ತೆಂಗಿನ ಮಹತ್ವ ಹಾಗೂ ಆರೋಗ್ಯಕ್ಕೆ ಇದರ ಕೊಡುಗೆ ಹೆಚ್ಚು. ಬಹಳ ಜನ ತೆಂಗಿನಕಾಯಿ, ಕೊಬ್ಬರಿ, ಕೊಬ್ಬರಿ ಎಣ್ಣೆ ಬಳಕೆ ಮಾಡೋಲ್ಲ. ಪಾಶ್ಚಾತ್ಯ ಎಣ್ಣೆ ತಯಾರಿಕೆ ಹಾಗೂ ತಾಳೆ ಎಣ್ಣೆ ಉತ್ಪಾದಕರ ಕೆಟ್ಟ ಪ್ರಚಾರದಿಂದ ಜನರಿಗೆ ಕೊಬ್ಬರಿಎಣ್ಣೆ ಆರೋಗ್ಯಕ್ಕೆ ಒಳ್ಳೆಯದೋ ಅಲ್ಲವೋ ಎಂಬ
ತೆಂಗಿನ ಕಾಯಿಯ ಹಿರಿಮೆ ದೊಡ್ಡದು. ಅಡುಗೆ, ಆರೋಗ್ಯ ಮತ್ತು ವಾಣಿಜ್ಯ ಪ್ರಯೋಜನ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ ಆಚರಣೆಗಳಲ್ಲಿ ಹಬ್ಬ ಹರಿದಿನಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ತೆಂಗಿನೆಣ್ಣೆಯು ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುವುದರೊಂದಿಗೆ ಕೆಲವು ಸೋಂಕುಗಳನ್ನೂ ನಿವಾರಿಸುವ ಸಾಮಥ್ರ್ಯ ಹೊಂದಿದೆ. ಏಷ್ಯನ್ ಮತ್ತು
ಸಾಮಾಜಿಕ ಜಾಲತಾಣಗಳ ಮೋಹಕ ಜಾಲದ ಸುಳಿಯಲ್ಲಿ ಹದಿಹರೆಯದವರು ಮಿತ್ರರಿಂದ ದೂರವಾಗಿ ತಮ್ಮನ್ನು ತಾವೇ ಏಕಾಂಗಿತನಕ್ಕೆ ನೂಕಿಕೊಳ್ತಿದ್ದಾರೆ. ಜೀವನ ಹಾಗೂ ಸಾಮಾಜಿಕ ಜಾಲತಾಣಗಳ ಮಧ್ಯೆ ಸಮತೋಲನ ಬೇಕಾಗಿದೆ. ಅತಿಯಾದ ಬಳಕೆ ಏಕಾಂಗಿತನ, ಖಿನ್ನತೆ, ಆತಂಕಗಳಿಗೆ ದೂಡುತ್ತೆ. ಇದೋ ಸಾಮಾಜಿಕ ಜಾಲತಾಣಗಳ ಮೆರವಣಿಗೆ ನಡೆದಿದೆ.
ಕಣ್ಣಿನ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಮಕ್ಕಳಲ್ಲಿ ಏಕಾಗ್ರತೆ ಕಡಿಮೆಯಾಗುತ್ತಿದೆ. ಕಣ್ಣಿನ ಸಮಸ್ಯೆ ಹಾಗೂ ಏಕಾಗ್ರತೆಗೆ ಪರಿಹಾರವೆಂದರೆ ಕಣ್ಣಿನ ಯೋಗ (ತ್ರಾಟಕ)ದ ಅಭ್ಯಾಸ. ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ ಹಾಗೂ ದೃಷ್ಟಿ ಸಮಸ್ಯೆ ಹೆಚ್ಚಾಗಿದೆ. ಚಿಕ್ಕ ವಯಸ್ಸಿನಲ್ಲೇ ಮೊಬೈಲ್ ಹಾಗೂ ಕಂಪ್ಯೂಟರ್
ಸೋರಿಯಾಸಿಸ್ ಚರ್ಮವನ್ನೇ ಪುಡಿ ಪುಡಿಯಾಗಿಸುವ ವ್ಯಾಧಿ. ಈ ವ್ಯಾಧಿಯು ಚರ್ಮದ ಅಂದವನ್ನು ಕೆಡಿಸುವುದಲ್ಲದೆ ಬಳಲುವ ವ್ಯಕ್ತಿಯ ಮನಸ್ಸುಮತ್ತು ಜೀವನದ ಮೇಲೆ ಪರಿಣಾಮಬೀರುತ್ತದೆ. ಈ ಚರ್ಮವನ್ನೇ ಸೋರಿಸುವ ಖಾಯಿಲೆಯ ಬಗ್ಗೆ ಬೆಳಕು ಚಲ್ಲುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ಒಂದುದಿನ ನನ್ನ ಹಳೆಯ ಪೇಶೆಂಟ್
ಕರಿಬೇವು ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಕರಿಬೇವು ಹಲವು ಉಪಯುಕ್ತ ಅಂಶಗಳ ಹಾಗೂ ಔಷಧೀಯ ಗುಣಗಳ ಆಗರ. ಕರಿಬೇವು ಭಾರತೀಯ ಕುಟುಂಬಗಳಲ್ಲಿ ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಅದರಲ್ಲೂ ದಕ್ಷಿಣ
ಯೋಗದಿಂದ ಆರೋಗ್ಯ. ಹೈಪೋಥೈರಾಯ್ಡ್ ಬಹು ಜನರನ್ನು ಕಾಡುವಂತಹ ಸಮಸ್ಯೆ. ಥೈರಾಯ್ಡ್ ಸಮಸ್ಯೆಯಿಂದ ಹೊರಬರಲು ಪ್ರಾಣಾಯಾಮಗಳು, ಯೋಗವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ, ಈ ಸಮಸ್ಯೆಯಿಂದ ಮುಕ್ತಗೊಳ್ಳಬಹುದು. ಈ ಥೈರಾಯ್ಡ್ ಸಮಸ್ಯೆ ನಮ್ಮ ದೇಹದ ಮೆಟಬಾಲಿಸಮ್ (ಚಯಾಪಚಯ ಕ್ರಿಯೆ) ಮೇಲೆ ತುಂಬಾ ಪರಿಣಾಮ ಬೀರುತ್ತದೆ.
ಜಿಯೋ ವೆಲ್ನೆಸ್ ನೊಂದಿಗೆ ನಿಮ್ಮ ಜಿಯೋಪಥಿಕ್ ಒತ್ತಡವನ್ನು ನಿರ್ವಹಿಸಿ..! ಹೆಚ್ಚಿನ ಸಮಸ್ಯೆಗಳಿಗೆ – ಆರೋಗ್ಯ, ಕುಟುಂಬ ಮತ್ತು ಹಣಕಾಸು, ಜಿಯೋಪಥಿಕ್ ಒತ್ತಡವು ಒಂದು ಮುಖ್ಯ ಕಾರಣವಾಗಿದೆ. ಈ ಒತ್ತಡಕ್ಕೆ ಪರಿಹಾರವಾಗಿ ಬಂದಿದೆ-‘ಜಿಯೋವೆಲ್ನೆಸ್’. ಇದು ಎಲ್ಲಾ ರೀತಿಯ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುತ್ತದೆ ಹಾಗೂ
ಶಾಶ್ವತ ದೃಷ್ಟಿ ನಾಶಕ್ಕೆ ಕಾರಣವಾಗುವ ಡಯಾಬಿಟಿಕ್ ಮ್ಯಾಕುಲೋಪಥಿ ಸಮಸ್ಯೆಗೆ ಚಿಕಿತ್ಸೆ ಬೇಕಾಗುತ್ತದೆ. ಮ್ಯಾಕುಲಾದಲ್ಲಿ (ಮಚ್ಚೆ) ತುಂಬಾ ಪ್ರಮಾಣದ ದ್ರವ ಮತ್ತು ಕೊಬ್ಬು ಸಂಗ್ರಹಗೊಂಡರೆ, ಅದರಿಂದ ಕೇಂದ್ರ ದೃಷ್ಟಿ ಶಾಶ್ವತವಾಗಿ ನಶಿಸಿ ಹೋಗುತ್ತದೆ. ಡಯಾಬಿಟಿಕ್ ಮ್ಯಾಕುಲೋಪಥಿ ಸಮಸ್ಯೆ ಇದ್ದಾಗ, ಹಾನಿಗೊಂಡ ರಕ್ತ ನಾಳಗಳಿಂದ