ಮಳೆಗಾಲದಲ್ಲಿ ಬಂದೊದಗುವ ಚರ್ಮಕಾಯಿಲೆಗಳು ಹಲವು ರೀತಿಯಲ್ಲಿ ಭಾದಿಸುವುದು ಸಹಜ. ಬೇಸಿಗೆಯ ಬಿಸಿಯ ಬೇಯ್ಗೆ, ಬಿಸಿ ಒಣಹವೆಯ ವಾತಾವರಣದ ಜೊತೆಗೆ, ಬದಲಾದ ತಂಪು ಪಸೆಯಿಂದ ಕೂಡಿದ ವಾತಾವರಣ ಚರ್ಮದಲ್ಲಿ ಪರಿವರ್ತನೆಯನ್ನು ತಂದು ಚರ್ಮದ ಸೋಂಕು ಹಾಗು ಹಲವು ಬಗೆಯ ಚರ್ಮಕಾಯಿಲೆಗೆ ಕಾರಣವಾಗುತ್ತದೆ. ಅದರಲ್ಲೂ
ಸಿಡಿಲು ಬಡಿದು ಸತ್ತವರ ಸಂಖ್ಯೆ ಅಪಾರ. ಸಿಡಿಲು ಬಡಿದ ಸುದ್ದಿ ಇತ್ತೀಚಿಗೆ ದೃಶ್ಯಮಾದ್ಯಮಗಳಲ್ಲಿ, ಪತ್ರಿಕೆಗಳಲ್ಲಿ ಸರ್ವೇಸಾಮಾನ್ಯವಾಗಿ ಬಿಟ್ಟಿದೆ. ಸಾಮಾನ್ಯವಾಗಿ ಸಿಡಿಲು ಬಡಿದಾಗ ವ್ಯಕ್ತಿ ಗಾಬರಿಯಾಗಿ, ಹೌಹಾರಿ ಆಘಾತಕ್ಕೆ ಒಳಗಾಗಿರುತ್ತಾನೆ. ಸತ್ತ ದನಕರುಗಳು, ಕುರಿಗಳು, ಮೇಕೆಗಳು ಲೆಕ್ಕಕ್ಕಿಲ್ಲದಷ್ಟು. ಮುಂಗಾರಿನ ಮಳೆಯ ವೈಭವವನ್ನು ನೋಡಿ
ತಾಯಿ ಹಾಲು ಸಂಜೀವಿನಿ, ಅಮೃತ ಸಮಾನ. ಇದು ಬಾಹ್ಯ ಸೋಂಕುಗಳಿಂದ ಮುಕ್ತವಾಗಿರುತ್ತದೆ. ತಾಯಂದಿರು ಮಗುವಿಗೆ 6 ತಿಂಗಳ ಕಾಲ ಚೆನ್ನಾಗಿ ಹಾಲು ಕುಡಿಸಿದರೆ, ಶಿಶುಗಳು ಆರೋಗ್ಯವಾಗಿ, ಬುದ್ಧಿಶಾಲಿಯಾಗಿ ಮತ್ತು ಸೋಂಕಿನಿಂದ ಮುಕ್ತವಾಗುತ್ತವೆ. ಪ್ರಕೃತಿ ನಿಜಕ್ಕೂ ಅದ್ಭುತವಾದುದು. ಈ ಭೂಮಿ ಮೇಲೆ ಯಾವುದೇ
ಸ್ತನ್ಯಪಾನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಸ್ತನ್ಯಪಾನ ಮಾಡಿಸುವ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಗಳ ಅಪಾಯವನ್ನು ಕಡಿಮೆಗೊಳಿಸುತ್ತವೆ ಎಂದು ಕ್ಲಿನಿಕಲ್ ಸಂಶೋಧನೆಯಿಂದ ಸಾಬೀತಾಗಿದೆ. ಹೆಂಗಸರು ಸ್ತನ್ಯಪಾನ ಮಾಡಿಸಿದರೆ ಸ್ತನಗಳು ವಿಕಾರ ಹೊಂದುವುದಿಲ್ಲ ಎಂದು ಹಲವಾರು ಸಂಶೋಧಕರು ದೃಢೀಕರಿಸುತ್ತಾರೆ. ಮಗುವೊಂದು ಹುಟ್ಟಿದರೆ ಅದರ
ಅಡಿಕೆ ಶುಭ ಅಥವಾ ಮಂಗಳ ದ್ರವ್ಯ ಎಂದು ಎಷ್ಟು ವಿಶಿಷ್ಟ ಸ್ಥಾನ ಪಡೆದಿದೆಯೋ, ಅದಕ್ಕೂ ಮೀರಿದ ಶ್ರೇಷ್ಠ ಔಷಧೀಯ ಗುಣಗಳಿಂದ ಕೂಡಿದೆ.ಅಡಿಕೆಯಲ್ಲಿ ಅನೇಕ ಔಷಧೀಯ ಗುಣಗಳಿರುವುದರಿಂದ, ಅಡಿಕೆಯ ಕಷಾಯ, ಚೂರ್ಣವನ್ನು ಹಲವು ರೋಗಗಳಲ್ಲಿ ಚಿಕಿತ್ಸೆಯಾಗಿ ನಿರ್ದೇಶಿಸಲಾಗಿದೆ.ಇದರ ನಿತ್ಯ ಉಪಯೋಗದಿಂದಾಗುವ ಆರೋಗ್ಯದ ಲಾಭ
ಕೊರೊನಾ ಹಿನ್ನೆಲೆಯಲ್ಲಿ ಸ್ತನ್ಯಪಾನ ಕುರಿತು ಹಲವಾರು ಸಂದೇಹಗಳು ತಾಯಂದಿರನ್ನು ಕಾಡುತ್ತಿರುತ್ತವೆ.ಕೊರೊನಾ ಸೋಂಕಿನ ನೆಪವೊಡ್ಡಿ ಮಗುವನ್ನು ಎದೆಹಾಲಿನಿಂದ ವಂಚಿತವಾಗಿಸಬಾರದು. ಇದುವರೆಗೆ ಲಭ್ಯವಿರುವ ಮಾಹಿತಿಗಳ ಪ್ರಕಾರ ಎದೆಹಾಲಿನ ಮುಖಾಂತರ ಕೊರೊನಾ ವೈರಾಣು ಮಗುವಿಗೆ ರವಾನೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ತಿಳಿದುಬಂದಿದೆ. ಪ್ರತಿ ವರ್ಷದ
ಕೊರೋನಾಯಣ- ನನ್ನ ಬಗ್ಗೆ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಬೇಡಿ.ಈ ಭೂಮಂಡಲದಲ್ಲಿ ನೀವು ಮನುಷ್ಯರಿಗೆ ಬದುಕಲು ಎಷ್ಟು ಹಕ್ಕು ಇದೆಯೋ ಅಷ್ಟೇ ಹಕ್ಕು ನಮಗೂ ಇದೆ ಎಂದು ತಿಳಿದವರು ನಾವು. ಇನ್ನಾದರೂ ನಿಮ್ಮ ಹುಚ್ಚಾಟತನವನ್ನು ಬಿಡಿ. ನನ್ನ ಬಗ್ಗೆ ತಪ್ಪು
ಗಾಯ ಅಥವಾ ಪೆಟ್ಟಿನಿಂದಾಗಿ ರಕ್ತನಾಳಗಳಿಂದ ರಕ್ತ ಹೊರಗೆ ಹೋಗುವುದಕ್ಕೆ ರಕ್ತಸ್ರಾವ ಅಥವಾ ರಕ್ತ ಸೋರಿಕೆ (ಬ್ಲೀಡಿಂಗ್) ಎನ್ನುತ್ತಾರೆ. ಒಬ್ಬ ವ್ಯಕ್ತಿಯು ರಕ್ತಸ್ರಾವದಿಂದ ಬಳಲುತ್ತಿರುವಾಗ, ಅವನಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಬೇಕು. ರಕ್ತ ಸ್ರಾವದಲ್ಲಿ ಎರಡು ವಿಧಗಳಿವೆ. ಬಾಹ್ಯ ರಕ್ತಸ್ರಾವ ಮತ್ತು ಆಂತರಿಕ(ಒಳ)
ಅಸ್ತಮಾ ರೋಗ ಹತೋಟಿಯಲ್ಲಿಟ್ಟುಕೊಂಡು ಯಾವುದೇ ಔಷಧವನ್ನೂ ಬಳಸದೇ ಕೊನೆಯವರೆಗೂ ಬದುಕಬೇಕೆಂದರೆ ನಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕು.ಮಳೆಗಾಲದಲ್ಲಿ ಮೋಡ ಕವಿಯುತ್ತಿದ್ದಂತೆ ಎಷ್ಟೋ ಪ್ರಾಣಿ ಪಕ್ಷಿಗಳು ಸಂಭ್ರಮ ಪಡುತ್ತವೆ. ಆದರೆ ಅಲರ್ಜಿ, ಅಸ್ತಮಾ ಇರುವ ರೋಗಿಗಳಿಗೆ ಈ ಕಾಲ ತುಂಬಾ ಕಷ್ಟದಾಯಕ. ಹಾಗಾಗಿ