ಕೊರೋನಾಯಣ- ನನ್ನ ಬಗ್ಗೆ ತಪ್ಪು ಮಾಹಿತಿ ನೀಡಿ ಜನರನ್ನು ದಾರಿ ತಪ್ಪಿಸಬೇಡಿ.ಈ ಭೂಮಂಡಲದಲ್ಲಿ ನೀವು ಮನುಷ್ಯರಿಗೆ ಬದುಕಲು ಎಷ್ಟು ಹಕ್ಕು ಇದೆಯೋ ಅಷ್ಟೇ ಹಕ್ಕು ನಮಗೂ ಇದೆ ಎಂದು ತಿಳಿದವರು ನಾವು. ಇನ್ನಾದರೂ ನಿಮ್ಮ ಹುಚ್ಚಾಟತನವನ್ನು ಬಿಡಿ. ನನ್ನ ಬಗ್ಗೆ ತಪ್ಪು
ಗಾಯ ಅಥವಾ ಪೆಟ್ಟಿನಿಂದಾಗಿ ರಕ್ತನಾಳಗಳಿಂದ ರಕ್ತ ಹೊರಗೆ ಹೋಗುವುದಕ್ಕೆ ರಕ್ತಸ್ರಾವ ಅಥವಾ ರಕ್ತ ಸೋರಿಕೆ (ಬ್ಲೀಡಿಂಗ್) ಎನ್ನುತ್ತಾರೆ. ಒಬ್ಬ ವ್ಯಕ್ತಿಯು ರಕ್ತಸ್ರಾವದಿಂದ ಬಳಲುತ್ತಿರುವಾಗ, ಅವನಿಗೆ ತಕ್ಷಣ ಪ್ರಥಮ ಚಿಕಿತ್ಸೆ ನೀಡಬೇಕು. ರಕ್ತ ಸ್ರಾವದಲ್ಲಿ ಎರಡು ವಿಧಗಳಿವೆ. ಬಾಹ್ಯ ರಕ್ತಸ್ರಾವ ಮತ್ತು ಆಂತರಿಕ(ಒಳ)
ಅಸ್ತಮಾ ರೋಗ ಹತೋಟಿಯಲ್ಲಿಟ್ಟುಕೊಂಡು ಯಾವುದೇ ಔಷಧವನ್ನೂ ಬಳಸದೇ ಕೊನೆಯವರೆಗೂ ಬದುಕಬೇಕೆಂದರೆ ನಮ್ಮ ದಿನಚರಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕು.ಮಳೆಗಾಲದಲ್ಲಿ ಮೋಡ ಕವಿಯುತ್ತಿದ್ದಂತೆ ಎಷ್ಟೋ ಪ್ರಾಣಿ ಪಕ್ಷಿಗಳು ಸಂಭ್ರಮ ಪಡುತ್ತವೆ. ಆದರೆ ಅಲರ್ಜಿ, ಅಸ್ತಮಾ ಇರುವ ರೋಗಿಗಳಿಗೆ ಈ ಕಾಲ ತುಂಬಾ ಕಷ್ಟದಾಯಕ. ಹಾಗಾಗಿ
ಕಿಡ್ನಿಗಳ ಬಗ್ಗೆ ತಾತ್ಸಾರ ಬೇಡ. ಕಿಡ್ನಿಗಳು ಅಥವಾ ಮೂತ್ರಪಿಂಡಗಳು ನಮ್ಮ ದೇಹದ ಬಹುಮುಖ್ಯ ಅಂಗ. ಆದರೆ, ಇದನ್ನು ಕಡೆಗಣಿಸಿದರೆ ಅಥವಾ ಸರಿಯಾಗಿ ಆರೈಕೆ ಮಾಡದಿದ್ದರೆ ಇದು ತುಂಬಾ ಅಪಾಯಕಾರಿಯಾಗಿ ಪರಿಣಮಿಸುತ್ತದೆ. ಕಿಡ್ನಿಗಳೇಕೆ ತುಂಬಾ ಮುಖ್ಯ? ನಮ್ಮ ದೇಹದಲ್ಲಿನ ತ್ಯಾಜ್ಯ ವಸ್ತುಗಳ ಉತ್ಪನ್ನಗಳನ್ನು
ಸೈಲೆಂಟ್ ಹೈಪೋಕ್ಸಿಯಾ ಹೊಸದಾಗಿ ಹುಟ್ಟಿಕೊಂಡಿರುವ ರೋಗ ಇದಾಗಿದ್ದು, ರೋಗದ ಬಗ್ಗೆ ಸಂಪೂರ್ಣ ಮಾಹಿತಿ ವೈದ್ಯರಿಗೂ ಪೂರ್ತಿಯಾಗಿ ತಿಳಿದಿಲ್ಲ. ಈ ನಿಟ್ಟಿನಲ್ಲಿ ಎಲ್ಲಾ ಕೋವಿಡ್-19 ಸೋಂಕಿತರು ಸಾಕಷ್ಟು ಜಾಗ್ರತೆ ವಹಿಸಬೇಕು ಮತ್ತು ಮನೆಯಲ್ಲಿಯೇ ಪಲ್ಸ್ ಆಕ್ಸಿಮೀಟರ್ ಬಳಸಿ ರಕ್ತದಲ್ಲಿನ ಆಮ್ಲಜನಕ ಪ್ರಮಾಣ ಪತ್ತೆ
ನಾಗರ ಪಂಚಮಿ ಆಚರಣೆಯ ಹಿಂದೆಯೂ ಆರೋಗ್ಯ ಲಾಭಗಳಿವೆ. ಶ್ರಾವಣ ಮಾಸದಲ್ಲಿ ಜೋಕಾಲಿ ಆಡುವುದು ಆನಂದವನ್ನಷ್ಟೇ ಕೊಡುವುದಿಲ್ಲ, ಆರೋಗ್ಯವರ್ಧನೆಗೂ ಸಹಕಾರಿ. ನಾಗಪಂಚಮಿಯು ಭಾರತದ ಹಲವಾರು ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಹಬ್ಬ. ಇದನ್ನು ಶ್ರಾವಣ ಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನದಂದು,
ಬಟ್ಟೆಯಿಂದ ಮಾಡಿದ ಮರುಬಳಕೆ ಡೈಪರ್ ಮೂಲಭೂತವಾಗಿ ಸಾವಯವ ಬಟ್ಟೆ, ನೈಸರ್ಗಿಕ ನಾರುಗಳಿಂದ ತಯಾರಿಸಲ್ಪಟ್ಟಿರುತ್ತವೆ. ಅವು ಚರ್ಮ-ಸ್ನೇಹಿ, ಮಗುವಿಗೆ ಮೃದುವಾಗಿರುತ್ತದೆ. ಭಾರತೀಯ ತಾಯಂದಿರು ಬಿಸಾಡಬಹುದಾದ ಡೈಪರ್ ಗಳಿಂದ ಪರಿಸರ ಸ್ನೇಹಿ ಮರುಬಳಕೆ ಮಾಡಬಹುದಾದ ಬಟ್ಟೆಯ ಡಯಾಪರ್ಗೆ ಸಂತೋಷದಿಂದ ಬದಲಾಗುತ್ತಿದ್ದಾರೆ. ನಾವು ಪ್ರತಿಯೊಬ್ಬರೂ ಸುಲಭವಾಗಿ
ಆರೋಗ್ಯಕರ ಆಹಾರ ಹೊಸ ಯುಗದ ಔಷಧಿ. ಇಂದಿನ ಕೋವಿಡ್ ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ದೇಹದ ಇಮ್ಯುನಿಟಿ ಪವರ್ ಹೆಚ್ಚಿಸಿಕೊಳ್ಳುವುದು ಅನಿವಾರ್ಯ. ಹಾಗೆಯೇ ಆರೋಗ್ಯಕರವಾಗಿರಲು ಕೆಲವು ವಿಧಾನಗಳನ್ನು ಅಳವಡಿಸಿಕೊಳ್ಳುವುದು ಖಡ್ಡಾಯವಾಗಿದೆ. ಆರೋಗ್ಯ ಕ್ಷೇತ್ರದ ಬಹುತೇಕ ಪ್ರತಿನಿಧಿಗಳು ಯಾವ ರೋಗಗಳಿಗೆ ಯಾವ ಔಷಧಿ ಪರಿಣಾಮಕಾರಿ ಎಂದು
ಕೂದಲು ಉದುರುವುದನ್ನು ತಡೆಯಲು ಬೇಕಾದ ಪೋಷಕಾಂಶಗಳನ್ನು ನಾವು ಆಹಾರದಲ್ಲಿ ಸೇವಿಸಬೇಕು. ಶ್ಯಾಂಪೂ ಮತ್ತು ಕಂಡೀಷನರ್ ಗಳ ಬಳಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಬೇಕು. ಸಂಸ್ಕರಿಸಿದ ಅಹಾರಗಳಲ್ಲಿರುವ ಹಲವಾರು ರೀತಿಯ ರಾಸಾಯನಿಕಗಳು ಎಷ್ಟೋ ಬಾರಿ ಕೂದಲು ವೇಗವಾಗಿ ಉದುರಲು ಕಾರಣವಾಗುತ್ತವೆ. ಹಲವಾರು ರೀತಿಯ ತೈಲ,