ಇಳಿಕೆಯಾಗುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ ! ಕಳೆದ 14 ದಿನಗಳ ವರದಿಯ ಪ್ರಕಾರ ದೇಶದಲ್ಲಿ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ದೇಶದ ಜನರ ದೈಹಿಕ ಕ್ಷಮತೆ ನಿಧಾನವಾಗಿ ಉತ್ತಮವಾಗುತ್ತಿದ್ದು, ವೈರಸ್ ವಿರುದ್ಧ ರೋಗ ನಿರೋಧಕ ಶಕ್ತಿ ಬೆಳೆಯುತ್ತಿದೆ. ಕೊರೋನಾ ಹಾವಳಿ
ವಕ್ರದಂತ ರೋಗಿಗಳಿಗೆ ವಕ್ರದಂತತೆಯನ್ನು ಸರಿಪಡಿಸಲು ಹೊಸದಾಗಿ ಹುಟ್ಟಿಕೊಂಡ “ದಂತ ಕ್ಲಿಯರ್ ಅಲೈನರ್” ಶುಕ್ರದೆಸೆ ತಂದಿದೆ. ಸಾಂಪ್ರದಾಯಿಕ ವಕ್ರದಂತ ಚಿಕಿತ್ಸೆಗೆ ಪರ್ಯಾಯವಾಗಿ ಹುಟ್ಟಿಕೊಂಡ ಈ “ಕ್ಲಿಯರ್ ಅಲೈನರ್” ಎಂಬ ಸಾಧನ ವಕ್ರದಂತ ರೋಗಿಗಳಿಗೆ ವರದಾನವಾಗಿದೆ ಎಂದರೂ ತಪ್ಪಲ್ಲ. ನಸುಗುಲಾಬಿ ಬಣ್ಣದ ವಸಡಿನ ಮೇಲೆ
ಪ್ರಾಣಚಿಕಿತ್ಸೆ ಅಥವಾ ಪ್ರಾಣಿಕ್ ಹೀಲಿಂಗ್ – ಔಷಧಿ ಸೇವಿಸದೇ ರೋಗಗಳನ್ನು ಗುಣಪಡಿಸುವ ಚಿಕಿತ್ಸಾ ವಿಧಾನ.ಪ್ರಾಣಮಯ ಶರೀರದಲ್ಲಿ ಉಂಟಾದ ಈ ರೀತಿಯ ತೊಡಕುಗಳನ್ನು ನಿವಾರಿಸಿ ಪ್ರಾಣತುಂಬಿಸುವುದರ ಮೂಲಕ ರೋಗಗಳನ್ನು ಗುಣಪಡಿಸುವ ವಿಧಾನವೇ ಪ್ರಾಣಚಿಕಿತ್ಸೆ. ಪ್ರಾಣಚಿಕಿತ್ಸೆ ಎನ್ನುವುದು ಔಷಧಿಯನ್ನು ಸೇವಿಸದೇ ಪ್ರಾಣದ ಮೂಲಕ ರೋಗಗಳನ್ನು
ನಿದ್ರಾಹೀನತೆ ಎಂಬ ಸಮಸ್ಯೆ ಇಂದು ಬಹಳವಾಗಿ ಕಾಡುತ್ತಿದೆ. ನಿದ್ದೆಯ ಕೊರತೆಯಿಂದ ಕೇವಲ ದೈಹಿಕ ಮಾತ್ರವಲ್ಲ ಮಾನಸಿಕ ಕಾಯಿಲೆಗಳೂ ಎದುರಾಗುತ್ತದೆ. ಮನಸ್ಸನ್ನು ಆದಷ್ಟು ಉಲ್ಲಾಸಿತವಾಗಿರಿಸಿಕೊಂಡು, ಯಾವುದೇ ಯೋಚನೆ ಮಾಡದೆ, ಮಲಗುವ ಮುನ್ನ ಎಲ್ಲಾ ಸಮಸ್ಯೆಗಳನ್ನು ಪಕ್ಕಕ್ಕಿಟ್ಟು ಮಲಗಿದರೆ ಸರಿಯಾಗಿ ನಿದ್ದೆ ಬರುವುದರ ಜೊತೆಗೆ
ಬ್ರೈನ್ ಈಟಿಂಗ್ ಅಮೀಬಾ ಇದೀಗ ಹೊಸದಾಗಿ ಭಯ ಸೃಷ್ಟಿಸುತ್ತಿರುವ ರೋಗ, ಮತ್ತೊಂದು ಮಾನವ ಶತ್ರು. ಅಮೀಬಾ ನಮ್ಮ ಮೂಗಿನ ಮೂಲಕ ಮೆದುಳಿಗೆ ಸೇರಿಕೊಂಡು ಬಿಡುತ್ತೆ. ಅಲ್ಲಿದ್ದು ನಮ್ಮ ಮೆದುಳನ್ನೇ ತಮ್ಮ ಆಹಾರವನ್ನಾಗಿ ಮಾಡಿಕೊಳ್ಳುತ್ವೆ ! ಚೀನೀ ವೈರಾಣುವಿನ ಹೊಡೆತವನ್ನೇ ತಡೆಯಲಾಗುತ್ತಿಲ್ಲ, ಅಂತಹುದರಲ್ಲಿ
ತಲೆನೋವು ಅಥವಾ ಮೈಗ್ರೇನ್ ಅನೇಕರನ್ನು ಕಾಡುವ ಒಂದು ದೊಡ್ಡ ಸಮಸ್ಯೆ, ತೀವ್ರವಾದ ಸಿಡಿಯುವಂತಹ ತಲೆನೋವು ಇದಾಗಿದ್ದು, ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಕಂಡುಬರುತ್ತದೆ. ಸಾಮಾನ್ಯವಾಗಿ ಬರುವ ತಲೆನೋವುಗಳಿಗಿಂತ ಇದು ಭಿನ್ನವಾಗಿದ್ದು, ಈ ತಲೆನೋವು ಕೆಲವೊಮ್ಮೆ ಬರುವ ಮುನ್ನ ರೋಗಿಗೆ ಮುನ್ಸೂಚನೆ ನೀಡಿ ಬರುತ್ತದೆ. ತೀವ್ರವಾದ ಅರ್ಧ ತಲೆ ನೋವು ಇದರ ಮುಖ್ಯ ಲಕ್ಷಣ. ತಲೆನೋವು ಬರುವ ಮುನ್ನ ಉಂಟಾಗುವ ಔರ (AURA)
ರಕ್ತದಾನ ಜೀವದಾನ. ವೈಜ್ಞಾನಿಕವಾಗಿ ಸಾಕಷ್ಟು ಸಂಶೋಧನೆ ನಡೆದಿದ್ದರೂ ಕೃತಕವಾಗಿ ರಕ್ತವನ್ನು ತಯಾರಿಸಲು ಸಾಧ್ಯವಾಗಿಲ್ಲ. ರಕ್ತದಾನಕ್ಕಿಂತ ಮಿಗಿಲಾದ ದೊಡ್ಡ ದಾನ ಇನ್ನೊಂದಿಲ್ಲ. ಪ್ರತಿಯೊಬ್ಬ ವ್ಯಕ್ತಿಯೂ ಜೀವಮಾನದಲ್ಲಿ ನಾಲ್ಕೈದು ಬಾರಿಯಾದರೂ ರಕ್ತದಾನ ಮಾಡಲೇಬೇಕು. ದೇಶದಾದ್ಯಂತ ಅಕ್ಟೊಂಬರ್ 1 ರಂದು ರಾಷ್ಟ್ರೀಯ ಸ್ವಯಂ ಪ್ರೇರಿತ ರಕ್ತದಾನ
ಹೃದಯ ಸಮಸ್ಯೆಗಳಿರುವ ರೋಗಿಗಳಲ್ಲಿ ಕೋವಿಡ್ ಸೋಂಕು ಅಧಿಕ. ಇಲ್ಲಿಯವರೆಗೆ ಕೋವಿಡ್ನಿಂದ ಮರಣಕ್ಕೆ ಈಡಾಗಿರುವವರಲ್ಲಿ ವಯಸ್ಸಾಗಿರುವವರೇ ಅಧಿಕ ಎಂದು ಸ್ಪಷ್ಟವಾಗಿ ತಿಳಿಯುತ್ತದೆ. ಅದಕ್ಕಾಗಿ ಸರಕಾರವೂ ಸಹಾ ಹೃದ್ರೋಗಿಗಳಿಗೆ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ. ಹೃದಯ ರೋಗಿಗಳಿಗೆ ಕೋವಿಡ್ ಸೋಂಕು ವೇಗವಾಗಿ ಹಿಡಿಯುತ್ತದೆ
ಬದುಕನ್ನು ಹೊಸಕಿ ಹಾಕುವ ಡ್ರಗ್ ಮಾಫಿಯಾ…… ಸಾಮಾಜಿಕ ಬದುಕನ್ನೇ ಕುಲಗೆಡಿಸಿ ಭಯಂಕರವಾದ ಸಾಂಕ್ರಾಮಿಕ ರೋಗವಾಗುತ್ತಿರುವ ಮಾದಕವಸ್ತು ಸೇವನೆ ಸಾಕಷ್ಟು ಆತಂಕಕಾರಿ ಹಾಗೂ ಭಯಾನಕ. “You don’t need ,Heroin to be Hero ! Delete Drugs, otherwise they’ll delete