ಥರ್ಮಲ್ ಸ್ಕ್ಯಾನರ್ ಇತ್ತೀಚೆಗೆ ಸಾಂಕ್ರಾಮಿಕವಾಗಿ ಕೋವಿಡ್-19 ರೋಗ ಹರಡುತ್ತಿರುವಾಗ ವ್ಯಾಪಕವಾಗಿ ಬಳಕೆಯಾಗುತ್ತಿರುವ ಸಾಧನ. ವೈರಾಣು ಸೋಂಕಿತರಿಗೆ ಜ್ವರ ಇದ್ದಾಗ ಮಾತ್ರ ಈ ಯಂತ್ರ ಜ್ವರವನ್ನು ಪತ್ತೆಹಚ್ಚಬಲ್ಲದು.ದೇಹಕ್ಕೆ ಸೋಂಕು ತಗುಲಿದೆಯೇ ಎಂಬುದನ್ನು ಈ ಯಂತ್ರಕ್ಕೆ ಪತ್ತೆ ಹಚ್ಚಲು ಸಾಧ್ಯವಾಗದು. ನಮ್ಮ ದೇಹದ ಉಷ್ಣತೆ
ಆಸಿಡಿಟಿಗೆ ಆಯುರ್ವೇದದ ಪರಿಹಾರ ಅತ್ತ್ಯುತ್ತಮವಾದದ್ದು.ಕೆಲವೊಂದು ಔಷಧಗಳ ಸೇವನೆಯಿಂದ ನಿವಾರಿಸಿಕೊಳ್ಳಬಹುದು. ಆದರೆ ಅದರ ಮೇಲೆಯೇ ಅವಲಂಬನೆಗೊಳ್ಳುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಆದ್ದರಿಂದ ಇದನ್ನು ನಿವಾರಿಸಿಕೊಳ್ಳಲು ಮನೆಯಲ್ಲಿಯೇ ದೊರೆಯುವ ಶೀಘ್ರ ಉಪಶಮನಗಳನ್ನು ಪ್ರಯತ್ನಿಸಿ ನೋಡಿ. ಇಂದು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಸಿಡಿಟಿ ಸಮಸ್ಯೆಯಿಂದ ನರಳುತ್ತಿರುತ್ತಾರೆ. ಈ
COVID-19 ಸಾಂಕ್ರಾಮಿಕದ ಮಧ್ಯೆ ಗರ್ಭಾವಸ್ಥೆ ಮಹಿಳೆಯ ಜೀವನದಲ್ಲಿ ತುಂಬಾ ಭಾವೋದ್ವೇಗದ ಸಮಯ.ಕರೋನದ ಕಾರಣದಿಂದಾಗಿ ಅಪಾಯವನ್ನು ತೆಗೆದುಕೊಳ್ಳುವ ಯಾವುದೇ ಅವಕಾಶ ಇರಬಾರದು. ಆದ್ದರಿಂದ ನಿರೀಕ್ಷಿಸುವ ಎಲ್ಲ ತಾಯಂದಿರು ಮನೆಯಲ್ಲಿಯೇ ಇರಬೇಕು, ಸುರಕ್ಷಿತವಾಗಿರಬೇಕು ಮತ್ತು ಮುಂಬರುವ ಮಾತೃತ್ವವನ್ನು ಆನಂದಿಸಬೇಕು. ಗರ್ಭಧಾರಣೆಯು ಮಹಿಳೆಯ ಜೀವನದಲ್ಲಿ ನಿರೀಕ್ಷೆಗಳ
ಟೆಸ್ಟುಕಿಟ್ಟುಗಳ ಮಧ್ಯೆ ವೈದ್ಯ ಸಿಬ್ಬಂದಿ ಕಷ್ಟದ ಲೆಕ್ಕ ಯಾರಿಗೂ ಸಿಗಲೆ ಇಲ್ಲ! ಯುರೋಪ್ ಅಥವಾ ಚೈನಾದಂತೆ ಪರಿಸ್ಥಿತಿ ಉಲ್ಬಣಗೊಂಡರೆ ನಾವು ಏನು ಮಾಡಬಲ್ಲೆವು …? ಗಂಡಾಂತರಕಾಲದಲ್ಲಿ ರಕ್ಷಿಸಲು ವೈದ್ಯ ಸಿಬ್ಬಂದಿಯ ಕೊರತೆಯಾದರೆ ಮಾರಣಹೋಮ ಖಚಿತ. ಅಂಟಿಜೆನ್ ಟೆಸ್ಟಿಂಗ್ ಕಿಟ್ಗಳು ಕಳಪೆಯಾಗಿವೆ, ಫಲಿತಾಂಶಗಳ
“ವಾರಿಯರ್ರ್ಸ್ ಆಫ್ ದಿ ಕೊರೋನಾ”…. ಲವ್ ಯು ..!! ಸೆಲ್ಯೂಟ್ ಯು..!!! .ಕಣ್ಣಿಗೆ ಕಾಣದ ಈ ವೈರಿಯ ಅಟ್ಟಹಾಸ ಕಟ್ಟಿಹಾಕಲು, ವೈದ್ಯರು, ಪೋಲಿಸ್ರು, ಆರೋಗ್ಯ ಕಾರ್ಯಕರ್ತರು, ಆಶಾ ಕಾರ್ಯಕರ್ತರು, ಅಂಗನವಾಡಿ ತಾಯಿಂದಿರರು, ಕಂದಾಯ ಕರ್ಮಚಾರಿಗಳು ವಾರಿಯರ್ರ್ಸ್ ರಂತೆ ಕಾದಾಡುತಿದ್ದಾರೆ.ಭಾರತಿಯ ಸೈನ್ಯವು ಇವತ್ತು
ಆರ್ಥಿಕ ಆರೋಗ್ಯ ಒಬ್ಬ ವ್ಯಕ್ತಿಯ ಆರ್ಥಿಕ ಸ್ಥಿತಿ-ಗತಿಯ ಸೂಚಕ. ದುರ್ಬಲ ಆರ್ಥಿಕ ಆರೋಗ್ಯದಿಂದ ಒಬ್ಬ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತವೆಯೆಂದು ಅನೇಕ ಸಂಶೋಧನೆಗಳಿಂದ ತಿಳಿದುಬಂದಿದೆ. ಆರ್ಥಿಕ ಆರೋಗ್ಯ ನಿರ್ವಹಿಸುವುದು, ಮಾನಸಿಕವಾಗಿ ಧೃಢವಾಗಿ, ಸಕಾರಾತ್ಮಕವಾಗಿ ಯೋಚಿಸುತ್ತಾ ಸರಳ
ಪಂಚಕರ್ಮ ಚಿಕಿತ್ಸೆ ಅನುಸರಿಸುವುದು ದೀರ್ಘ ಆರೋಗ್ಯದ ಕೀಲಿ ಕೈ. ವೇದಜ್ಞಾನದ ಅಧಾರದಲ್ಲಿ ವಿವರಿಸಲ್ಪಟ್ಟ ಪಂಚಕರ್ಮ ಚಿಕಿತ್ಸೆ ಪ್ರತಿಯೊಬ್ಬರೂ ಪ್ರತೀ ವರ್ಷಕ್ಕೊಮ್ಮೆ ಸಾಧ್ಯವಾಗದಿದ್ದರೂ ಯಾವಾಗಲಾದರೊಮ್ಮೆ ಪಡೆಯುವುದು ಅತಿ ಸೂಕ್ತ. ಆಯುರ್ವೇದದ ಪ್ರಕಾರ ವಾತ, ಪಿತ್ತ ಮತ್ತು ಕಫ ಎಂಬ ತ್ರಿದೋಷಗಳು ಶರೀರದಲ್ಲಿ ಸಮತೋಲನದಲ್ಲಿದ್ದಾಗ
ಕೊಬ್ಬರಿ ಎಣ್ಣೆ ಹೆಚ್ಚು ಆರೋಗ್ಯವರ್ಧಕ. ಅನವಶ್ಯಕವಾಗಿ ಹೆದರಿ ಔಷಧರೂಪಿ ಆಹಾರವನ್ನು ಮಿಸ್ ಮಾಡಿಕೊಳ್ಳುವುದು ಬೇಡ.ಇದರ ಸೇವನೆಯಿಂದ ನಮ್ಮ ದೇಹದಲ್ಲಿ ವೈರಸ್ ಅಥವಾ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುವ ಶಕ್ತಿ ಹೆಚ್ಚಾಗುತ್ತದೆ. ರೋಗ ನಿರೋಧಕ ಶಕ್ತಿ ಅತಿ ಪ್ರಾಮುಖ್ಯತೆ ಪಡೆಯುತ್ತಿರುವ ಈ ಕಾಲದಲ್ಲಿ ಕೊಬ್ಬರಿ
ಇರ್ಫಾನ್ ಖಾನ್ ಉತ್ತಮ ನಟ ಅದರಲ್ಲಿ ಎರಡು ಮಾತಿಲ್ಲ. ಆತನಿಗೆ ತೀವ್ರ ತರಹದ ಕ್ಯಾನ್ಸರ್ ಬಂದುದು ತಿಳಿದು ಬೇಸರವಾಗಿತ್ತು.ತೀವ್ರ ಹೋರಾಟದ ನಂತರ ಕ್ಯಾನ್ಸರ್ ಗೆದ್ದುಬಿಟ್ಟಿತ್ತು. ಅಂದು ಬೆಳಿಗ್ಗೆ ಕ್ಲಿನಿಕ್ನತ್ತ ಧಾವಿಸುತಿದ್ದೆ. ಮಿತ್ರನೊಬ್ಬ ಕರೆಮಾಡಿ” ಒಂದು ತುಂಬಾ ಸಿರಿಯಸ್ ಕೇಸಿದೆ. ಡೆಮೋಕ್ರಾಟಿಕ್ ರಿಪಬ್ಲಿಕ್