ಪ್ಲೂ ಅಥವಾ ಇನ್ಪ್ಲುಯೆಂಜಾ ಮತ್ತು COVID-19 ಬಹುತೇಕ ಒಂದೇರೀತಿಯ ರೋಗಲಕ್ಷಣಗಳನ್ನು ಹೊಂದಿರುತ್ತದೆ. ಆದಾಗ್ಯೂ, ಅವುಗಳ ನಡುವೆ ಹಲವಾರು ವ್ಯತ್ಯಾಸಗಳಿವೆ. ಪ್ಲೂ ಎಂಬುದು ವೈರಾಣು ಸೋಂಕು ಆಗಿದ್ದು, ಇನ್ಪ್ಲೂಯೆಂಜಾ ಎಂಬ ವೈರಾಣುವಿನಿಂದ ಹರಡುತ್ತದೆ ಮತ್ತು ಕೋವಿಡ್-19 ರೋಗ ಕೊರೋನಾ ಗುಂಪಿಗೆ ಸೇರಿದ SARS=Cov-2
ಕೊರೊನಾ ಅವಾಂತರ ಅಷ್ಟಿಷ್ಟಲ್ಲ. ಅವನನ್ನು ಮಣಿಸಬಲ್ಲ ಒಂದೇ ಒಂದು ಪ್ರಬಲ ಅಸ್ತ್ರವೆಂದರೆ ಒಂದು ಪರಿಣಾಮಕಾರಿ ಲಸಿಕೆ.ಋಣಾತ್ಮಕ ಅಂಶಗಳ ನಡುವೆಯೂ ಅವನು ಮನುಷ್ಯರಿಗೆ ಒಂದಿಷ್ಟು ಒಳ್ಳೆಯದನ್ನೂ ಮಾಡಿದ್ದಾನೆ. ಕೌಟುಂಬಿಕ ಪ್ರೀತಿ, ಸೌಹಾರ್ದತೆಗಳಿಗೆ ಮರುಜೀವ ನೀಡಿದ್ದಾನೆ. ‘ಕೊರೊನಾ’ ಎಂಬ ಮೂರಕ್ಷರದ ಮನುಕುಲದ ಶತ್ರು ಸೃಷ್ಟಿಸಿದ
ಸೆಂಟ್ರಲ್ ಒಬೆಸಿಟಿ ಅಥವಾ ಹೊಟ್ಟೆ ಕೊಬ್ಬು ಬಹಳ ಅಪಾಯಕಾರಿ.ಸೆಂಟ್ರಲ್ ಒಬೆಸಿಟಿ ಇರುವವರಲ್ಲಿ 50 ಶೇಕಡಾ ಮಂದಿಯಲ್ಲಿ ಹೃದಯಾಘಾತವಾಗುವ ಸಾಧ್ಯತೆ ಇದೆ ಎಂದು ಸಂಶೋಧನೆಗಳಿಂದ ತಿಳಿದುಬಂದಿದೆ. ನಮ್ಮ ದೇಹದ ಮಧ್ಯಭಾಗದಲ್ಲಿರುವ ಹೊಟ್ಟೆಯ ಸ್ನಾಯಗಳ ಸುತ್ತ ಮತ್ತು ಹೊಟ್ಟೆಯ ಒಳಭಾಗದಲ್ಲಿ ಕೊಬ್ಬು ಶೇಖರಣೆಯಾಗುವುದನ್ನು “ಸೆಂಟ್ರಲ್
ಟ್ರಾನ್ಸ್ಏಷಿಯದಿಂದ COVID-19 ಎಲಿಸಾ ಪರೀಕ್ಷಾ ಕಿಟ್ (ELISA test kits) ಬಿಡುಗಡೆ ಮಾಡಲಾಗಿದೆ. ಟ್ರಾನ್ಸ್ಏಶಿಯದ ಎರ್ಬಲಿಸಾ COVID-19 ಐಜಿಜಿ ಪರೀಕ್ಷಾ ಕಿಟ್ಗಳನ್ನು ಐಸಿಎಂಆರ್ ಅನುಮೋದಿಸಿದ್ದು, ಸಾಮೂಹಿಕ ತಪಾಸಣೆ ಮತ್ತು ಲಾಕ್ಡೌನ್ ಸರಾಗಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. ದೇಶದ ಅತಿದೊಡ್ಡ ಭಾರತೀಯ ಬಹುರಾಷ್ಟ್ರೀಯ
ಮಳೆಗಾಲ ಸಂದರ್ಭದಲ್ಲಿ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು.ಮುಖ್ಯವಾಗಿ ನೆನಪಿಡಬೇಕಾದ ವಿಷಯವೇನೆಂದರೆ ಸುಲಭವಾಗಿ ಜೀರ್ಣವಾಗುವಂತಹ ಆಹಾರಗಳನ್ನು ಮಾತ್ರ ಸೇವಿಸಬೇಕು.ಯಾವಾಗಲೂ ಕಾಯಿಸಿ ಆರಿಸಿದ ನೀರನ್ನೇ ಸೇವಿಸಬೇಕು. ಒಂದು ಋತುವಿನಿಂದ ಇನ್ನೊಂದು ಋತುವಿಗೆ ವಾತಾವರಣ ಬದಲಾಗುವಾಗ ನಮ್ಮ ದೇಹ ಅದಕ್ಕೆ ಕೂಡಲೇ ಹೊಂದಿಕೊಳ್ಳಲಾಗದೇ ಇರುವ ಕಾರಣ ಆ
ಖಿನ್ನತೆ ಎಂದರೆ ದುರ್ಬಲತೆ ಅಥವಾ ಮಾನಸಿಕ ಅಸ್ಥಿರತೆ ಅಲ್ಲ.ಜಗತ್ತಿನಲ್ಲಿ ಮನುಷ್ಯನನ್ನು ಅತ್ಯಂತ ಹೆಚ್ಚು ನಿಷ್ಕ್ರಿಯಗೊಳಿಸುವ ಖಾಯಿಲೆಗಳಲ್ಲಿ ಖಿನ್ನತೆಯೂ ಕೂಡ ಒಂದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಆದರೆ ಖಿನ್ನತೆಯಿಂದ ಬಳಲುತ್ತಿರುವವರು ಖಂಡಿತವಾಗಿ ಗುಣಮುಖರಾಗಿ ಸಹಜ ಜೀವನ ನಡೆಸಬಹುದು. ಖ್ಯಾತ ಹಿಂದಿ
ವೈದ್ಯರು ದೇವರಲ್ಲ, ಅವರೂ ಮನುಷ್ಯರೆ!!! .ಎಲ್ಲವೂ ವ್ಯಾಪಾರೀಕರಣವಾಗುತ್ತಿರುವ ಈ ದಿನಗಳಲ್ಲಿ ಮಾನವೀಯ ಸಂಬಂಧಗಳು ನಶಿಸಿ ಹೋಗುತ್ತಿರುವ ಕಾಲ ಘಟ್ಟದಲ್ಲಿ ವೈದ್ಯ ಮತ್ತು ರೋಗಿಯ ಸಂಬಂಧವು ಮೊದಲಿನಂತೆ ಉಳಿದಿಲ್ಲ.ವೈದ್ಯರ ಮೇಲೆ ದಾಳಿ ನ್ಯಾಯವೇ? ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಷಃ
‘ಕರೊನಾ’ಗೆ ಯಶಸ್ವಿಯಾಯ್ತು ಆಯುರ್ವೇದ ಚಿಕಿತ್ಸೆ.ವಿಶ್ವವನ್ನೇ ಕಂಗೆಡಿಸಿರುವ ಕೊರೋನಾ ವೈರಸ್ಗೆ ಡಾ.ಗಿರಿಧರ್ ಕಜೆ ಕಂಡುಹಿಡಿದಿರುವ ಔಷಧ ಪ್ರಯೋಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದಿದ್ದು, ಕೊರೋನಾ ರೋಗಿಗಳಿಗೆ ನೀಡಿದ ಚಿಕಿತ್ಸೆ ಯಶಸ್ವಿಯಾಗಿದೆ. ಜೂನ್ 7ರಿಂದ ಜೂನ್ 25ರ ನಡುವೆ ಈ ವೈದ್ಯಕೀಯ ಪ್ರಯೋಗವನ್ನು ನಡೆಸಲಾಗಿತ್ತು.
ಜುಲೈ 1 ವೈದ್ಯರ ದಿನ. ವ್ಯಾಪಾರೀಕರಣ, ಮಾನವೀಯ ಸಂಬಂಧ ನಶಿಸುತ್ತಿರುವ ಈ ಕಾಲಘಟ್ಟದಲ್ಲಿ ವೈದ್ಯ ಮತ್ತು ರೋಗಿ ಸಂಬಂಧ ಮೊದಲಿನಂತೆ ಉಳಿದಿಲ್ಲ. ‘ವೈದ್ಯೋ ನಾರಾಯಣೋ ಹರಿ’ ಎಂಬ ಮಾತು ಈಗ ಬಹುಶಃ ಎಲ್ಲ ವೈದ್ಯರಿಗೂ ಅನ್ವಯಿಸಲಾರದು. ಅದೇ ರೀತಿ, ಇಂದಿನ ರೋಗಿಗಳು