ಧಾವಂತಕ್ಕೆ ಬ್ರೇಕ್ ಹಾಕಿ ಹೃದಯಕ್ಕೆ ಸ್ಪೇಸ್ ಕೊಡಿ. ನಮಗೆ ಎಲ್ಲಾ ವಿಷಯಗಳಿಗೂ ಸಮಯವಿರುತ್ತದೆ. ನಮ್ಮ ದೇಹ ಮತ್ತು ಆಹಾರಕ್ರಮದ ಬಗ್ಗೆ ಕಾಳಜಿವಹಿಸಲು ನಮಗೆ ಸಮಯವಿರುವುದಿಲ್ಲ! ಚಿರಂಜೀವಿ ಸರ್ಜಾ ಅವರ ಕುಟುಂಬದಲ್ಲಿ ಎಲ್ಲರೂ ಅಂಗಸಾಧನೆ ಮಾಡಿದವರೇ ಮತ್ತು ಕಟ್ಟುಮಸ್ತು ದೇಹವನ್ನು ಹೊಂದಿದವರೇ ಆಗಿದ್ದರು.
ಮಳೆಗಾಲದಲ್ಲಿ ಸೌಂದರ್ಯ ಆರೈಕೆ ಕೆಲವು ಮಾಹಿತಿಗಳು ಇಲ್ಲಿವೆ. ಬೇಸಿಗೆ ಮತ್ತು ಚಳಿಗಾಲದಲ್ಲಿ ನಮ್ಮ ಸೌಂದರ್ಯದ ಕಡೆಗೆ ಎಷ್ಟು ಗಮನ ನೀಡುತ್ತೇವೋ ಅಷ್ಟೇ ಆಸಕ್ತಿಯನ್ನು ಮಳೆಗಾಲದಲ್ಲೂ ವಹಿಸಬೇಕಾಗುತ್ತದೆ. ವದನ ಆರೈಕೆ: 1. ಮಳೆಗಾಲದಲ್ಲೂ ಬೆವರು ಮತ್ತು ಮುಖದ ತೈಲದಿಂದ ಶೇಖರಣೆಯಾಗುವ ಕೊಳೆಯಿಂದ ತ್ವಚೆಯ
ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ತೀವ್ರ ಆತಂಕಕಾರಿ ವಿಷಯ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ. ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು
ಜಿಯೋ ವೆಲ್ನೆಸ್ -ವಿಶೇಷ ಗಿಡಮೂಲಿಕೆಗಳಿಂದ ತಯಾರಿಸಿದ ಪೌಡರ್ ಒತ್ತಡ ರಹಿತ ಜೀವನ ಮತ್ತು ಬದುಕಿನ ಸಂತೃಪ್ತಿಗಾಗಿ ಸುಲಭ ಪರಿಹಾರ. ಬಾಡಿಗೆ ಮನೆ, ಸ್ವಂತ ಕಟ್ಟಡ ಹಾಗೂ ಆಫೀಸ್ಗಳಲ್ಲಿ ಬಳಸಬಹುದು. ಯಾವುದೇ ಅಡ್ಡ ಪರಿಣಾಮವಿಲ್ಲ. ನಾವು ಎಲ್ಲಾ ರೀತಿಯಲ್ಲೂ ಸದೃಢವಾಗಬೇಕೆಂದರೆ, ನಾವು ಇರುವಂತಹ
ನಿದ್ರಾಹೀನತೆಯೇ?- ಈ ಉಪಾಯಗಳನ್ನು ಪಾಲಿಸಿ.ಗಣನೀಯವಾಗಿ ಕಾಣಿಸಿಕೊಳ್ಳುತ್ತಿರುವ ಒತ್ತಡ, ಶ್ರಮರಹಿತ ಜೀವನ ಪದ್ಧತಿಗಳೇ ಅದಕ್ಕೆ ಕಾರಣ ಎನ್ನಬಹುದು. ಆಧುನಿಕ ಪ್ರಪಂಚದಲ್ಲಿ ನಿದ್ರಾಹೀನತೆ ಒಂದು ದೊಡ್ಡ ಸಮಸ್ಯೆಯಾಗಿದೆ. ನಗರ ಪ್ರದೇಶದಲ್ಲಿನ ವೈದ್ಯರ ಬಳಿ ಬರುವ ರೋಗಿಗಳಲ್ಲಿ ಪ್ರತಿಶತ 15ರಷ್ಟು ರೋಗಿಗಳು ನಿದ್ರಾಹೀನತೆಯಿಂದ ಬಳಲುತ್ತಿರುವವರಾಗಿರುತ್ತಾರೆ. ಗಣನೀಯವಾಗಿ
ಟೈಮ್ ಮ್ಯಾನೇಜ್ಮೆಂಟ್-ಕಾಲವನ್ನು ತಡೆಯೋರು ಯಾರು ಇಲ್ಲ! ಪ್ರಪಂಚದಲ್ಲಿನ ಪ್ರತಿಯೊಬ್ಬರಿಗೂ ಸದುಪಯೋಗ ಮಾಡಿಕೊಳ್ಳಲು ಅಷ್ಟೇ ಗಂಟೆಗಳ ಕಾಲಾವಕಾಶವಿರುತ್ತದೆ. ಆದರೆ, ಇತರರಿಗಿಂತ ಕೆಲವು ಮಂದಿಗೆ ಸಮಯದಲ್ಲಿ ಸದ್ಬಳಿಕೆ ಮಾಡಿಕೊಂಡು ಸಾಧನೆ ಸಾಧಿಸಲು ಮತ್ತು ಗುರಿ ಮುಟ್ಟಲು ಹೇಗೆ ಸಾಧ್ಯವಾಗುತ್ತದೆ? ಇದಕ್ಕೆ ಬೇಕಾಗಿರುವುದು ಸಂಘಟಿತ ಯೋಜನೆ.
ಅರೆತಲೆನೋವು ಅಥವಾ ಮೈಗ್ರೇನ್ ದಿನದ ಯಾವುದೇ ಸಮಯದಲ್ಲಾದರೂ ಕಾಣಿಸಿಕೊಳ್ಳಬಹುದು. ಅರೆತಲೆನೋವು ಹೆಚ್ಚಾಗಿ ಹೆಂಗಸರಲ್ಲಿ, ಅದರಲ್ಲೂ ಮೊದಲ ಋತುಸ್ರಾವದ ಅವಧಿಯಲ್ಲಿ ಬರುವುದು ಹೆಚ್ಚಾಗಿ ಕಂಡುಬಂದಿದೆ (ಶೇ.70). ಮೈಗ್ರೇನ್ ಎಂಬ ಗ್ರೀಕ್ ಪದದ ಅರ್ಥ-ಅರೆತಲೆನೋವು. ಇದು ತಲೆಯ ಒಂದು ಅರ್ಧ ಭಾಗವನ್ನಾದರೂ ಬಾಧಿಸುವ ನೋವು.
ಹೋಮಿಯೋಪತಿಯಿಂದ ಮೂಲವ್ಯಾಧಿಯ ಶಾಶ್ವತ ನಿರ್ಮೂಲನೆ ಸಾಧ್ಯ. ಅನಾರೋಗ್ಯಕರ ಜೀವನಶೈಲಿ, ಕುರ್ಚಿಗಂಟಿಸುವ ವೃತ್ತಿಗಳು ಇವೇ ಇತ್ಯಾದಿಗಳು ಮೂಲವ್ಯಾಧಿ ಉಂಟಾಗಲು ಪೂರಕ ಅಂಶಗಳು.ಬಾಲ್ಯದಿಂದಲೇ ಮಲವಿಸರ್ಜನೆಯ ಸರಿಯಾದ ನಿಯಮ ಪಾಲಿಸುವುದು ಅವಶ್ಯಕ. ಡಾಕ್ಟ್ರೆ,ನಂಗೆ ಕಕ್ಕಸು ಮಾಡುವಾಗ ತುಂಬಾ ಉರಿ, ನೋವು , ಕೆಲವೊಮ್ಮೆ ರಕ್ತ ಬೀಳ್ತದೆ,
ಭೂತಾಯಿಯ ಒಡಲನ್ನು ಬರಡಾಗಿಸುವ ಹಕ್ಕು ಯಾರಿಗೊಬ್ಬರಿಗೂ ಇಲ್ಲ. ಈ ಭೂಮಿ ಯಾವನೊಬ್ಬ ಮಾನವನ ಪಿತ್ರಾರ್ಜಿತ ಆಸ್ತಿಯಲ್ಲ, ಇತರ ಅಸಂಖ್ಯಾತ ಜೀವಿಗಳಂತೆ ಮನುಷ್ಯ ಕೂಡ ಒಂದು ಜೀವಿ ಅಷ್ಟೆ. ಇಂದು ಜೂನ್ 5, ವಿಶ್ವ ಪರಿಸರ ದಿನ. ಇದರಲ್ಲೇನಿದೆ ವಿಶೇಷ ಬಿಡಿ. ಪ್ರತಿ