾನ್ಸರ್ ರೋಗ ಬಂದಿದೆ ಎಂದಾದ ಕೂಡಲೇ ಮನಸಿಕವಾಗಿ ಕುಗ್ಗಿ ಹೋಗಿ ತನ್ನ ದಿನ ಮುಗಿಯಿತು ಎನ್ನುವ ಮನೋಭಾವ ಖಂಡಿತಾ ಸಲ್ಲದು.
ಬಾಯಾರಿಕೆ ಎಂಬುದು ಅತ್ಯಂತ ಸಹಜ. ನಮ್ಮ ಶರೀರದ ಜೀವಶಾಸ್ತ್ರಕ್ಕೆ ಸರಿಯಾದ ನೀರಿನ ಪ್ರಮಾಣ ದೇಹದಲ್ಲಿರುವುದು ಅಗತ್ಯ. ಬಾಯಾರಿಕೆಯ ಮೇಲೆಯೂ ಲೇಖನವೇ? ಎಂದು ಮೂಗಿನ ಮೇಲೆ ಬೆರಳಿಟ್ಟುಕೊಳ್ಳಬೇಡಿ. ಓದಿ ನೋಡಿ ಆಗ ತಿಳಿಯುತ್ತದೆ ಇದರ ಮರ್ಮ. ಬಾಯಾರಿಕೆ ಎಂಬುದು ಅತ್ಯಂತ ಸಹಜ ಹಾಗೂ
ಗರ್ಭಧಾರಣೆಯು ಮಹಿಳೆಯ ಜೀವನದಲ್ಲಿ ನಿರೀಕ್ಷೆಗಳ ತುಂಬಾ ಭಾವೋದ್ವೇಗ ಸಮಯ. ಇದು ಮಹಿಳೆಯರಿಗೆ ಪ್ರಕೃತಿ ನೀಡಿದ ವಿಶಿಷ್ಟ ಕೊಡುಗೆಯಾಗಿದೆ. ಈ ಅವಧಿಯಲ್ಲಿ ನೀವು ಆರೋಗ್ಯವಾಗಿ ಮತ್ತು ಸಂತೋಷವಾಗಿ ಇರುವುದು ತುಂಬಾ ಮುಖ್ಯ. ತಾಯಿ ಮತ್ತು ಗರ್ಭದಲ್ಲಿರುವ ಶಿಶುವಿನ ಆರೋಗ್ಯ ಮತ್ತು ಸ್ವಾಸ್ಥ್ಯ ಪ್ರವರ್ತನೆಗೆ