ಬೆಳಕಿನ ಹಬ್ಬ ದೀಪಾವಳಿ ತಾರದಿರಲಿ ಅಂಧಕಾರ. ದೀಪಾವಳಿಯ ಸಂತಸ, ಸಂಭ್ರಮ ಮತ್ತು ಸುಡು ಮದ್ದುಗಳ ಬರಾಟೆಯ ನಡುವೆ ಹೆತ್ತವರು, ಹಿರಿಯರು ತಮ್ಮ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ನಿಭಾಯಿಸಿದ್ದಲ್ಲಿ ಬೆಳಕಿನ ಹಬ್ಬ ದೀಪಾವಳಿ ಎಲ್ಲರ ಬದುಕಿಗೂ ಬೆಳಕಿನ ಸಿಂಚನ ನೀಡಬಹುದು. ಇಲ್ಲವಾದಲ್ಲಿ ಬೆಳಕಿನ
ಪಟಾಕಿ ಸಿಡಿಸುವಾಗ ಕಣ್ಣುಗಳಿಗೆ ಸುರಕ್ಷತಾ ಕವಚ ಹಾಕಿಕೊಳ್ಳದೇ ಇರುವುದರಿಂದ ಗಾಯಗಳು ಅಧಿಕ. ಪಟಾಕಿ ಹಚ್ಚುವ ಕುರಿತು ಜಾಗೃತಿ ಮತ್ತು ಮುನ್ನೆಚ್ಚರಿಕೆ ಕೊರತೆ ಕಾರಣ. ಪೋಷಕರ ಮೇಲ್ವಿಚಾರಣೆಯಲ್ಲೇ ಮಕ್ಕಳು ಪಟಾಕಿ ಸಿಡಿಸಬೇಕು. ಸಂಭ್ರಮಾಚರಣೆಗೆ ವಿಶ್ವದಾದ್ಯಂತ ಪಟಾಕಿಗಳನ್ನು ಬಳಸಲಾಗುತ್ತದೆ. ಅದರಲ್ಲೂ ವಿಶೇಷವಾಗಿ ಭಾರತದಲ್ಲಿ ದೀಪಾವಳಿ
ಡೆಲ್ಟಾ ಪ್ಲಸ್ ಊಹೆ ಎಲ್ಲಾ ಉಲ್ಟಾ ಪಲ್ಟಾ….. “The world is in a very ‘ Dangerous period ‘ of COVID-19 pandemic compounded by more transmissible variants like Delta ,which is continuing to
ಬಿ-ಕ್ಲೀನ್ ಬೇವಿನ ನೈರ್ಮಲ್ಯ ಉತ್ಪನ್ನಗಳು ಮಾರುಕಟ್ಟೆಗೆ ಬಂದಿವೆ. ಬೇವು-ಬೆಲ್ಲ-ನಿತ್ಯ ಈ ಸೂತ್ರದಡಿಯಲ್ಲಿ ಕೇಶವ ಕೆಮಿಕಲ್ ಇಂಡಸ್ಟ್ರಿಯವರು, ಬೇವಿನ ಸದುಪಯೋಗವಾಗಲೆಂದು ಫಿನಾಯಿಲ್ನಲ್ಲಿ ಸಮೀಕರಿಸಿ ಮಾರುಕಟ್ಟೆಗೆ `ಬಿ-ಕ್ಲೀನ್’ ಎಂಬ ಬ್ರಾಂಡ್ ಹೆಸರಿನಲ್ಲಿ ಪರಿಚಯಿಸಿದ್ದಾರೆ. ಇಂತಹ ನೈಸರ್ಗಿಕ ಉತ್ಪನ್ನಗಳನ್ನು ಉಪಯೋಗಿಸಿದರೆ ಆರೋಗ್ಯ ಕ್ರಾಂತಿಯನ್ನೇ ಮನುಷ್ಯ ಸೃಷ್ಟಿಸಿಕೊಳ್ಳಬಹುದು
ಹೃದಯ ರೋಗಗಳನ್ನು ತಡೆಗಟ್ಟುವುದು ಹೇಗೆ? ಹೃದಯ ರೋಗಗಳನ್ನು ಉತ್ತಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಗಳಿಂದ ತಡೆಗಟ್ಟಬಹುದು. ಅತಿಯಾದ ಮಧ್ಯಪಾನ, ಧೂಮಪಾನ ಖಂಡಿತವಾಗಿಯೂ ಹೃದಯ ರೋಗಗಳಿಗೆ ನೇರ ರಹದಾರಿ ನೀಡಬಹುದು. ಧೂಮಪಾನ ಮಧ್ಯಪಾನ ಬರೀ ಹೃದಯಕ್ಕೆ ಮಾತ್ರವಲ್ಲ, ದೇಹದ ಎಲ್ಲಾ ಅಂಗಾಂಗಗಳಿಗೆ
ಹೆಪಟೈಟಿಸ್ ರೋಗಿಗಳಲ್ಲಿ ರೋಗನಿರೋಧಕ ಶಕ್ತಿ ಕಡಿಮೆ ಇರುವ ಕಾರಣಕ್ಕೆ ಕೋವಿಡ್ ರೋಗವು ಸುಲಭವಾಗಿ ಹರಡುತ್ತದೆ ಮತ್ತು ವಿವಿಧ ತೊಡಕುಗಳಿಗೆ ಕಾರಣವಾಗಬಹುದು. ಹಾಗಾಗಿ ಕೋವಿಡ್ -19 ರೋಗದ ಜೊತೆಗೆ, ರೋಗಿಗಳ ಮತ್ತು ಜನಸಾಮಾನ್ಯರ ಆರೋಗ್ಯದ ಹಿತದೃಷ್ಠಿಯಿಂದ ಹೆಪಟೈಟಿಸನ್ನು ನಿರ್ಲಕ್ಷ್ಯ ಮಾಡದೆ ಅತೀವ ಕಾಳಜಿ
ಶಿವಜ್ಯೋತಿ ಆಯುರ್ವೇದ ಕೇಂದ್ರ ಸೇವಾ ಮನೋಭಾವದಿಂದ ಸ್ಥಾಪಿಸಲ್ಪಟ್ಟ ಚಿಕಿತ್ಸಾ ಕೇಂದ್ರ.ಈ ಕೇಂದ್ರದಲ್ಲಿ ಪುರಾತನ ಆಯುರ್ವೇದ ಮತ್ತು ಸಿದ್ದೌಷದಗಳ ಸಂಯೋಜನೆಯೊಂದಿಗೆ ತಯಾರಿಸಲ್ಪಟ್ಟ ವಿವಿಧ ಬಗೆಯ ಔಷಧಿಗಳನ್ನು ನೀಡಲಾಗುತ್ತದೆ. ಡಾ ಪುರುಷೋತ್ತಮ್ ಆಯುರ್ವೇದ ಚಿಕಿತ್ಸೆಯಲ್ಲಿ ನಿಪುಣರಾದ ವೈದ್ಯರು. ಇವರು 1981 ರಲ್ಲಿ ತಿರುವನಂತಪುರದ ಸರಕಾರಿ
ಬೋನ್ಸಾಯ್ ಮನೆ ಮನುಷ್ಯನ ಛಾಯೆ ಮರದ ನೆರಳನ್ನು ಸಂಧಿಸುವ ತಾಣ.ಬೋನ್ಸಾಯ್ ಕಲೆಯು ಅಮೂಲ್ಯವಾದ ಮರವನ್ನು ಬಹಳ ಪುಟ್ಟ ರೂಪದಲ್ಲಿ ಸಂರಕ್ಷಿಸುವ ಅತ್ಯುತ್ತಮ ವಿಧಾನ. ಅನಾದಿ ಕಾಲದಿಂದಲೂ ಕಲೆಯು ಮಾನವೀಯತೆ ಮತ್ತು ದೈವತ್ವವನ್ನು ಸಂಪರ್ಕಿಸಲು ಮಾಧ್ಯಮವಾಗಿದೆ. ಬೋನ್ಸಾಯ್ ಪ್ರಕೃತಿಯೊಂದಿಗೆ ಸಂಬಂಧಿಸಿರುವ ಕಲೆಯಾಗಿದ್ದು, ಇದು
ಕರುಳಿನ ಅಲ್ಸರ್ ಗೆ ಮುಖ್ಯ ಕಾರಣ ಹೊಟ್ಟೆಯಲ್ಲಿನ ಆಮ್ಲಿಯತೆ. ನೀರು, ಹಣ್ಣಿನ ಜ್ಯೂಸುಗಳನ್ನು, ತರಕಾರಿಯ ಜ್ಯೂಸುಗಳು, ಏಳನೀರು, ಮಜ್ಜಿಗೆ ಇತ್ಯಾದಿ ದ್ರವ ರೂಪದ ಆಹಾರವನ್ನು ಸೇವಿಸಬೇಕು. ನಾವು ಹೆಚ್ಚು ಕಠೋರವಾದಂತಹ [ಕರುಳಿಗೆ ಕಠೋರವಾದಂತಹ] ಆಹಾರವನ್ನು ತೆಗೆದುಕೊಳ್ಳುವುದರಿಂದ ಅದು ಅಲ್ಲಿ ಇನ್ನಷ್ಟು ಗಾಯವಾಗುತ್ತದೆ,