ಪೋಷಕರು ಮಕ್ಕಳ ಸುರಕ್ಷತೆಯ ಬಗ್ಗೆ ಚಿಂತೆ ಮಾಡುವ ಅಗತ್ಯವಿದೆಯೇ? ಕರೋನವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ ನೀವು ಪೋಷಕರಾಗಿ ನಿರೀಕ್ಷಿಸುತ್ತಿರುವುದು ಏನು? ನಿಮ್ಮ ಮಕ್ಕಳಿಗೆ ಏನಾದರೂ ಅಪಾಯವಿದೆಯೇ? ಅವರು ಯಾವ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು? ಕರೋನವೈರಸ್ ವ್ಯಾಪಕವಾಗಿ ಹರಡುತ್ತಿರುವುದರಿಂದ, ಪೋಷಕರು ಮಕ್ಕಳ ಸುರಕ್ಷತೆಯ ಬಗ್ಗೆ ಎಂದಿಗಿಂತಲೂ
ಸ್ವಸ್ಥ ಆರೋಗ್ಯಕ್ಕಾಗಿ ವ್ಯವಸ್ಥಿತ ಆಹಾರ ಪದ್ಧತಿ ಬಹಳ ಕಡ್ಡಾಯವಾಗಿದೆ.ಕೋವಿಡ್ ಕಾಯಿಲೆ ನಮಗೆ ಹೆಚ್ಚಿನ ರೋಗನಿರೋಧಕ ಆಹಾರ ಬೇಕು ಎಂದು ಸಾಬೀತುಪಡಿಸಿದೆ. ಪ್ರಕೃತಿದತ್ತ ಅಹಾರವನ್ನು ಸೇವಿಸಬೇಕು. ದೇಹದಲ್ಲಿ ಒಮೆಗಾ-3 ಹಾಗೂ ಒಮೆಗಾ-6 ಅನುಪಾತವನ್ನು ಸಮತೋಲನಗೊಳಿಸುವ ಆಹಾರಪದ್ಧತಿ ಅನುಸರಿಸಬೇಕು. ನಮ್ಮ ಸುತ್ತಲಿನ ನಿಸರ್ಗವನ್ನೇ ಗಮನಿಸಿದಾಗ,
ಕೋವಿಡ್ ರೋಗಿಯನ್ನು ನೋಡುವ ದೃಷ್ಟಿಕೋನ ಬದಲಾಯಿಸಬೇಕು. ಕೋವಿಡ್-19 ರೋಗ ಬಂದವರನ್ನು ಅಸ್ಪಶ್ಯರಂತೆ ನೋಡುವುದು ಸರ್ವತಾ ಸಹ್ಯವಲ್ಲ.ರೋಗಿ ಚೇತರಿಸಿಕೊಂಡ ಬಳಿಕ ಆ ವೈರಾಣುಗಳು ಆ ವ್ಯಕ್ತಿಯ ದೇಹದಲ್ಲಿ ಬದುಕುಳಿಯುವುದಿಲ್ಲ. ಕೋವಿಡ್-19 ರೋಗ ಎನ್ನುವುದು ಒಂದು ಸಾಂಕ್ರಾಮಿಕ ರೋಗವಾಗಿದ್ದು, ವ್ಯಕ್ತಿಯ ದೇಹಕ್ಕೆ ಸೇರಿದ ವೈರಾಣುವಿನಿಂದ
ಭಾರತದ “ನಮಸ್ಕಾರ’ ವಿಶ್ವಕ್ಕೆ ಭರವಸೆ ತುಂಬುತ್ತಿದೆ. ಯೋಗದ ನಂತರ ನಮಸ್ಕಾರ ಸಂಪ್ರದಾಯವನ್ನು ಈಗ ವಿಶ್ವದ ಪ್ರತಿಯೊಂದು ದೇಶವೂ ಒಪ್ಪಿಕೊಂಡಿದೆ. ಕೊರೊನಾದಿಂದ ತಪ್ಪಿಸಿಕೊಳ್ಳಲು ಭಾರತದ “ನಮಸ್ಕಾರ’ ವಿಶ್ವಕ್ಕೆ ಭರವಸೆ ತುಂಬುತ್ತಿದೆ. ಜಗದ ಹಲವು ಭಾಗಗಳಲ್ಲಿ ರುವ ನಮಸ್ಕಾರ ಈಗ ಕೊರೊನಾ ಭೀತಿಗೂ ಮದ್ದಾಗುತ್ತಿದೆ.
ಕೋವಿಡ್-19 ಗೆ ಚಿಕಿತ್ಸೆ ಏನು ಮತ್ತು ಹೇಗೆ? ಔಷಧಿ ಮತ್ತು ಲಸಿಕೆ ಇಲ್ಲದ ರೊಗವನ್ನು ಗೆಲ್ಲಲು ಇರುವುದೊಂದೇ ಉಪಾಯ ಎಂದರೆ ರೋಗಕ್ಕೆ ತುತ್ತಾಗದಿರುವುದು ಮತ್ತು ರೋಗಬರದಂತೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವುದು.ಇಡೀ ಮನುಕುಲವೇ ಕಣ್ಣಿಗೆ ಕಾಣದ ವೈರಾಣುವಿನ ಮುಂದೆ ಮಕಾಡೆ ಮಲಗಿದೆ.ಬದಲಾದ ಸನ್ನಿವೇಶದಲ್ಲಿ
ವೃದ್ಧರನ್ನು ಜೀವನೋತ್ಸಾಹದಲ್ಲಿರಿಸಿ. ವೃದ್ಧರು ಮನೆಗೆ, ಸಮಾಜಕ್ಕೆ ಹೊಣೆ ಅಲ್ಲ.ಕೋವಿಡ್-19 ವಯಸ್ಕರಲ್ಲಿ ಬಹಳಷ್ಟು ಮಾನಸಿಕ ವ್ಯಾಕುಲತೆ ಹುಟ್ಟು ಹಾಕಿದೆ. ಯಾವುದೇ ಕಾರಣಕ್ಕೂ ಅವರನ್ನು ಏಕಾಂಗಿಯಾಗಿರಲು ಬಿಡಬಾರದು.ನಿರಂತರವಾಗಿ ಅವರ ಮೇಲೆ ನಿಗಾ ಇದ್ದು, ನಿರ್ಲಕ್ಷ್ಯತೆಗೊಳಗಾಗದಂತೆ ನೋಡಿಕೊಳ್ಳಬೇಕು. ವೃದ್ಧಾಪ್ಯದಲ್ಲಿ ಅನೇಕರು ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗುತ್ತಾರೆ.
ನಿಮ್ಮ ಕಣ್ಣುಗಳನ್ನು ಆಗಾಗ್ಗೆ ಮುಟ್ಟಬೇಡಿ. ರಕ್ಷಣಾತ್ಮಕ ಕನ್ನಡಕವನ್ನು ಧರಿಸಿ. ಕರೋನಾ ವೈರಸ್ ವಿರುದ್ಧ ತಡೆಗಟ್ಟುವ ಕ್ರಮವಾಗಿ ಮುಖದ ಮುಖವಾಡ ಮತ್ತು ಕೈ ನೈರ್ಮಲ್ಯ ಕಡ್ಡಾಯವಾಗಿದೆ. ವೈರಸ್ ಸಹ ಕಣ್ಣುಗಳ ಮೂಲಕ ದೇಹವನ್ನು ಪ್ರವೇಶಿಸಬಹುದು. ರಕ್ಷಣಾತ್ಮಕ ಕನ್ನಡಕ ಅಥವಾ ಕನ್ನಡಕವನ್ನು ಧರಿಸುವುದರಿಂದ ವೈರಸ್
ರೋಗ ನಿವಾರಕ ತುಳಸಿ ಕೋವಿಡ್ 19 ಸಮಯದಲ್ಲಿ ಗಿಡಮೂಲಿಕೆಗಳಲ್ಲಿ ಬಹಳ ಪ್ರಯೋಜನಕಾರಿ ಸಸ್ಯವಾಗಿದೆ. ದೇಹವನ್ನು ಆರೋಗ್ಯಕರವಾಗಿಡಲು, ಸೋಂಕುಗಳನ್ನು ತಡೆಗಟ್ಟುವಲ್ಲಿ ಅತ್ಯುತ್ತಮ ಆಯ್ಕೆಯಾಗಿದೆ. ಉತ್ತಮ ಆರೋಗ್ಯ ಪೂರಕವಾಗಿ ಕಾರ್ಯನಿರ್ವಹಿಸುತ್ತದೆ. ತುಳಸಿ-ಗಿಡಮೂಲಿಕೆಗಳ ರಾಣಿ. ಇದು ಹೆಚ್ಚಿನ ಪೌಷ್ಠಿಕಾಂಶವನ್ನು ಹೊಂದಿದೆ ಮತ್ತು ದೇಹವನ್ನು ಆರೋಗ್ಯಕರವಾಗಿಡಲು, ಸೋಂಕುಗಳನ್ನು
ವಿಶ್ವ ಫಾಲೂನ್ ದಾಫಾ ದಿನ-ಮೆ 13 .ಫಾಲೂನ್ ದಾಫಾ ಎಂದರೆ ಸಾಧನೆಯ ಮಹಾನ್ ಮಾರ್ಗ ಅಥವ ಸಾಧನೆಯ ಹಾದಿ ಎಂದರ್ಥ. ಈ ವ್ಯಾಯಾಮವನ್ನು ಮಾಡುವುದರಿಂದ ಮನಸ್ಸಿನ ಏಕಾಗ್ರತೆ ಮೂಡುವುದು. ಮೆ 13 ಫಾಲೂನ್ ದಾಫಾ ಮೂಲಕ ತಮ್ಮ ಜೀವನವನ್ನು ಧನಾತ್ಮಕವಾಗಿ ರೂಪಿಸಿಕೊಂಡಿರುವ