ಕಣ್ಣಿನ ಆರೋಗ್ಯ ರಕ್ಷಿಸಿ ಪೋಷಿಸುವುದು ಬಹಳ ಅವಶ್ಯಕ. ಅಕ್ಟೋಬರ್ 8 ವಿಶ್ವ ದೃಷ್ಟಿ ದಿನ. ಕಣ್ಣುಗಳು ಮಾನವನಿಗೆ ಪ್ರಮುಖವಾದ ಇಂದ್ರಿಯ ಅಥವಾ ಅಂಗ. ಹೊರ ಜಗತ್ತನ್ನು ನೋಡಿ ಆನಂದಿಸಲು ಇರುವ ಪ್ರಮುಖ ಸಾಧನ ನಯನ ಅಥವಾ ಕಣ್ಣುಗಳು. ಕಣ್ಣುಗಳು ಬಹಳ ಸೂಕ್ಷವಾದ
ನಮ್ಮ ದೇಹದಲ್ಲಿನ ಚಕ್ರಗಳು ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಹಾಗೂ ಧನಾತ್ಮಕ ಆಲೋಚನೆಗಳ್ನು ಉಳಿಸಿಕೊಳ್ಳಲು, ಮತ್ತು ಆ ವ್ಯಕ್ತಿಯ ಭಾವನೆಗಳು, ಗುಣಮಟ್ಟ, ಆಲೋಚನೆಗಳು ಮತ್ತು ಆತನ ಜೀವನಸತ್ವವನ್ನು ಪ್ರತಿಬಿಂಭಿಸುತ್ತವೆ. ಮನುಷ್ಯನ ದೇಹದಲ್ಲಿ ಪ್ರಮುಖವಾಗಿ ಏಳು ಚಕ್ರಗಳಿರುವುದನ್ನು ಭಾರತೀಯ ಯೋಗಶಾಸ್ತ್ರ ಗುರುತಿಸಿದೆ. ಕೆಲವು ಕಡೆ
ಮುನಿಯಾಲು ಆಯುರ್ವೇದ ಸಂಸ್ಥೆ ಕೋವಿಡ್ನ ಈ ಸಂಕಷ್ಟ ಸಮಯದಲ್ಲಿ ರೋಗನಿರೋಧಕ ಶಕ್ತಿಯ ವೃದ್ಧಿಗೆ ಅನೇಕ ಗಿಡಮೂಲಿಕೆಗಳಿಂದ ತಯಾರಾದ ಔಷಧಗಳನ್ನು ಪ್ರಸ್ತುತಪಡಿಸುತ್ತಿದೆ. ಇಂದು ನಮ್ಮನ್ನು ನಾನಾ ರೀತಿಯಲ್ಲಿ ಕಾಡುತ್ತಿರುವ ತೀರಾ ಹೊಸ ಕಾಯಿಲೆಯಾದ ಕೋವಿಡ್ -19 ನಂತೆ ಪ್ರತಿಯೊಂದು ಕಾಯಿಲೆಯೂ ಮನುಷ್ಯ ಜಾತಿಯನ್ನು ಆರಂಭದಿಂದಲೂ
ಇಳಿಕೆಯಾಗುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ ! ಕಳೆದ 14 ದಿನಗಳ ವರದಿಯ ಪ್ರಕಾರ ದೇಶದಲ್ಲಿ ಸೋಂಕಿತರ ಸಂಖ್ಯೆಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ದೇಶದ ಜನರ ದೈಹಿಕ ಕ್ಷಮತೆ ನಿಧಾನವಾಗಿ ಉತ್ತಮವಾಗುತ್ತಿದ್ದು, ವೈರಸ್ ವಿರುದ್ಧ ರೋಗ ನಿರೋಧಕ ಶಕ್ತಿ ಬೆಳೆಯುತ್ತಿದೆ. ಕೊರೋನಾ ಹಾವಳಿ
ವಕ್ರದಂತ ರೋಗಿಗಳಿಗೆ ವಕ್ರದಂತತೆಯನ್ನು ಸರಿಪಡಿಸಲು ಹೊಸದಾಗಿ ಹುಟ್ಟಿಕೊಂಡ “ದಂತ ಕ್ಲಿಯರ್ ಅಲೈನರ್” ಶುಕ್ರದೆಸೆ ತಂದಿದೆ. ಸಾಂಪ್ರದಾಯಿಕ ವಕ್ರದಂತ ಚಿಕಿತ್ಸೆಗೆ ಪರ್ಯಾಯವಾಗಿ ಹುಟ್ಟಿಕೊಂಡ ಈ “ಕ್ಲಿಯರ್ ಅಲೈನರ್” ಎಂಬ ಸಾಧನ ವಕ್ರದಂತ ರೋಗಿಗಳಿಗೆ ವರದಾನವಾಗಿದೆ ಎಂದರೂ ತಪ್ಪಲ್ಲ. ನಸುಗುಲಾಬಿ ಬಣ್ಣದ ವಸಡಿನ ಮೇಲೆ
ಪ್ರಾಣಚಿಕಿತ್ಸೆ ಅಥವಾ ಪ್ರಾಣಿಕ್ ಹೀಲಿಂಗ್ – ಔಷಧಿ ಸೇವಿಸದೇ ರೋಗಗಳನ್ನು ಗುಣಪಡಿಸುವ ಚಿಕಿತ್ಸಾ ವಿಧಾನ.ಪ್ರಾಣಮಯ ಶರೀರದಲ್ಲಿ ಉಂಟಾದ ಈ ರೀತಿಯ ತೊಡಕುಗಳನ್ನು ನಿವಾರಿಸಿ ಪ್ರಾಣತುಂಬಿಸುವುದರ ಮೂಲಕ ರೋಗಗಳನ್ನು ಗುಣಪಡಿಸುವ ವಿಧಾನವೇ ಪ್ರಾಣಚಿಕಿತ್ಸೆ. ಪ್ರಾಣಚಿಕಿತ್ಸೆ ಎನ್ನುವುದು ಔಷಧಿಯನ್ನು ಸೇವಿಸದೇ ಪ್ರಾಣದ ಮೂಲಕ ರೋಗಗಳನ್ನು
ನಿದ್ರಾಹೀನತೆ ಎಂಬ ಸಮಸ್ಯೆ ಇಂದು ಬಹಳವಾಗಿ ಕಾಡುತ್ತಿದೆ. ನಿದ್ದೆಯ ಕೊರತೆಯಿಂದ ಕೇವಲ ದೈಹಿಕ ಮಾತ್ರವಲ್ಲ ಮಾನಸಿಕ ಕಾಯಿಲೆಗಳೂ ಎದುರಾಗುತ್ತದೆ. ಮನಸ್ಸನ್ನು ಆದಷ್ಟು ಉಲ್ಲಾಸಿತವಾಗಿರಿಸಿಕೊಂಡು, ಯಾವುದೇ ಯೋಚನೆ ಮಾಡದೆ, ಮಲಗುವ ಮುನ್ನ ಎಲ್ಲಾ ಸಮಸ್ಯೆಗಳನ್ನು ಪಕ್ಕಕ್ಕಿಟ್ಟು ಮಲಗಿದರೆ ಸರಿಯಾಗಿ ನಿದ್ದೆ ಬರುವುದರ ಜೊತೆಗೆ
ಬ್ರೈನ್ ಈಟಿಂಗ್ ಅಮೀಬಾ ಇದೀಗ ಹೊಸದಾಗಿ ಭಯ ಸೃಷ್ಟಿಸುತ್ತಿರುವ ರೋಗ, ಮತ್ತೊಂದು ಮಾನವ ಶತ್ರು. ಅಮೀಬಾ ನಮ್ಮ ಮೂಗಿನ ಮೂಲಕ ಮೆದುಳಿಗೆ ಸೇರಿಕೊಂಡು ಬಿಡುತ್ತೆ. ಅಲ್ಲಿದ್ದು ನಮ್ಮ ಮೆದುಳನ್ನೇ ತಮ್ಮ ಆಹಾರವನ್ನಾಗಿ ಮಾಡಿಕೊಳ್ಳುತ್ವೆ ! ಚೀನೀ ವೈರಾಣುವಿನ ಹೊಡೆತವನ್ನೇ ತಡೆಯಲಾಗುತ್ತಿಲ್ಲ, ಅಂತಹುದರಲ್ಲಿ
ತಲೆನೋವು ಅಥವಾ ಮೈಗ್ರೇನ್ ಅನೇಕರನ್ನು ಕಾಡುವ ಒಂದು ದೊಡ್ಡ ಸಮಸ್ಯೆ, ತೀವ್ರವಾದ ಸಿಡಿಯುವಂತಹ ತಲೆನೋವು ಇದಾಗಿದ್ದು, ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು ಕಂಡುಬರುತ್ತದೆ. ಸಾಮಾನ್ಯವಾಗಿ ಬರುವ ತಲೆನೋವುಗಳಿಗಿಂತ ಇದು ಭಿನ್ನವಾಗಿದ್ದು, ಈ ತಲೆನೋವು ಕೆಲವೊಮ್ಮೆ ಬರುವ ಮುನ್ನ ರೋಗಿಗೆ ಮುನ್ಸೂಚನೆ ನೀಡಿ ಬರುತ್ತದೆ. ತೀವ್ರವಾದ ಅರ್ಧ ತಲೆ ನೋವು ಇದರ ಮುಖ್ಯ ಲಕ್ಷಣ. ತಲೆನೋವು ಬರುವ ಮುನ್ನ ಉಂಟಾಗುವ ಔರ (AURA)