ಇಡಿಯೋಪಥೀಕ್ ಪಲ್ಮೊನರಿ ಪೈಬ್ರೊಸಿಸ್ ಶ್ವಾಸಕೋಶಕ್ಕೆ ಸಂಬಂಧಿಸಿದ ದೀರ್ಘಕಾಲಿಕ ಖಾಯಿಲೆ. ಸಕಾಲದಲ್ಲಿ ಸೂಕ್ತ ಚಿಕಿತ್ಸೆ ತೆಗೆದುಕೊಳ್ಳದಿದ್ದಲ್ಲಿ ಉಸಿರಾಟದ ತೊಂದರೆ ಜಾಸ್ತಿಯಾಗಿ ಶ್ವಾಸಕೋಶದ ಹೆಚ್ಚಿನ ರಕ್ತದೊತ್ತಡ ಉಂಟಾಗಿ, ಶ್ವಾಸಕೋಶ ವೈಫಲ್ಯ ಮತ್ತು ಹೃದಯ ವೈಫಲ್ಯ ಉಂಟಾಗಿ ಜೀವಕ್ಕೆ ಕುತ್ತು ಬರುತ್ತದೆ. ಈ ಕೋವಿಡ್ ಸಾಂಕ್ರಾಮಿಕ
ಮುದ್ರೆಯಿಂದ ಬೆನ್ನುನೋವಿನ ನಿವಾರಣೆ ಸಾಧ್ಯ. ದಿನವೂ ನಿರಂತರವಾಗಿ ಮುದ್ರೆಗಳನ್ನು ಅಭ್ಯಾಸ ಮಾಡುವುದರಿಂದ ಬೆನ್ನುನೋವಿನ ತೊಂದರೆಯಿಂದ ಮುಕ್ತವಾಗಬಹುದು. ಬೆನ್ನುನೋವನ್ನು ನಿವಾರಣೆ ಮಾಡಿಕೊಳ್ಳಲು ರುದ್ರಮುದ್ರೆ ಹಾಗೂ ವ್ಯಾನ ಮುದ್ರೆ – ಈ 2 ಮುದ್ರೆಗಳನ್ನು ಅಭ್ಯಾಸ ಮಾಡಬೇಕು. ಈ ಬ್ರಹ್ಮಾಂಡವು ಪಂಚತತ್ವಗಳಿಂದ ಕೂಡಿದೆ. ಅವುಗಳಾವುವುವೆಂದರೆ
ಯಶಸ್ವಿ ಬದುಕಿಗೆ 2 ಚಿಕ್ಕ ಕಥೆಗಳು 1. ನಮ್ಮಲ್ಲಿಯ ತಪ್ಪುಗಳನ್ನು ಮೊದಲು ಒಪ್ಪಿಕೊಂಡು ಬಿಟ್ಟಲ್ಲಿ ಅದು ಇತರರ ತಪ್ಪು ವರ್ತನೆಯನ್ನೂ ಬದಲಿಸಲು ನೆರವಾಗಬಲ್ಲುದು. 2. ಧೈರ್ಯ, ನಂಬಿಕೆ ಮೂಡಿಸಿ. ತಪ್ಪುಗಳಿಗೇ ಪ್ರಾಧಾನ್ಯತೆ ನೀಡದೇ ನವಿರಾಗಿ ತಿದ್ದಿ ಮತ್ತು ತಪ್ಪುಗಳನ್ನು ಕ್ಷಮಿಸಿ ಬಿಡಿ.
ವಿಶ್ವ ಆಹಾರ ದಿನ ಅಕ್ಟೋಬರ್-16 ರಂದು ಆಚರಿಸಲಾಗುತ್ತಿದೆ. ಬಹುತೇಕ ರೋಗಗಳನ್ನು ನಮ್ಮ ಜೀವನ ಶೈಲಿ ಮತ್ತು ಆಹಾರ ಪದ್ಧತಿಗಳನ್ನು ಸರಿಪಡಿಸಿ ಪ್ರಾರಂಭಿಕ ಹಂತದಲ್ಲಿಯೇ ತಡೆಯಬಹುದು. ಯಾವಾಗಲಾದರೊಮ್ಮೆ ಜಂಕ್ ಪುಡ್ ತಿನ್ನುವುದು ತಪ್ಪಲ್ಲ. ಆದರೆ ಮೂರೂ ಹೊತ್ತು ಅದನ್ನೇ ತಿನ್ನುವುದನ್ನು ಖಯಾಲಿ ಮಾಡಿಕೊಂಡಲ್ಲಿ
ವಿಶ್ವ ಕೈತೊಳೆಯುವ ದಿನ ಎಂದು ಆಚರಿಸಿ ಕೈ ತೊಳೆಯದೆ ಇರುವುದರಿಂದ ಕೊಳೆಯಾದ ಕೈಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ದಿನವೊಂದಕ್ಕೆ ಕನಿಷ್ಟ 6 ರಿಂದ 10 ಬಾರಿ ಕೈತೊಳೆಯಬೇಕು ಎಂದು ವಿಶ್ವಸಂಸ್ಥೆ ಸಲಹೆ ನೀಡಿದೆ. ಪ್ರತಿ ವರ್ಷ ಅಕ್ಟೋಬರ್ 15
ಭಾರತದ ಆರೋಗ್ಯ ಸೇತು ಮೊಬೈಲ್ ಆ್ಯಪ್ಗೆ ಡಬ್ಲ್ಯೂ.ಎಚ್.ಒ ಮೆಚ್ಚುಗೆ ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆರೋಗ್ಯ ಸೇತು ಆ್ಯಪ್ಗೆ ವಿಶ್ವ ಆರೋಗ್ಯ ಸಂಸ್ಥೆ ಭಾರಿ ಮೆಚ್ಚುಗೆ ವ್ಯಕ್ತಪಡಿಸಿದೆ. ಆರೋಗ್ಯ ಸೇತು ಆ್ಯಪ್ ಮೂಲಕ ಕೊರೋನಾ ವೈರಸ್ ಹೆಚ್ಚಾಗಿರುವ
ಪಿಂಪಲ್ಸ್ ಚರ್ಮದ ಸಾಮಾನ್ಯ ಸಮಸ್ಯೆಗಳಲ್ಲಿ ಒಂದು. ಮೊಡವೆಯ ಚಿಕಿತ್ಸೆಗೆ ಅಯುರ್ವೇದದಲ್ಲಿ ಹಲವಾರು ನಿವಾರಣೋಪಾಯಗಳನ್ನು ತಿಳಿಸಿದ್ದಾರೆ. ಮುಖದೂಷಿಕ; ಪಿಂಪಲ್ಸ್ ನ ಸಂಸ್ಕೃತದ ಹೆಸರು. ಮುಖದ ಸೌಂದರ್ಯವನ್ನು ಹಾಳು ಮಾಡುವ ಒಂದು ಶತ್ರುವಿನ ಹೆಸರೆ ಮುಖದೂಷಿಕ . ಇವು ಯೌವನಾವಸ್ಥೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುದರಿಂದ ಇದನ್ನು
ವಿಶ್ವ ವಿಪತ್ತು ಕಡಿತಗೊಳಿಸುವ ದಿನ ಎಂದು ಅಕ್ಟೋಬರ್ 13ರಂದು ಆಚರಿಸಿ ಜನರಲ್ಲಿ ವಿಪತ್ತುಗಳಿಂದ ಉಂಟಾಗುವ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವರ್ಷ ವಿಶ್ವದಾದ್ಯಂತ ಅಕ್ಟೋಬರ್-13 ರಂದು ವಿಶ್ವ ವಿಪತ್ತು ಕಡಿತಗೊಳಿಸುವ ದಿನ ಎಂದು ಆಚರಿಸಿ ಜನರಲ್ಲಿ ವಿಪತ್ತುಗಳಿಂದ ಉಂಟಾಗುವ ತೊಂದರೆಗಳ
ಲೈಫ್ನ ಫಾರ್ಮುಲಾ ಬಗ್ಗೆ ಹೆಚ್ಚಿನವರಿಗೆ ಸ್ಪಷ್ಟತೆಯೇ ಇಲ್ಲ. ಲೈಫ್ ಫಾರ್ಮುಲಾಗಳಲ್ಲಿ ಮೊದಲನೇಯದು ದೊಡ್ಡದೊಂದು ಗುರಿ ಬೇಕು. ಗುರಿ ಇಲ್ಲದೇ ಸಾಧನೆ ಅಸಾಧ್ಯ. ಇದಕ್ಕೆ ನಮ್ಮದೇ ಆದ ಸ್ವಂತಕಲ್ಪನೆ, ಆಲೋಚನೆಯ ಪರಿಕಲ್ಪನೆ ಇರಲೇ ಬೇಕು. ತತ್ವಜ್ಞಾನಿಗಳು ಗಂಟೆಗಟ್ಟಳೆ ಉಪನ್ಯಾಸ ಕೊಡ್ತಾರೆ. ಬರಹಗಾರರು ಕೊನೇನೇ