ಮಹಾಮಾರಿ ಏಡ್ಸ್ ಸೋಂಕು ತಗುಲಿದ ಬಳಿಕ ದೇಹದ ರಕ್ಷಣ ವ್ಯವಸ್ಥೆ ಕುಸಿದು ಹೋಗಿ ಆತನನ್ನು ರೋಗಗಳ ಹಂದರವನ್ನಾಗಿ ಮಾಡಿ, ವ್ಯಕ್ತಿಯನ್ನು ಹೈರಾಣಾಗಿಸಿಬಿಡುತ್ತದೆ. ಕಟ್ಟು ನಿಟ್ಟಿನ ಆಹಾರ ಪದ್ಧತಿ, ನಿರಂತರ ಆಪ್ತಸಮಾಲೋಚನೆ, ಜೀವನ ಶೈಲಿ ಮಾರ್ಪಾಡು ಮತ್ತು ನಿರಂತರ ಔಷಧಿಗಳಿಂದ ಎಚ್.ಐ.ವಿ. ಸೋಂಕಿತರೂ
ಆಯುರ್ವೇದ ಭಾರತೀಯ ವೈದ್ಯಶಾಸ್ತ್ರ. ಜಗತ್ತಿಗೆ ಆವರಿಸಿದ ಪ್ರಸಕ್ತ ಮಾರಕ ಕಾಯಿಲೆಯನ್ನು ಚಿಕಿತ್ಸಿಸುವಲ್ಲಿ ಮತ್ತು ರೋಗ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಆಯುರ್ವೇದದ ಪಾತ್ರದ ಬಗ್ಗೆ ಎಲ್ಲರಿಗೂ ಗೊತ್ತಿರುವ ವಿಷಯ. ಮೊನ್ನೆಯ ಮಾರಕ ಕಾಯಿಲೆ ಜಗತ್ತನ್ನೆ ತಲ್ಲಣಗೊಳಿಸಿದ ನಂತರ ಸಮಾಜವು ಅಂದರೆ ಜನರು ವಾಸ್ತವಿಕತೆಯ
ರೇಡಿಯೋಗ್ರಫಿ ಅಥವಾ ಎಕ್ಸ್-ರೇ ರೋಗಿಗಳ ರೋಗ ನಿರ್ಣಯ ಮತ್ತು ಚಿಕಿತ್ಸೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದೆ. ರೇಡಿಯೋಗ್ರಫಿ ಇಂದು ವೈದ್ಯಕೀಯ ವೃತ್ತಿಗೆ ಸಹಾಯಕವಾಗಿ ಸ್ವತಂತ್ರ ಉದ್ದಿಮೆಯಾಗಿ ಬೆಳೆದಿದೆ. ಪ್ರತಿವರ್ಷ ನವೆಂಬರ್ 8ನೇ ತಾರೀಖಿನಂದು ವಿಶ್ವ ರೇಡಿಯೋಗ್ರಫಿ ದಿನವೆಂದು ಆಚರಿಸಲಾಗುತ್ತಿದೆ. ರೇಡಿಯೋಗ್ರಫಿ ಎಂದರೆ ಸಾಮಾನ್ಯ
ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸುವ ಮತ್ತು ಸಂಖ್ಯೆ ವೃದ್ಧಿಸುವುದನ್ನು ನಿಯಂತ್ರಿಸುವ ಕೆಲಸಕ್ಕೆ ಹೆಚ್ಚು ಒತ್ತು ನೀಡಬೇಕಾದ ತುರ್ತು ಅವಶ್ಯಕತೆ ಇದೆ. ಮಲೇರಿಯಾ, ಆನೆಕಾಲು ರೋಗ, ಡೆಂಘಿ, ಚಿಕೂನ್ಗೂನ್ಯ, ಮೆದುಳು ಜ್ವರ ಮುಂತಾದ ಕಾಯಿಲೆಗಳಿಗೆ ಮುನ್ನುಡಿ ಬರೆಯುವ ಕೆಲಸ ಸೊಳ್ಳೆಗಳು ಸದ್ದಿಲ್ಲದೇ ಮಾಡುತ್ತಿರುತ್ತದೆ. ಒಂದು
ರಾಷ್ಟ್ರೀಯ ಅಪಸ್ಮಾರ ಜಾಗೃತಿ ದಿನ ನವಂಬರ್ 17ರಂದು ನಮ್ಮ ಭಾರತ ದೇಶದಲ್ಲಿ ಅಪಸ್ಮಾರ ಖಾಯಿಲೆ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಆಚರಿಸಲಾಗುತ್ತದೆ. ಅಪರೂಪಕ್ಕೊಮ್ಮೆ ಬರುವ ಅಲ್ಪ ಪ್ರಮಾಣದ ಅಪಸ್ಮಾರವನ್ನು ನಿರಂತರವಾದ ಔಷಧಿ ಸೇವನೆ ಮತ್ತು ಆರೋಗ್ಯ ಪೂರ್ಣ ಜೀವನಶೈಲಿಯಿಂದ ಹತೋಟಿಯಲ್ಲಿಡಬಹುದು. ಪ್ರತಿ
ದೀಪಗಳ ಹಬ್ಬ ದೀಪಾವಳಿ ಸಂಭ್ರಮ, ಸಡಗರ ಮತ್ತು ಉತ್ಸಾಹಗಳನ್ನು ತರಬೇಕು. ಗೆಳೆಯರು ಸಂಬಂಧಿಕರು ಎಲ್ಲರೂ ರುಚಿಯಾದ ಸಿಹಿ ತಿನಿಸುಗಳನ್ನು ತಿಂದು, ಹೊಸ ಬಟ್ಟೆಗಳನ್ನು ಹಾಕಿಕೊಂಡು ಸಂತೋಷ ಪಡಬೇಕು. ಯಾರೂ ಪಟಾಕಿಗಳ ಅನಾಹುತದಿಂದ ಆಸ್ಪತ್ರೆ ಸೇರಬಾರದು. ದೀಪಾವಳಿಯು ಹಿಂದುಗಳ ಮತ್ತು ಜೈನರ ಜನಪ್ರಿಯ
ಬೆಳಕಿನ ಹಬ್ಬ ದೀಪಾವಳಿ ಎನ್ನುವುದು ಬರೀ ಹೊಸಬಟ್ಟೆ, ಹಬ್ಬದೂಟ ಮತ್ತು ಸುಡು ಮದ್ದಿನ ಆರ್ಭಟಕ್ಕೆ ಸೀಮಿತವಾಗಬಾರದು. ದೀಪಾವಳಿಯ ಸಂತಸ, ಸಂಭ್ರಮ ಮತ್ತು ಸುಡುಮದ್ದುಗಳ ಬರಾಟೆಯ ನಡುವೆ ಹೆತ್ತವರು, ಹಿರಿಯರು ತಮ್ಮ ಜವಾಬ್ದಾರಿ ಮತ್ತು ಹೊಣೆಗಾರಿಕೆಯನ್ನು ನಿಭಾಯಿಸಿದ್ದಲ್ಲಿ ಬೆಳಕಿನ ಹಬ್ಬ ದೀಪಾವಳಿ ಎಲ್ಲರ
ದೀಪಾವಳಿ ಸಂಪ್ರದಾಯಗಳು ವಾತ ಶಕ್ತಿಯನ್ನು ಶಾಂತ ಮಾಡುತ್ತವೆ. ದೀಪಾವಳಿ ಸಮಯ ಅತಿ ತಿನ್ನುವಿಕೆ ಹಾಗೂ ತೂಕದ ಹೆಚ್ಚಳಕ್ಕೆ ಕಾರಣವಾಗುತ್ತದೆ. ಉಸಿರಾಟದ ತೊಂದರೆಗಳಿಂದ ನರಳುವ ಜನರಿಗೆ ಇದು ಕೆಟ್ಟ ಸಮಯ. ಈ ಸಮಯದಲ್ಲಿ ಸುರಕ್ಷತೆ ಹಾಗೂ ಆರೋಗ್ಯ ರಕ್ಷಣೆ ಬಹಳ ಮುಖ್ಯ. ದೀಪಾವಳಿ
ವಿಟಮಿನ್-ಸಿ ಮಾತ್ರೆ ಕೆಲವರ ವಾಣಿಜ್ಯ ಲಾಭಗಳು ಅನೇಕರ ಅಗತ್ಯಗಳನ್ನು ಬಾಧಿಸುತ್ತಿವೆಯೆ? ಭಾರತದಲ್ಲಿ ತಯಾರಿಸಿ ಪರಿಕಲ್ಪನೆಯು, ಕೈಗೆಟುಕುವ ದರಗಳಲ್ಲಿ ಔಷಧಗಳು ಲಭ್ಯವಾಗುವಂತೆ ಮಾಡಬೇಕೇ ಹೊರತು ರೋಗಿಗಳಿಗೆ ಅವುಗಳ ಪ್ರವೇಶಾವಕಾಶವನ್ನು ನಿರ್ಬಂಧಿಸಬಾರದು. ಔಷಧ ತಯಾರಿಕೆ ಕ್ಷೇತ್ರದಲ್ಲಿ, 2015 ಅನ್ನು “ಎಪಿಐಗಳ(ಆ್ಯಕ್ಟಿವ್ ಫಾರ್ಮಾಸ್ಯೂಟಿಕಲ್ ಇಂಗ್ರೀಡಿಯೆಂಟ್ಸ್)ವರ್ಷ” ಎಂದು