ಮಹಿಳೆಯರ ಕೆಲವು ಸಮಸ್ಯೆಗಳಿಗೆ ಯೋನಿಮುದ್ರೆ ಪರಿಹಾರ.ಈ ಮುದ್ರೆಯನ್ನು ನಿರಂತರವಾಗಿ ಅಭ್ಯಾಸ ಮಾಡುವುದರಿಂದ ಮಕ್ಕಳಾಗದಂತ ಸಮಸ್ಯೆಗಳು, ಪಿರಿಯಡ್ಸ್ (ಮುಟ್ಟು) ಸಮಸ್ಯೆಗಳು, ಪಿಸಿಓಡಿ, ಪಿಸಿಓಎಸ್ ಅಂತಹ ಬಹಳಷ್ಟುಸಮಸ್ಯೆಗಳಿಂದ ಹೊರಬರಬಹುದು. ಈ ಬ್ರಹ್ಮಾಂಡವು ಪಂಚತತ್ವಗಳಿಂದ ಕೂಡಿದೆ. ಅವುಗಳಾವುವುವೆಂದರೆ ಅಗ್ನಿ, ವಾಯು, ಆಕಾಶ, ಪೃಥ್ವಿ ಮತ್ತು ಜಲ.
ರೇಬಿಸ್ ಎನ್ನುವ ನಾಯಿಯ ಕಡಿತದ ಮಾರಣಾಂತಿಕ ರೋಗಕ್ಕೆ ಚಿಕಿತ್ಸೆ ಇಲ್ಲ. ನಾಯಿ ಕಡಿತದ ತಕ್ಷಣ ಚಿಕಿತ್ಸೆ ದೊರೆತಲ್ಲಿ ಹೆಚ್ಚಿನ ಪ್ರಾಣಹಾನಿಯನ್ನು ತಡೆಗಟ್ಟಬಹುದು. ಆದರೆ ರೇಬಿಸ್ ತಡೆಯಲು ಲಸಿಕೆಯಂತೂ ಲಭ್ಯವಿದೆ. ನೀರನ್ನು ಕಂಡರೆ ಭಯಪಡುವ ವಿಚಿತ್ರ ಸ್ಥಿತಿಯು ರೇಬಿಸ್ ರೋಗದ ಪ್ರಾಥಮಿಕ ಲಕ್ಷಣ.
ಆಂಟಿಬಯೋಟಿಕ್ಸ್ ಅತಿಯಾಗಿ ಪ್ರಯೋಗಿಸಿದವರಲ್ಲಿ ಬೊಜ್ಜಿನ ಅಪಾಯ ಹೆಚ್ಚು. ಪರಿಸರಕ್ಕೆ ಹೆಚ್ಚು ತೆರೆದುಕೊಳ್ಳದ ಮಕ್ಕಳಲ್ಲಿ ಇಮ್ಯೂನ್ ಪ್ರಚೋದಕಗಳು ಇಲ್ಲ. ಹೀಗಿದ್ದಾಗ ಅವರ ರೋಗನಿರೋಧಕ ವ್ಯವಸ್ಥೆಯು ಬೆಳವಣಿಗೆಗೆ ಬೇಕಾದ ಪರಿಕರಗಳನ್ನು ಹೊಂದುವುದಿಲ್ಲ. (ಮಕ್ಕಳು, ಸೂಕ್ಷ್ಮಾಣುಗಳು ಹಾಗೂ ಆಂಟಿಬಯೋಟಿಕ್ ದುಷ್ಪರಿಣಾಮಗಳು : ಭಾಗ-2) ಇತ್ತೀಚೆಗೆ ಯು
ವಿಟಮಿನ್ಇ ಅತ್ಯಂತ ಶಕ್ತಿಶಾಲಿ ಆಂಟಿಆಕ್ಸಿಡೆಂಟ್’. ದೇಹಕ್ಕೆ ಸೋಂಕು ಬಾರದಂತೆ ರಕ್ಷಣಾ ವ್ಯವಸ್ಥೆ ವೃಧ್ದಿಸಲು ಬಳಸುತ್ತಾರೆ. ದಿನವೊಂದರಲ್ಲಿ 100 mg ಗಿಂತ ಜಾಸ್ತಿ ವಿಟಮಿನ್ ಇ ಸೇವಿಸಬಾರದು. ವಿಟಮಿನ್ ಇ ದೇಹಕ್ಕೆ ಅತೀ ಅಗತ್ಯವಾದ ವಿಟಮಿನ್ ಆಗಿದ್ದು, ದೇಹದಲ್ಲಿನ ಜೀವಕೋಶಗಳನ್ನು ರಕ್ಷಿಸುವ ಕಾರ್ಯವನ್ನು
ಕೊರೋನಾ ಗುಣಮುಖರು ಮತ್ತೆ ಸೋಂಕಿಗೊಳಗಾದರೆ ಅಪಾಯ ಹೆಚ್ಚು! ಮುಂದಿನ ವರ್ಷದ ಆರಂಭದಲ್ಲಿ ವಿಶ್ವದೆಲ್ಲೆಡೆ ಕೊರೋನಾ ಲಸಿಕೆ ಜನಸಾಮಾನ್ಯರಿಗೆ ಸಿಗಲಿದೆ ಎಂದು ಹೆಳಲಾಗುತ್ತಿದೆ. ಆದರೆ ಮಕ್ಕಳ ಕೊರೋನಾ ಲಸಿಕೆಗೆ ಮತ್ತಷ್ಟು ಸಮಯ ಕಾಯಬೇಕು ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಒಮ್ಮೆ ಕೊರೋನಾ
ಸುಟ್ಟಗಾಯಗಳು ವಿನಾಶಕಾರಿಯಾಗಿದ್ದು, ಭಾರತ ಸೇರಿದಂತೆ ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಅಧಿಕ ಪ್ರಮಾಣದಲ್ಲಿ ಸಂಭವಿಸುತ್ತದೆ. ಸುಟ್ಟಗಾಯಗಳಿಗೆ ಒಳಗಾದ ರೋಗಿಗಳ ಮೇಲೆ ಮಾನಸಿಕವಾಗಿಯೂ ಸಹ ಪರಿಣಾಮ ಉಂಟಾಗಿ ಹತಾಶೆ ಮತ್ತು ಖಿನ್ನತೆಗೆ ಒಳಗಾಗುತ್ತಾರೆ. ಸುಟ್ಟಗಾಯಗಳು ವಿನಾಶಕಾರಿ ಹಾಗೂ ಅಂದಾಜು 2,65,000 ಸಾವುಗಳಿಗೆ ಸುಟ್ಟಗಾಯಗಳು ಕಾರಣವಾಗಿವೆ
ಮಧುಮೇಹಕ್ಕೆ ಮನೆ ಔಷಧ ಉತ್ತಮ ಫಲಿತಾಂಶ ಕಾಣಲು ಹಲವು ತಿಂಗಳು ಕಟ್ಟುನಿಟ್ಟಿನ ಪಾಲನೆ ಅತ್ಯಗತ್ಯ. 1. ಒಂದು ಲೋಟ ನೀರಿಗೆ ಒಂದು ಚಮಚ ನೇರಳೆ ಹಣ್ಣಿನ ಬೀಜದ ಪುಡಿಯನ್ನು ಹಾಕಿ ಪ್ರತಿದಿನ ಬೆಳಿಗ್ಗೆ ತಿಂಡಿ ತಿನ್ನುವ ಮೊದಲು ಕುಡಿದರೆ ರಕ್ತದಲ್ಲಿ ಸಕ್ಕರೆಯ
ಹಲ್ಲು ಕೀಳುವುದು – ನೋವಿಲ್ಲದ ಚಿಕಿತ್ಸೆ. ಹಲ್ಲು ಕಿತ್ತ ಬಳಿಕ ಹೊಲಿಗೆ ಹಾಕಲೇ ಬೇಕು ಎಂಬ ಲಿಖಿತವಾದ ನಿಯಮವಿಲ್ಲ. ಹಲ್ಲು ಕಿತ್ತ ಬಳಿಕ ವಿಪರೀತ ರಕ್ತಸ್ರಾವವಾಗುವ ಸಾಧ್ಯತೆ ಇರುತ್ತದೆ. ಹಲ್ಲು ಕೀಳುವುದು ದಂತ ವೈದ್ಯಕೀಯ ಕ್ಷೇತ್ರದ ಒಂದು ಚಿಕಿತ್ಸಾ ವಿಧಾನವಾಗಿದ್ದು, ಹಲ್ಲುಹುಳುಕಾಗಿ
ಔಷಧಿಗಳ ಕಚ್ಚಾ ಸಾಮಗ್ರಿಗಳ ಹೆಚ್ಚಿದ ಬೆಲೆ ಭಾರತವು ಔಷಧ ಉದ್ಯಮದಲ್ಲಿ ಸ್ವಾವಲಂಬಿಗಳಾಗಲು ಬಿಡದ ಪ್ರಯತ್ನವಾಗಿದೆ ಮತ್ತು ‘ಆತ್ಮನಿರ್ಭರ್’ ಪ್ರಯತ್ನಗಳನ್ನು ಕಸಿದುಕೊಳ್ಳುವ ಚೀನಾ ಸಂಭಾವ್ಯ ತಂತ್ರವಾಗಿದೆ. ಸ್ವಾವಲಂಭೀ ಭಾರತದ ಯೋಜನೆಗೆ ಅಡ್ಡಗಾಲು ಹಾಕುವುದು ಅವರ ಉದ್ದೇಶ. ಔಷಧಿಗಳನ್ನು ತಯಾರಿಸಲು ಬಳಸುವ ಪ್ರಮುಖ ಕಚ್ಚಾ