ಹಲ್ಲಿ ಎಂಬ ಪ್ರಾಣಿ ನಿಜವಾಗಿಯೂ ಅಪಶಕುನಗಳನ್ನು ಹುಟ್ಟಿನಿಂದಲೇ ಆಸ್ತಿ ಮಾಡಿಕೊಂಡಿದೆಯೇ? ನಡೆದು ಹೋದ ಮತ್ತು ನಡೆದು ಹೋಗುತ್ತಿರುವ ಕ್ರಿಯೆಗಳನ್ನು ಗಮನಿಸಿದಾಗ ಅಲ್ಲ ಎಂದು ಹೇಳಲಾಗದು. ನಮ್ಮ ಬೆರಳ ಗಾತ್ರಗಳಿಗಿಂತ ಕೊಂಚ ಉದ್ದವಿರುವ ಈ ಹಲ್ಲಿಗಳು ಮನುಷ್ಯನ ನಾನಾ ಗಾಬರಿಗಳಿಗೆ ಕಾರಣವಾಗಿರುವುದು ಆಶ್ಚರ್ಯಕರ.
ಮನೆ ಆಹಾರದಿಂದ ಆರೋಗ್ಯ ರಕ್ಷಣೆ ಬಹುತೇಕ ಖಚಿತ. ಈ ಕೋವಿಡ್ ಕಾಯಿಲೆಯ ಸಮಯದಲ್ಲಿ ಮನೆಯ ಆಹಾರವನ್ನು ಮಾತ್ರ ತಿನ್ನುವುದು ರೋಗನಿರೋಧಕ ಶಕ್ತಿಗೂ ಒಳ್ಳೆಯದು. ನಾವೆಲ್ಲ ಕೃತ್ರಿಮ ಆಹಾರ, ಪ್ಯಾಕ್ ಮಾಡಿದ, ಶೀತ ಪೆಟ್ಟಿಗೆಯಲ್ಲಿಟ್ಟ, ಸುಡದ ಹಾಗೂ ಅಂಟಿಕೊಳ್ಳದ ಕೃತ್ರಿಮ ತವ್ವಾ ಬಳಕೆಯ,
ಮುಖ ಕವಚದಿಂದ ಕನ್ನಡಕ ಮಸುಕಾಗುವ ಸಮಸ್ಯೆ ಕಿರಿಕಿರಿಯುಂಟುಮಾಡುತ್ತದೆ.ಮಾಸ್ಕ್ ಹಾಕಿಕೊಳ್ಳುವುದೇ ಸಮಸ್ಯೆ ಅಂತ ಕೆಲವರಿದ್ರೆ ಕನ್ನಡಕಧಾರಿಗಳಿಗೆ ಈ ಮಾಸ್ಕ್ ಇನ್ನೊಂದು ಸಮಸ್ಯೆ ತಂದೊಡ್ಡಿದೆ. ಕೊರೋನಾ ಸೃಷ್ಟಿಸಿರುವ ಅವಾಂತರ ಒಂದೆರಡಲ್ಲ. ಅದರಲ್ಲೂ ಮಾಸ್ಕ್ ಧರಿಸದೇ ಹೊರಗೆ ಅಡ್ಡಾಡುವುದೂ ಸಮಾಜದಲ್ಲಿ ಅಪರಾಧ ಎಂಬಂಥಾಗಿದೆ. ಯಾವಾಗಲೂ ಬಾಯಿಗೆ
ತೆಂಗಿನ ಮಹತ್ವ ಹಾಗೂ ಆರೋಗ್ಯಕ್ಕೆ ಇದರ ಕೊಡುಗೆ ಹೆಚ್ಚು. ಬಹಳ ಜನ ತೆಂಗಿನಕಾಯಿ, ಕೊಬ್ಬರಿ, ಕೊಬ್ಬರಿ ಎಣ್ಣೆ ಬಳಕೆ ಮಾಡೋಲ್ಲ. ಪಾಶ್ಚಾತ್ಯ ಎಣ್ಣೆ ತಯಾರಿಕೆ ಹಾಗೂ ತಾಳೆ ಎಣ್ಣೆ ಉತ್ಪಾದಕರ ಕೆಟ್ಟ ಪ್ರಚಾರದಿಂದ ಜನರಿಗೆ ಕೊಬ್ಬರಿಎಣ್ಣೆ ಆರೋಗ್ಯಕ್ಕೆ ಒಳ್ಳೆಯದೋ ಅಲ್ಲವೋ ಎಂಬ
ತೆಂಗಿನ ಕಾಯಿಯ ಹಿರಿಮೆ ದೊಡ್ಡದು. ಅಡುಗೆ, ಆರೋಗ್ಯ ಮತ್ತು ವಾಣಿಜ್ಯ ಪ್ರಯೋಜನ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ ಆಚರಣೆಗಳಲ್ಲಿ ಹಬ್ಬ ಹರಿದಿನಗಳಲ್ಲಿ ಪ್ರಮುಖ ಸ್ಥಾನ ಪಡೆದಿದೆ. ತೆಂಗಿನೆಣ್ಣೆಯು ಚರ್ಮದ ಶುಷ್ಕತೆಯನ್ನು ಕಡಿಮೆ ಮಾಡುವುದರೊಂದಿಗೆ ಕೆಲವು ಸೋಂಕುಗಳನ್ನೂ ನಿವಾರಿಸುವ ಸಾಮಥ್ರ್ಯ ಹೊಂದಿದೆ. ಏಷ್ಯನ್ ಮತ್ತು
ಸಾಮಾಜಿಕ ಜಾಲತಾಣಗಳ ಮೋಹಕ ಜಾಲದ ಸುಳಿಯಲ್ಲಿ ಹದಿಹರೆಯದವರು ಮಿತ್ರರಿಂದ ದೂರವಾಗಿ ತಮ್ಮನ್ನು ತಾವೇ ಏಕಾಂಗಿತನಕ್ಕೆ ನೂಕಿಕೊಳ್ತಿದ್ದಾರೆ. ಜೀವನ ಹಾಗೂ ಸಾಮಾಜಿಕ ಜಾಲತಾಣಗಳ ಮಧ್ಯೆ ಸಮತೋಲನ ಬೇಕಾಗಿದೆ. ಅತಿಯಾದ ಬಳಕೆ ಏಕಾಂಗಿತನ, ಖಿನ್ನತೆ, ಆತಂಕಗಳಿಗೆ ದೂಡುತ್ತೆ. ಇದೋ ಸಾಮಾಜಿಕ ಜಾಲತಾಣಗಳ ಮೆರವಣಿಗೆ ನಡೆದಿದೆ.
ಕಣ್ಣಿನ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಮಕ್ಕಳಲ್ಲಿ ಏಕಾಗ್ರತೆ ಕಡಿಮೆಯಾಗುತ್ತಿದೆ. ಕಣ್ಣಿನ ಸಮಸ್ಯೆ ಹಾಗೂ ಏಕಾಗ್ರತೆಗೆ ಪರಿಹಾರವೆಂದರೆ ಕಣ್ಣಿನ ಯೋಗ (ತ್ರಾಟಕ)ದ ಅಭ್ಯಾಸ. ಇತ್ತೀಚಿನ ದಿನಗಳಲ್ಲಿ ಕಣ್ಣಿನ ಸಮಸ್ಯೆ ಹಾಗೂ ದೃಷ್ಟಿ ಸಮಸ್ಯೆ ಹೆಚ್ಚಾಗಿದೆ. ಚಿಕ್ಕ ವಯಸ್ಸಿನಲ್ಲೇ ಮೊಬೈಲ್ ಹಾಗೂ ಕಂಪ್ಯೂಟರ್
ಸೋರಿಯಾಸಿಸ್ ಚರ್ಮವನ್ನೇ ಪುಡಿ ಪುಡಿಯಾಗಿಸುವ ವ್ಯಾಧಿ. ಈ ವ್ಯಾಧಿಯು ಚರ್ಮದ ಅಂದವನ್ನು ಕೆಡಿಸುವುದಲ್ಲದೆ ಬಳಲುವ ವ್ಯಕ್ತಿಯ ಮನಸ್ಸುಮತ್ತು ಜೀವನದ ಮೇಲೆ ಪರಿಣಾಮಬೀರುತ್ತದೆ. ಈ ಚರ್ಮವನ್ನೇ ಸೋರಿಸುವ ಖಾಯಿಲೆಯ ಬಗ್ಗೆ ಬೆಳಕು ಚಲ್ಲುವ ಪ್ರಯತ್ನವನ್ನು ಇಲ್ಲಿ ಮಾಡಲಾಗಿದೆ. ಒಂದುದಿನ ನನ್ನ ಹಳೆಯ ಪೇಶೆಂಟ್
ಕರಿಬೇವು ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಕರಿಬೇವು ಹಲವು ಉಪಯುಕ್ತ ಅಂಶಗಳ ಹಾಗೂ ಔಷಧೀಯ ಗುಣಗಳ ಆಗರ. ಕರಿಬೇವು ಭಾರತೀಯ ಕುಟುಂಬಗಳಲ್ಲಿ ದಿನ ನಿತ್ಯದ ಅಡುಗೆಗೆ ಬೇಕಾದ ಅತೀ ಮುಖ್ಯ ಸಾಂಬಾರ ಪದಾರ್ಥ. ಅದರಲ್ಲೂ ದಕ್ಷಿಣ