ಯುವಜನತೆ ಹೆಚ್ಚು ಹೆಚ್ಚು ಈ ಆತ್ಮಹತ್ಯೆಗೆ ಮುಂದಾಗುತ್ತಿರುವುದು, ನಮ್ಮ ಸಮಾಜ ಎತ್ತಕಡೆಗೆ ಸಾಗುತ್ತದೆ ಎಂಬುದರ ಮುನ್ಸೂಚನೆ. ಸಾವಿಗೆ ಶರಣಾಗಿ ಹೇಡಿಗಳಾಗುವ ಬದಲು, ಛಲದಿಂದ ಜೀವನದಲ್ಲಿ ಎನ್ನಾದರೂ ಸಾಧಿಸಿ ತೋರಿಸುವ ಗಟ್ಟಿತನವನ್ನು ಯುವಜನರು ಮೈಗೂಡಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಯುವಕರಲ್ಲಿ ಆತ್ಮಹತ್ಯೆ ಹೆಚ್ಚುತ್ತಿದೆ. ಇದು
ರಕ್ತದಾನ – ಜೀವದಾನ. ಪ್ರತಿ ವರ್ಷ ಜೂನ್ 14 ರಂದು “ವಿಶ್ವ ರಕ್ತದಾನಿಗಳ ದಿನ” ಎಂದು ಆಚರಿಸಲಾಗುತ್ತದೆ. ಈ ಆಚರಣೆಯ ಉದ್ದೇಶ ಏನೆಂದರೆ ಪ್ರತಿಯೊಬ್ಬರೂ ಇದರಿಂದ ಪ್ರೇರಿತರಾಗಿ ಹೆಚ್ಚು ಹೆಚ್ಚು ಜನರು ರಕ್ತದಾನಕ್ಕೆ ಪ್ರೇರಣೆಗೊಳ್ಳಬೇಕೆಂಬುದು ನಮ್ಮೆಲ್ಲರ ಆಶಯ. ಜಗತ್ತಿನ ಅತೀ ದೊಡ್ಡ
ಸ್ವಯಂ ಪ್ರೇರಿತ ರಕ್ತದಾನ ಮಾಡಿ ಜೀವ ಉಳಿಸಿ.ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲ. ಜೂನ್ 14 ಅನ್ನು ವಿಶ್ವ ರಕ್ತದಾನಿಗಳ ದಿನವಾಗಿ ಆಚರಿಸಲಾಗುತ್ತದೆ. ಜಗತ್ತಿನ ಅತಿದೊಡ್ಡ ಸಂಶೊಧನೆ ಎಂದರೆ ಒಬ್ಬ ಮನುಷ್ಯನ ರಕ್ತ ಇನ್ನೊಬ್ಬನ ಜೀವ ಉಳಿಸಲು ಉಪಯೋಗಿಸುವುದು. ಇದರಿಂದ ಹಲವಾರು ಜನರು
ಮಳೆಗಾಲದಲ್ಲಿ ಯಾವ ಆಹಾರ ಸೂಕ್ತ? ಹಸಿವೆ ಸರಿಪಡಿಸಲು ನಾವು ಷಡ್ರಸಗಳನ್ನು ಹೊಂದಿರುವ ಆಹಾರವನ್ನು ಉಪಯೋಗಿಸಬೇಕು.ಮಳೆಗಾಲದಲ್ಲಿ ಹಗಲಿನಲ್ಲಿ ನಿದ್ರೆ ಮಾಡುವುದು, ಅಧಿಕ ವ್ಯಾಯಾಮ ಮಾಡುವುದನ್ನು ಮಾಡಬಾರದು. ಬೇಸಿಗೆ ನಂತರ ಮಳೆಗಾಲ. ವರ್ಷ ಋತುವಿನ ಆಗಮನದಿಂದ, ಕಾಯ್ದ ಭೂಮಿ ಮೇಲೆ ವರ್ಷಧಾರೆ ಸುರಿದು ಧರಣಿ
ಮಳೆಗಾಲದಲ್ಲಿ ಆರೋಗ್ಯ ಸಮಸ್ಯೆಗಳು ಬಹಳ ಸಾಮಾನ್ಯ. ಮಳೆಗಾಲದಲ್ಲಿ ತೇವಾಂಶದ ಕಾರಣದಿಂದ ಬಹುಬೇಗ ರೋಗಾಣುಗಳು ಉತ್ಪತ್ತಿಯಾಗುತ್ತದೆ. ಸೋಂಕನ್ನು ತಡೆಗಟ್ಟಲು ಪ್ರತಿಯೊಬ್ಬರೂ ಮಳೆಗಾಲದಲ್ಲಿ ಬಹಳ ಜಾಗರೂಕರಾಗಿರಬೇಕು. ಮಲೇರಿಯಾ: ಮಳೆಗಾಲದಲಿ ಹೆಚ್ಚಾಗಿ ಕಾಡುವ ರೋಗವೆಂದರೆ ಮಲೇರಿಯಾ. ಇದರ ಬಗ್ಗೆ ಸಕಾಲದಲ್ಲಿ ಗಮನಿಸದಿದ್ದರೆ ಮತ್ತು ಔಷಧಿಯ ಕೋರ್ಸ್ನನ್ನು
ಮಕ್ಕಳ ಬಾಯಿಯ ಸ್ವಚ್ಚತೆ- ಆರೋಗ್ಯ ಸೋಂಕನ್ನು ಕಡಿಮೆ ಮಾಡಬಹುದು. ಕೊರೊನಾ ವೈರಸ್ ಸಾಂಕ್ರಾಮಿಕ ಸಮಯದಲ್ಲಿ ಮತ್ತು ನಂತರ ಸರಿಯಾದ ಬಾಯಿಯ ಆರೋಗ್ಯ/ನೈರ್ಮಲ್ಯವನ್ನು ಅನುಸರಿಸುವುದು ಬಹಳ ಮುಖ್ಯ.ಉತ್ತಮ ಬಾಯಿ ಶುಚಿತ್ವವು ನ್ಯುಮೋನಿಯಾದಂತಹ ಉಸಿರಾಟದ ಸಮಸ್ಯೆಗಳ ಬೆಳವಣಿಗೆಯನ್ನು ನಿಧಾನಗೊಳಿಸುತ್ತದೆ ಎಂದು ಸೂಚಿಸಿವೆ. ಪ್ರಪಂಚವು
ನೀವು ನಿದ್ರಾಹೀನತೆಯಿಂದ ಬಳಲುತ್ತಿದ್ದೀರಾ? ಅನೇಕ ಮಹಿಳೆಯರನ್ನು ಈ ಸಮಸ್ಯೆ ಕಾಡುತ್ತಿದೆ. ಋತುಚಕ್ರ ಮತ್ತು ಗರ್ಭಧಾರಣೆ ವನಿತೆಯರ ವಿಶಿಷ್ಟ ಗುಣಲಕ್ಷಣ. ಈ ಬದಲಾವಣೆಯೊಂದಿಗೆ, ಕುಟುಂಬ ನಿರ್ವಹಣೆ ಮತ್ತು ಕೆಲಸ-ಕಾರ್ಯಗಳ ಒತ್ತಡದಿಂದಾಗಿ ಮಹಿಳೆಯರ ಆರೋಗ್ಯ ಮತ್ತು ನಿದ್ರೆಯ ಮೇಲೆ ಪರಿಣಾಮ ಉಂಟಾಗಬಹುದು. ನಿದ್ರಾಹೀನತೆಗೆ ಅನೇಕ
ಮಳೆಗಾಲದಲ್ಲಿ ಆರೋಗ್ಯ ಬಗ್ಗೆ ಹೆಚ್ಚಿನ ಗಮನ ಕೊಡಿ.ಮಳೆಗಾಲದ ಪ್ರಭಾವದಿಂದ ನಮ್ಮ ಪಚನಶಕ್ತಿ ಮಂದಗೊಳ್ಳುತ್ತದೆ ಮತ್ತು ವಾಯುವಿನ ಪ್ರಕೋಪ ಇರುತ್ತದೆ. ಹೀಗಾಗಿ ಮಳೆಗಾಲದಲ್ಲಿ ಹಗುರ-ಪೌಷ್ಠಿಕ ಆಹಾರ ಸೇವಿಸಬೇಕು. ಆಯುರ್ವೇದದಲ್ಲಿ ಮಳೆಗಾಲ ಅಥವಾ ವರ್ಷಋತುವನ್ನು ಎರಡು ಭಾಗವಾಗಿ ವಿಂಗಡಿಸಲಾಗಿದೆ. ಆರಂಭ ಕಾಲ ಮತ್ತು ಅಂತಿಮ
ಸುಖ ನಿದ್ರೆಯೇ ಆರೋಗ್ಯದ ಟಾನಿಕ್. ಪ್ರತಿಯೊಬ್ಬರಿಗೂ ನಿದ್ರೆ ಬೇಕೇಬೇಕು.ನಿದ್ರೆ ಇದ್ದರೆ ಮಾತ್ರ ಮನುಷ್ಯ ತನ್ನ ಜೀವನವನ್ನು ಸುಖವಾಗಿ, ಆರೋಗ್ಯಕರವಾಗಿ, ಆಹ್ಲಾದಕರವಾಗಿರಿಸಿಕೊಳ್ಳಲು ಸಾಧ್ಯ. ಊಟ, ನಿದ್ರೆ, ಕೆಲಸ – ಈ ಮೂರು ಮನುಷ್ಯನ ದೈನಂದಿನ ಚಟುವಟಿಕೆಗಳಲ್ಲಿ ಪ್ರಮುಖವಾದವು. ವಿರಾಮ, ವಿಶ್ರಾಂತಿ ಎಲ್ಲರಿಗೂ ಅತ್ಯವಶ್ಯಕವಾದದ್ದೇ.