ರಷ್ಯಾದ ಕೊರೋನಾ ಲಸಿಕೆ ಇನ್ನು ಭಾರತದಲ್ಲೂ ಲಭ್ಯ.! ಕೊರೋನಾಗೆ ಕಂಡು ಹಿಡಿದ ಪ್ರಥಮ ಲಸಿಕೆ ಎಂದೇ ಹೇಳಲ್ಪಡುತ್ತಿರುವ ರಷ್ಯಾದ ಸ್ಪುಟ್ನಿಕ್-ಲಸಿಕೆಯ ಡೋಸ್ಗಳನ್ನು ಕಳುಹಿಸಿಕೊಡಲು ಆ ದೇಶವು ಮುಂದಾಗಿದೆ. ಸಧ್ಯಕ್ಕೆ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 50 ಲಕ್ಷದ ಗಡಿ ದಾಟಿ ವೇಗವಾಗಿ
ಆರೋಗ್ಯ ವೃದ್ಧಿಗೆ ಪಂಚತಂತ್ರಗಳು – ಪ್ರಕೃತಿ ಚಿಕಿತ್ಸೆಯನ್ನು ಜನಪ್ರಿಯಗೊಳಿಸಲು ಪ್ರಯತ್ನಿಸಿದ ದಿ. ಡಾ: ವೆಂಕಟರಾವ್ ದಿನನಿತ್ಯ ಪಾಲಿಸುವುದಕ್ಕೆ ಕೊಟ್ಟ ಸರಳ ಸೂತ್ರ. ತನ್ನ ದೈನಂದಿನ ಜೀವನದಲ್ಲಿ ಕೇವಲ ಕೆಲವು ಬದಲಾವಣೆಗಳನ್ನು ಮಾಡಿದರೆ ಪ್ರತಿಯೊಬ್ಬನು ರೋಗ ರಹಿತ ಜೀವನವನ್ನು ನಡೆಸಬಹುದು. ಹುಟ್ಟಿದ ನಂತರ
” ಸ್ತನ್ಯಪಾನ-” ಬೇಕು-ಬೇಡಗಳು,ಪ್ರಯೋಜನಗಳ ಮಾಹಿತಿಯನ್ನು ಪಡೆದುಕೊಳ್ಳಿ. ಬಾಟಲ್ ಹಾಲು-ಮಗುವಿನ ಆರೋಗ್ಯಕ್ಕೆ ಪೂರಕವಲ್ಲ. ಆಯ್ಕೆಯನ್ನು ಕೊಟ್ಟಾಗ ಬಹಳ ಮಂದಿ ಶಿಶುಗಳು ಬಾಟಲ್ ಹಾಲನ್ನು ಆಯ್ದುಕೊಳ್ಳುತ್ತವೆ, ಮಗುವಿನ ಆರೋಗ್ಯಕ್ಕೆ ಅದು ಪೂರಕವಲ್ಲದಿದ್ದರೂ ಕೂಡ. 1. ಸ್ತನ್ಯಪಾನದ ಪ್ರಯೋಜನಗಳ ಮಾಹಿತಿಯನ್ನು ಪಡೆದುಕೊಳ್ಳಿ. 2. ಸ್ತನ್ಯಪಾನವು ಸುಲಭ
ತಾಯಿಯ ಎದೆಹಾಲು ಸಾವಿರಾರು ವರುಷಗಳಿಂದ ಇರುವ ಪ್ರಕೃತಿಯ ಕೊಡುಗೆ. ಮಗುವಿಗೆ ನಾಲ್ಕರಿಂದ ಆರು ತಿಂಗಳು ಎದೆಹಾಲು ಮಾತ್ರ ನಿಜವಾದ ಆಹಾರ, ಸರ್ವಾಂಗೀಣ ಆಧಾರ. ಹುಟ್ಟಿದ ಮಗು ಆರಂಭದ ಕೆಲವು ತಿಂಗಳು ಅತೀವ ಆರೈಕೆಯನ್ನು ಬಯಸುತ್ತದೆ. ಒಂದು ದನದ ಕರು ಜನಿಸಿದ ಕೆಲವೇ
ವಿಶ್ವ ಓಜೋನ್ ದಿನ ಎಂದು ಆಚರಿಸಿ ಓಜೋನ್ ಪದರದ ರಕ್ಷಣೆಯ ಬಗ್ಗೆ ವಿಶ್ವದಾದ್ಯಂತ ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಇನ್ನಾದರೂ ನಾವು ಎಚ್ಚೆತ್ತಿಕೊಳ್ಳದಿದ್ದಲ್ಲಿ ಪರಿಸರದ ಸಮತೋಲನ ಕಳೆದುಹೋಗಿ, ಭೂಮಿ ಬರಡಾಗಿ ಜೀವ ವೈವಿದ್ಯಗಳು ನಾಶಗೊಂಡು ಭೂಮಿ ಬದುಕಲು ಯೋಗ್ಯವಲ್ಲದ ಬಂಜರು ಭೂಮಿಯಾದರೂ
ಪ್ರಥಮ ಚಿಕಿತ್ಸೆ ವೈದ್ಯರು ಸಿಗುವವರೆಗೆ ಅಥವಾ ಸುಸಜ್ಜಿತವಾದ ಆಸ್ಪತ್ರೆ ತಲುಪುವವರೆಗೆ ರೋಗಿಯ ಪ್ರಾಣಕ್ಕೆ ಕುತ್ತು ಬರದಂತೆ ಮಾಡುವ ತಾತ್ಕಾಲಿಕ ಪರಿಶಮನ ವ್ಯವಸ್ಥೆ. ಅನಗತ್ಯ ರಕ್ತಸ್ರಾವ ಅಥವಾ ಮೆದುಳಿಗೆ ಉಂಟಾಗುವ ಹಾನಿಯನ್ನು ಪ್ರಥಮ ಚಿಕಿತ್ಸೆಯಿಂದ ತಡೆಯಬಹುದು ಎಂದು ಅಂಕಿ-ಅಂಶಗಳಿಂದ ಸಾಬೀತಾಗಿದೆ. ಯಾವುದೇ ರೀತಿಯ
ಸೌಂದರ್ಯಕ್ಕಾಗಿ ಆಯುರ್ವೇದ – ಪ್ರಾಕೃತಿಕವಾಗಿ ಮುಖದ ಅಂದ ಹೆಚ್ಚಿಸಿಕೊಳ್ಳುವುದು ಹೇಗೆ ? ? ತ್ವಚೆಯ ಸಂರಕ್ಷಣೆ ಹಾಗು ಇದರ ಸುಲಭೋಪಾಯ, ಮನೆಯಲ್ಲೆ ಮಾಡಬಹುದಾದ ಸರಳ ಉಪಕ್ರಮ ತಿಳಿಯೋಣ. ಮಾನವನು ತನ್ನ ಮೌಲ್ಯಗಳನ್ನು ಕಳೆದುಕೊಂಡು ಕಾಲಕ್ಕೆ ತಕ್ಕಂತೆ ನರ್ತಿಸುವ ಕಾಲದಲ್ಲಿ “ಮುಖ ನೋಡಿ
ಇಲಿ ಜ್ವರ ಬ್ಯಾಕ್ಟೀರಿಯಾ ಸೂಕ್ಷ್ಮಾಣುವಿನಿಂದ ಉಂಟಾಗುವ ಕಾಯಿಲೆ. ಸಮ್ಮಿಶ್ರ ಲಕ್ಷಣಗಳು ಕಂಡುಬರುವುದರಿಂದ ವೈದ್ಯರು ಕೂಡ ಇದನ್ನು ಶ್ವಾಸಕೋಶದ ಸೋಂಕು ಎಂದು ತಪ್ಪಾಗಿ ನಿರ್ಧರಿಸಬಹುದು. ಈಗಿನ ಸಂದರ್ಭದಲ್ಲಂತೂ ಇಲಿಜ್ವರವನ್ನು ಮರೆತು, ಕೊರೋನಾ ಪರೀಕ್ಷೆಗೆ ಸೂಚಿಸಬಹುದು. ಇತ್ತೀಚೆಗೆ ರೋಗಿಯೊಬ್ಬ ನಿಶ್ಶಕ್ತ ಸ್ಥಿತಿಯಲ್ಲಿ ನನ್ನ ಚಿಕಿತ್ಸಾಲಯಕ್ಕೆ
ಅನುಲೋಮ ವಿಲೋಮ / ನಾಡಿಶೋಧನ ಪ್ರಾಣಾಯಾಮದಿಂದ ಸಿಟ್ಟು ಕಡಿಮೆಯಾಗಿ, ತಾಳ್ಮೆ ಹೆಚ್ಚಾಗುತ್ತಾ ಬರುತ್ತದೆ. ಸರಿಯಾಗಿ ನಿದ್ದೆ ಬಾರದವರು(Deep sleep) ಈ ಪ್ರಾಣಾಯಾಮವನ್ನು ನಿರಂತರವಾಗಿ ಅಭ್ಯಾಸ ಮಾಡುವುದರಿಂದ ಒಳ್ಳೆಯ ನಿದ್ರೆ ಬರುತ್ತದೆ. ಅನುಲೋಮ ವಿಲೋಮ / ನಾಡಿಶೋಧನ ಪ್ರಾಣಾಯಾಮವು ನಮ್ಮ ಉಸಿರಾಟವನ್ನು ಸ್ವಚ್ಛಗೊಳಿಸುತ್ತದೆ.