ಗರ್ಭಾವಸ್ಥೆಯ ಮಧುಮೇಹ ಗರ್ಭಾವಸ್ಥೆಯಲ್ಲಿ ಮತ್ತು ಹೆರಿಗೆಯ ಸಮಯದಲ್ಲಿ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಬಿಎಂಐ 25 ಕ್ಕಿಂತ ಹೆಚ್ಚಿರುವ ಮಹಿಳೆ, ಗರ್ಭಿಣಿಯಾದಾಗ ಗರ್ಭಾವಸ್ಥೆಯ ಮಧುಮೇಹ ಬರುವ ಸಾಧ್ಯತೆಯಿದೆ ಎಂದುಸಂಶೋಧನೆ ದೃಢ ಪಡಿಸಿವೆ. ಆದಾಗ್ಯೂ, ಅಗತ್ಯವಾದ ಆಹಾರ ಬದಲಾವಣೆಗಳನ್ನು ಮಾಡುವ ಮೂಲಕ ಈ ಅಪಾಯವನ್ನು
ವಿಶ್ವ ಮಧುಮೇಹ ದಿನ ಎಂದು ಪ್ರತಿ ವರ್ಷ ನವೆಂಬರ್ 14ರಂದು ಆಚರಿಸಿ ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಭಾರತದಲ್ಲಿ ಮಧುಮೇಹಿಗಳ ಸಂಖ್ಯೆ ಎಪ್ಪತ್ತೇಳು (77) ಮಿಲಿಯನ್ ಆಗಿದ್ದು, 2045 ರಲ್ಲಿ ಈ ಸಂಖ್ಯೆ 135 ಮಿಲಿಯನ್ ತಲುಪಬಹುದು ಎಂದು ಅಂದಾಜಿಸಲಾಗಿದೆ.
ಲೈಂಗಿಕತೆಯ ಮೇಲೆ ಮಧುಮೇಹದಿಂದಾಗುವ ದುಷ್ಪರಿಣಾಮಗಳು ಅಷ್ಟಿಷ್ಟಲ್ಲ. ಮಧುಮೇಹದ ಹತೋಟಿ ಸಮರ್ಪಕವಾಗಿಲ್ಲದಿದ್ದಲ್ಲಿ ಹಾಗೂ ಕಾಯಿಲೆ ದೀರ್ಘಾವಧಿಯಿದ್ದಲ್ಲಿ ಲೈಂಗಿಕ ಕ್ರಿಯೆಯಲ್ಲಿ ಆಸಕ್ತಿ ಕಡಿಮೆಯಾಗಬಹುದು. ಸಾಮಾನ್ಯವಾಗಿ ಮಧುಮೇಹದಿಂದ ಪುರುಷ ಹಾಗೂ ಸ್ತ್ರೀಯರ ಲೈಂಗಿಕತೆಯ ಮೇಲೆ ಉಂಟಾಗುವ ಪರಿಣಾಮಗಳಲ್ಲಿ ಸಾಕಷ್ಟು ಸಾಮ್ಯತೆಗಳಿವೆ. ಮಧುಮೇಹವು ಒಂದು ಜೀವಕ ಕ್ರಿಯೆಯ
ಪ್ರಮೇಹ ಅಥವಾ ಮಧುಮೇಹ ಬಗ್ಗೆ ತಪ್ಪು ಕಲ್ಪನೆಗಳು ಹೆಚ್ಚು. ಆಹಾರ ಕ್ರಮದ ಬದಲಾವಣೆಗಳು, ವ್ಯಾಯಾಮ ಮತ್ತು ಜೀವನಶೈಲಿಯ ಸುಧಾರಣೆಗಳನ್ನು ಮಧುಮೇಹದ ಯಾವುದೇ ಹಂತದಲ್ಲಿ ಮತ್ತು ಅವಧಿಯಲ್ಲಿ ಕಡೆಗಣಿಸುವಂತಿಲ್ಲ. ಮಧುಮೇಹದ ವಿರುದ್ಧ ಹೋರಾಡಲು ಸರಿಯಾದ ಆಹಾರ ಸೇವಿಸಿ. ಭಾರತದಲ್ಲಿ ಮಧುಮೇಹದ ಪ್ರಕರಣಗಳು ಅಪಾಯ
ಕಾಳುಪಲ್ಯ ಸೇವನೆಯನ್ನು ಇಂದಿನ ದಿನಗಳಲ್ಲಿ ನಾವು ಕಡಿಮೆ ಮಾಡುತ್ತಿದ್ದು, ಅಗಾಧ ಪೋಷಕಾಂಶಗಳನ್ನು ಹೊಂದಿರುವ ಇದರ ಸೇವನೆ ನಮಗೆ ವರದಾನವಾಗಲಿದೆ.ಇದು ದೇಹದಲ್ಲಿ ಸಕ್ಕರೆ ಅಂಶವನ್ನು ಹೆಚ್ಚು ಮಾಡುವುದಿಲ್ಲ. ಹಾಗಾಗಿ ಇದನ್ನು ಮಧುಮೇಹಿಗಳೂ ಸೇವಿಸಬಹುದು. ಹಿಂದಿನ ಕಾಲದಲ್ಲಿ ಸೇವಿಸುತ್ತಿದ್ದ ನೈಸರ್ಗಿಕ ಅಥವಾ ಪ್ರಕೃತಿದತ್ತ ಆಹಾರದಿಂದಾಗಿ
ದಂತ ಸಂಬಂಧಿ ರೋಗಗಳು ಮಧುಮೇಹಿ ರೋಗಿಗಳಲ್ಲಿ ಹೆಚ್ಚು ಕಂಡು ಬರುತ್ತದೆ. ದಿನಕ್ಕರ್ಧ ಗಂಟೆಗಳ ವ್ಯಾಯಾಮ, ಬಿರುಸು ನಡಿಗೆ ಬರೀ ಮಧುಮೇಹ ರೋಗಕ್ಕೆ ಮಾತ್ರವಲ್ಲ, ಹೃದಯ ರೋಗ ಮತ್ತು ಅಧಿಕ ರಕ್ತದೊತ್ತಡದ ನಿಯಂತ್ರಣಕ್ಕೂ ಅತೀ ಅವಶ್ಯಕ. ಸಕ್ಕರೆ ಖಾಯಿಲೆ ಅಥವಾ ಮಧುಮೇಹ ರೋಗ
ಕರ್ನಾಟಕ ಹೋಮಿಯೋಭವನ ಈ ವಾರ (20-11-2020) ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಕವಿ ಹೃದಯದ ಅಪ್ಪಟ ಮನುಷ್ಯ ಡಾ.ಬಿ.ಟಿ.ರುದ್ರೇಶ್ ಅಷ್ಟೇನೂ ಪರಿಚಿತವಲ್ಲದ ಹೋಮಿಯೋಪತಿ ಬಗ್ಗೆ ಜನರಲ್ಲಿ ವಿಶ್ವಾಸ ಮೂಡುವುದಕ್ಕೆ ಕಾರಣಕರ್ತರಾದರು. ಕರ್ನಾಟಕ ಹೋಮಿಯೋಭವನದ ಒಂದೊಂದು ಮೆಟ್ಟಲು ಕೂಡ ಕರ್ನಾಟಕ ಹೋಮಿಯೋಪತಿ
ರಾಷ್ಟ್ರೀಯ ಆಯುರ್ವೇದ ದಿನ ನವೆಂಬರ್ 13. ಈ ವರ್ಷ ಆಯುರ್ವೇದ ದಿನವನ್ನು “ಆಯುರ್ವೇದ ಫಾರ್ ಕೊವಿಡ್-19 ಪೆಂಡೆಮಿಕ್” ಮುಖ್ಯ ವಿಷಯದೊಂದಿಗೆ ಆಚರಿಸಲಾಗುತ್ತದೆ. ಕೊವಿಡ್-19 ಯುಗದಲ್ಲಿ ಪುಪ್ಪುಸ (ಶ್ವಾಸಕೋಶ) ಸಂರಕ್ಷಣೆ ಮತ್ತು ಅದರ ಆರೋಗ್ಯದ ಅರಿವು ಮತ್ತು ಕಾಳಜಿ ನಿಮಗಿರಲಿ. ಇತ್ತಿಚಿಗೆ ಕಾಣಿಸಿಕೊಂಡ ಹೊಸ
ದೇಹದ ರೋಗ ನಿರೋಧಕ ಶಕ್ತಿಯನ್ನು ಸರಿಯಾದ ಆಹಾರ, ವ್ಯಾಯಾಮ, ನಿದ್ರೆ ಮತ್ತು ಆಹಾರ-ಔಷಧಿಗಳ ಮೂಲಕ ಹೆಚ್ಚಿಸಿಕೊಳ್ಳಬಹುದು. ಆದಷ್ಟು ಹೊರಗಡೆ ಆಹಾರ ಸೇವನೆಯನ್ನು ತ್ಯಜಿಸಿ ಮನೆಯಲ್ಲಿಯೇ, ಋತುಮಾನಕ್ಕೆ ಸರಿದೂಗುವಂತಹ ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯವನ್ನು ಚೆನ್ನಾಗಿ ಕಾಯ್ದುಕೊಳ್ಳಬಹುದು. ಪಂಚ ಮಹಾಭೂತಗಳಾದ ಪೃಥ್ವಿ,