ಬಂಜೆತನ ನಿವಾರಣೆಗೆ ಆಯುರ್ವೇದ ಚಿಕಿತ್ಸೆಗಳು ಬಹಳ ಸಹಾಯಕವಾಗಿದೆ. ಮುಚ್ಚಿಕೊಂಡ ನಾಳಗಳಿಂದಾಗಿ ಗರ್ಭ ಧರಿಸಲು ಸಾಧ್ಯವಾಗದ ಮಹಿಳೆಯರಲ್ಲಿ ನಾಳಗಳನ್ನು ಹೊರಹಾಕುವ ಪರಿಣಿತ ಚಿಕಿತ್ಸೆಯೊಂದಿಗೆ ತಾಯ್ತನದ ಆನಂದದ ಅನುಭವ ಹೊಂದುವ ಉತ್ತಮ ಅವಕಾಶವಿದೆ. ಬಂಜೆತನಕ್ಕೆ ಅನೇಕ ಕಾರಣಗಳಲ್ಲಿ ಟ್ಯೂಬಲ್ ಫ್ಯಾಕ್ಟರ್ ಅಥವಾ ನಾಳದ ಸಂಗತಿ
ಮಹಿಳಾ ಆರೋಗ್ಯ ಸಮಸ್ಯೆಗಳು ಅಭಿವೃದ್ದಿ ಹೊಂದುತ್ತಿರುವ ಮತ್ತು ಪ್ರಗತಿ ಹೊಂದಿದ ರಾಷ್ಟ್ರಗಳಲ್ಲಿ ಒಂದು ಪ್ರಮುಖ ಸಾರ್ವಜನಿಕ ಆರೋಗ್ಯ ಆತಂಕವಾಗಿದೆ. ಹೀಗಾಗಿ ಇಂತಹ ರೋಗ ಸ್ಥಿತಿಗಳ ಬಗ್ಗೆ ಹಾಗೂ ಅವುಗಳನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಗಳ ತಿಳಿದುಕೊಳ್ಳುವುದು ತುಂಬಾ ಮುಖ್ಯ. ಸ್ತ್ರೀರೋಗ ಶಾಸ್ತ್ರವು ಮಹಿಳೆಯರ
ಕೇರ್ಲೆಸ್ ಆದ್ರೆ ಹೇರ್ಲೆಸ್. ತಲೆ ಕೂದಲಿನ ಉತ್ತಮ ಬೆಳವಣಿಗೆ ಮತ್ತು ಸೌಂದರ್ಯ ವರ್ಧನೆಗೆ ಎಣ್ಣೆ ಹಚ್ಚಿ ಮಸಾಜ್ ಮಾಡಿ ಸ್ವಚ್ಚವಾಗಿ ತೊಳೆಯುವುದು ಎಷ್ಟು ಮುಖ್ಯವೋ , ಉತ್ತಮ ಆಹಾರ ಸೇವನೆ ಮತ್ತು ಮಾನಸಿಕ ಆರೋಗ್ಯವೂ ಅಷ್ಟೇ ಪ್ರಮುಖ ಪಾತ್ರ ವಹಿಸುತ್ತದೆ. ಕೇರ್ಲೆಸ್
ನೇತ್ರ ರಕ್ಷಣೆಗೆ ನಾವೇಕೆ ಕಾಳಜಿ ವಹಿಸುತ್ತಿಲ್ಲ ? ಕಣ್ಣಿನ ಬಗ್ಗೆ ಕಾಳಜಿ ವಹಿಸುವಲ್ಲಿ ಮತ್ತು ನೇತ್ರ ರಕ್ಷಣೆ ಕುರಿತು ಜಾಗೃತಿ ಮೂಡಿಸುವಲ್ಲಿ ಭಾರತೀಯರು ಅತ್ಯಂತ ಉದಾಸೀನ ಧೋರಣೆ ಹೊಂದಿದ್ದಾರೆ ಎಂದು ಸಂಶೋಧನೆಯೊಂದು ತಿಳಿಸಿದೆ. ವಿಶ್ವದ ಮೂರನೇ ಒಂದರಷ್ಟು ಜನರು ಮಾತ್ರ ತಮ್ಮ
ಮೆನೊಪಾಸ್ ಅಥವಾ ಮುಟ್ಟು ಕೊನೆಗೊಳ್ಳುವಿಕೆ ಮಹಿಳೆಯರ ಜೀವನದ ನೈಸರ್ಗಿಕ ಕ್ರಿಯೆ. ಇದು ಕಾಯಿಲೆಯಲ್ಲ. ಹೆಂಗಸರಿಗೆ ವಯಸ್ಸಾದಂತೆಲ್ಲ ನಿರೀಕ್ಷೆಯಂತೆ ನಿಧಾನವಾಗುತ್ತಾ ಅಂತಿಮವಾಗಿ ಮುಟ್ಟು ಕೊನೆಗೊಳ್ಳುತ್ತದೆ. ಇದು ಸಾಮಾನ್ಯ ಸಂಗತಿ. ಅನಾರೋಗ್ಯದ ಲಕ್ಷಣವಲ್ಲ. ಹಾರ್ಮೋನುಗಳ ಅಸಮತೋಲನ ಅಥವಾ ದೋಷಪೂರಿತ ಆಹಾರ ಸೇವನೆ ಅಭ್ಯಾಸಗಳು, ಒತ್ತಡ,
ಮಧ್ಯಮ ವಯಸ್ಸಿನ ಮಹಿಳೆಗೆ ಬೊಜ್ಜು ಬರುವುದೇಕೆ? ತಮ್ಮ ಚಟುವಟಿಕೆಗಳಿಗೆ ತಕ್ಕಂತೆ ಆಹಾರ ಸೇವನೆಯಲ್ಲಿ ಮಾರ್ಪಾಡನ್ನು ಮಹಿಳೆಯರು ಸಾಮಾನ್ಯವಾಗಿ ಮಾಡುವದಿಲ್ಲವಾದ್ದರಿಂದ ತಮಗೆ ಅರಿವಿಲ್ಲದಂತೆ ಬೊಜ್ಜಿನ ಬೆಳೆವಣಿಗೆಯತ್ತ ಹೆಜ್ಜೆ ಹಾಕುತ್ತಾರೆ. ಮಹಿಳೆ ಮಧ್ಯಮ ವಯಸ್ಸಿಗೆ ಹೆಜ್ಜೆ ಇಟ್ಟಾಗ ಬೊಜ್ಜು ಬರಲು ಪ್ರಾರಂಭವಾಗುತ್ತದೆ. ಮಹಿಳೆಯ 40-50
ತಂಬಾಕು ಮುಕ್ತ ಭಾರತ ಜನುಮಿಸಲಿ.ತಂಬಾಕು ಎನ್ನುವುದು ಕ್ಯಾನ್ಸರ್, ಹೃದಯಾಘಾತ ಮುಂತಾದ ಮಾರಣಾಂತಿಕ ಖಾಯಿಲೆಗಳಿಗೆ ಕಾರಣವಾಗುವ ಮೂಲಭೂತ ವಸ್ತು ಎಂಬುವುದು ಸಾರ್ವಕಾಲಿಕ ಸತ್ಯ.ನಾವೆಲ್ಲ ಸೇರಿ ತುಂಬು ಹುಮ್ಮಸ್ಸಿನಿಂದ ತಂಬಾಕಿನ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕರಿಸೋಣ. ಎಲ್ಲಾ ಓಕೆ ತಂಬಾಕು ಯಾಕೆ? ಎಂಬ ಘೋಷವಾಕ್ಯದೊಂದಿಗೆ ಹೊಸ
ಥೈರಾಯ್ಡ್ ಕ್ಯಾನ್ಸರ್ ಬಹುತೇಕ ಮಹಿಳೆಯರನ್ನು ಬಾಧಿಸುವ ರೋಗ. ಇತ್ತೀಚಿನ ದಿನಗಳಲ್ಲಿ ಇದು ಪುರುಷರು ಮತ್ತು ಮಹಿಳೆಯರಲ್ಲಿ ವೇಗವಾಗಿ ಅಧಿಕವಾಗುತ್ತಿರುವುದು ಕಳವಳಕಾರಿ ವಿಷಯ. ತೀವ್ರ ಸ್ವರೂಪದ್ದಾಗಿದ್ದರೂ ರೋಗಿಗಳು ಬದುಕುಳಿಯುವ ಸಾಧ್ಯತೆ ಹೆಚ್ಚಾಗಿದೆ ಹಾಗೂ ಯುವ ಜನಾಂಗದಲ್ಲಿ ಇದು ಅಧಿಕ ಪ್ರಮಾಣದಲ್ಲಿರುತ್ತದೆ. ಥೈರಾಯ್ಡ್ ಗ್ರಂಥಿಯು
ಮೆದುಳಿನ ಆರೋಗ್ಯ ಮತ್ತು ಸಮತೋಲನವನ್ನು ಕಾಪಾಡಲು ವಿಧವಿಧವಾದ ಪೋಷಕಾಂಶಗಳ ಅವಶ್ಯಕತೆಯಿದೆ. ಋತುಮಾನಕ್ಕೆ ತಕ್ಕಂತೆ ಲಭ್ಯವಾಗುವ ಎಲ್ಲಾ ತರಹದ ಹಣ್ಣು ತರಕಾರಿಗಳನ್ನು ಸೇವಿಸಬೇಕೆಂದು. ಇದರಿಂದ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಹಾಗೂ ರೋಗನಿರೋಧಕ ಶಕ್ತಿಯನ್ನು ಕೂಡ ವೃದ್ಧಿಸಬಹುದು. ಸಾಮಾನ್ಯವಾಗಿ ನಾವೆಲ್ಲರೂ ತಿಳಿದುಕೊಂಡಿರುವ ಅಂಶವೇನೆಂದರೆ ದಿನನಿತ್ಯ