ಕಾಳುಮೆಣಸು ಇಂದು ವೈರಸ್ ಹಾವಳಿಯಿಂದ ತಲೆಕೆಡಿಸಿಕೊಂಡಿರುವ ನಮಗೆ ಅತ್ಯಂತ ಅವಶ್ಯಕವಾಗಿದೆ. ಹಿಂದೆಲ್ಲಾ ಕರಾವಳಿ ಮತ್ತು ಮಲೆನಾಡಿನ ಪ್ರತಿ ಮನೆಯಲ್ಲೂ ಪ್ರತಿನಿತ್ಯವೂ ಕಷಾಯ ಕುಡಿಯುವ ರೂಢಿಯಿತ್ತು. ನೂರಾರು ವರ್ಷಗಳ ಹಿಂದೆ ಅರಬ್ ಮತ್ತು ಐರೋಪ್ಯ ದೇಶಗಳಲ್ಲಿ ಕಾಳುಮೆಣಸನ್ನು ಕೊಳ್ಳುವ ಶಕ್ತಿ ಅತಿ ಶ್ರೀಮಂತರಿಗೆ
ಉಸಿರಾಟದ ತೊಂದರೆಗಳ ಪರಿಹಾರೋಪಾಯಗಳು ಬಹಳ ಮುಖ್ಯ. ಕಲುಷಿತವಾದ ಗಾಳಿಯನ್ನು ಸೇವಿಸುವುದರಿಂದಾಗಿ ನಗರಗಳಲ್ಲಿ ಉಸಿರಾಟದ ಸಮಸ್ಯೆ ಸರ್ವೇ ಸಾಮಾನ್ಯ.ಕರೋನ ವೈರಸ್ ಉಸಿರಾಟದ ವ್ಯವಸ್ಥೆ ಮೇಲೆ ಕೆಟ್ಟ ಪರಿಣಾಮ ಬೀರುವುದು. ಉಸಿರಾಟದ ಕ್ರಿಯೆಗಳನ್ನು ತಜ್ಞರ ಸಲಹೆಯನ್ನು ಪಡೆದು ಅಭ್ಯಾಸಿಸುವುದು ಒಳ್ಳೆಯದು. ಬೆಂಗಳೂರು, ಮುಂಬಯಿ, ಕಲ್ಕತ್ತಾ
ಹೋಮಿಯೋಪತಿ ಅಪರಿಮಿತ ಸಾಧ್ಯತೆಗಳ ವೈದ್ಯ ವಿಜ್ಞಾನ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ ಹೋಮಿಯೋಪಥಿ ಒಂದು ವೇಗವಾಗಿ ಬೆಳೆಯುತ್ತಿರುವ ಮತ್ತು ವಿಶ್ವದಲ್ಲೇ ಎರಡನೇ ಅತೀ ಹೆಚ್ಚು ಉಪಯೋಗಿಸಲ್ಪಡುವ ವೈದ್ಯಪದ್ಧತಿ. ಹಲವು ದಶಕಗಳ ಹಿಂದೆ ಹೋಮಿಯೋಪಥಿ ಎಂಬ ವೈದ್ಯ ಪದ್ಧತಿ ಅಸ್ತಿತ್ವದಲ್ಲಿರುವುದು ಅನೇಕರಿಗೆ
ಜ್ಯೇಷ್ಠಮಧು – ವೈರಸ್ ನಿರೋಧಕ ಗುಣಹೊಂದಿದ ಗಿಡಮೂಲಿಕೆ. ಇದರ ವೈರಸ್ ನಿರೋಧಕ ಗುಣ ಆಧುನಿಕ ಸಂಶೋಧನೆಗಳಿಂದ ಋಜುವಾತಾಗಿದೆ. ಅದರಲ್ಲಿಯೂ ವಿಶೇಷವಾಗಿ ಶ್ವಾಸಕೋಶಗಳಿಗೆ ತೊಂದರೆ ಕೊಡುವ ವೈರಸ್ ಗಳನ್ನು ನಿರೋಧಿಸುವ ಗುಣ ಇದಕ್ಕಿದೆ. ಇಂದು ವೈರಸ್ ನಿರೋಧಕ ಗುಣವನ್ನು ಹೊಂದಿದ ಇನ್ನೊಂದು ಗಿಡಮೂಲಿಕೆಯ
ರತ್ನಗಳು ಮತ್ತು ಹರಳುಗಳ ಧಾರಣೆಯಿಂದ ಆತ್ಮಬಲ, ಪಾಸಿಟಿವ್ ಎನರ್ಜಿ, ರೋಗನಿರೋಧಕ ಶಕ್ತಿ ಹೆಚ್ಚಾಗಿ ಕಾರ್ಯಸಿದ್ದಿ ಮುಂತಾದ ಫಲ ಹೊಂದಬಹುದು. ಮನೆಯಲ್ಲೂ ಪಾಸಿಟಿವ್ ಎನರ್ಜಿ ಇದ್ದರೆ, ನಗು ಇರುತ್ತದೆ, ನಗುವಿದ್ದರೆ ನೆಮ್ಮದಿ ಇರುತ್ತದೆ, ನೆಮ್ಮದಿ ಇದ್ದರೆ ಮನೆ ನಂದನವನವಾಗುತ್ತದೆ ಎಂಬ ನಂಬಿಕೆ ಇದೆ.
ವಿಶ್ವ ಅಸ್ಥಿರಂದ್ರತೆ ಜಾಗೃತಿ ದಿನ ಅಕ್ಟೋಬರ್ 20ರಂದು ಆಚರಿಸಿ ಜನರಲ್ಲಿ ರೋಗದ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. “ಅಸ್ಥಿರಂದ್ರತೆ” ಎಂದರೆ ಟೊಳ್ಳು ಮೂಳೆ ರೋಗ ಅಥವಾ ಆಸ್ಟಿಯೊಪೊರೋಸಿಸ್ ಎಂಬ ರೋಗವಾಗಿದ್ದು ಸಾಮಾನ್ಯವಾಗಿ ವೃದ್ಯಾಪ್ಯದಲ್ಲಿ ಮತ್ತು ನಡುವಯಸ್ಕರಲ್ಲಿ ಕಂಡು ಬರುತ್ತದೆ. ಪುರುಷರಿಗಿಂತಲೂ ಹೆಚ್ಚಾಗಿ ಮಹಿಳೆಯರಲ್ಲಿ
ಇಡಿಯೋಪಥೀಕ್ ಪಲ್ಮೊನರಿ ಪೈಬ್ರೊಸಿಸ್ ಶ್ವಾಸಕೋಶಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳದಿದ್ದಲ್ಲಿ ಉಸಿರಾಟದ ತೊಂದರೆ ಜಾಸ್ತಿಯಾಗಿ ಶ್ವಾಸಕೋಶದ ಹೆಚ್ಚಿನ ರಕ್ತದೊತ್ತಡ ಉಂಟಾಗಿ, ಶ್ವಾಸಕೋಶ ವೈಫಲ್ಯ ಮತ್ತು ಹೃದಯ ವೈಫಲ್ಯ ಉಂಟಾಗಿ ಜೀವಕ್ಕೆ ಕುತ್ತು ಬರುತ್ತದೆ. ಈ ಕೋವಿಡ್ ಸಾಂಕ್ರಾಮಿಕ
ಮುದ್ರೆಯಿಂದ ಬೆನ್ನುನೋವಿನ ನಿವಾರಣೆ ಸಾಧ್ಯ. ದಿನವೂ ನಿರಂತರವಾಗಿ ಮುದ್ರೆಗಳನ್ನು ಅಭ್ಯಾಸ ಮಾಡುವುದರಿಂದ ಬೆನ್ನುನೋವಿನ ತೊಂದರೆಯಿಂದ ಮುಕ್ತವಾಗಬಹುದು. ಬೆನ್ನುನೋವನ್ನು ನಿವಾರಣೆ ಮಾಡಿಕೊಳ್ಳಲು ರುದ್ರಮುದ್ರೆ ಹಾಗೂ ವ್ಯಾನ ಮುದ್ರೆ – ಈ 2 ಮುದ್ರೆಗಳನ್ನು ಅಭ್ಯಾಸ ಮಾಡಬೇಕು. ಈ ಬ್ರಹ್ಮಾಂಡವು ಪಂಚತತ್ವಗಳಿಂದ ಕೂಡಿದೆ. ಅವುಗಳಾವುವುವೆಂದರೆ
ಯಶಸ್ವಿ ಬದುಕಿಗೆ 2 ಚಿಕ್ಕ ಕಥೆಗಳು 1. ನಮ್ಮಲ್ಲಿಯ ತಪ್ಪುಗಳನ್ನು ಮೊದಲು ಒಪ್ಪಿಕೊಂಡು ಬಿಟ್ಟಲ್ಲಿ ಅದು ಇತರರ ತಪ್ಪು ವರ್ತನೆಯನ್ನೂ ಬದಲಿಸಲು ನೆರವಾಗಬಲ್ಲುದು. 2. ಧೈರ್ಯ, ನಂಬಿಕೆ ಮೂಡಿಸಿ. ತಪ್ಪುಗಳಿಗೇ ಪ್ರಾಧಾನ್ಯತೆ ನೀಡದೇ ನವಿರಾಗಿ ತಿದ್ದಿ ಮತ್ತು ತಪ್ಪುಗಳನ್ನು ಕ್ಷಮಿಸಿ ಬಿಡಿ.