ವೈದ್ಯರ ವೈದ್ಯಕೀಯ ಸಿಬ್ಬಂದಿಯ ಸುರಕ್ಷತೆ ಅತಿಮುಖ್ಯ.ವೈದ್ಯಕೀಯ ಸಿಬ್ಬಂದಿಗಳ ಸಂಖ್ಯೇ ಕ್ಷೀಣಿಸುತ್ತ ಹೋದರೆ ಶಿಘ್ರದಲ್ಲಿ ಚಿಕಿತ್ಸೆಗೆ ವೈದ್ಯರಿರುವದಿಲ್ಲ, ಮಾರಣಹೋಮ ಖಂಡಿತ.ಕಡ್ಡಾಯ ಮುಂಜಾಗ್ರತೆಯ ಕ್ರಮಗಳನ್ನು ಪಾಲಿಸಿದರೆ ಈ ಗಂಡಾಂತರದಿಂದ ನಾವೆಲ್ಲ ಬದುಕುಳಿಯುವುದು ಅತೀ ಸುಲಭ. ಕೋರೋನಾ ಬಂದನಂತರ, ಕೋರೋನೇತರ ಚಟುವಟಿಕೆಗಳು ಗಮನಾರ್ಹವಾಗಿದ್ದು ವೈರಸ್ ನಿಯಂತ್ರಣಕ್ಕಿಂತ
ಕೊರೋನಾ ಕಾರ್ಮಿಕರಿಗೆ ಕಾಡದಿರಲಿ.ಕೊರೋನಾ ಸೊಂಕಿನ ತಾಂಡವದಲ್ಲಿ ಶ್ರಮಿಕ ವರ್ಗದ ಭಯಾನಕ ಪರಿಸ್ಥಿತಿ ಜಗತ್ತಿನ ಮುಂದೆ ಬರುತ್ತಿದೆ.ದಿನಗೂಲಿ ಮೇಲೆ ಬದುಕುವ ಈ ಜನರಿಗೆ ಲಾಕಡೌನ್ ದೊಡ್ಡ ಹೊಡೆತವನ್ನೆ ನೀಡಿದೆ. ಪ್ರತಿ ವರ್ಷ ಮೇ 1 ಬಂದಾಗ ಕಾರ್ಮಿಕರ ದಿನ ನೆನಪಾಗುವದು ಸಹಜ. ಅಂದು
ಸೈಟೋಕೈನ್ ಸ್ಟೋರ್ಮ್ ಸಿಂಡ್ರೋಮ್ ಎನ್ನುವುದು ಅತ್ಯಂತ ಅಪಾಯಕಾರಿಯಾದ ರೋಗದ ಸ್ಥಿತಿಯಾಗಿದ್ದು, ದೇಹದೆಲ್ಲೆಡೆ ಅತಿಯಾದ ಉರಿಯೂತಕಾರಕ ರಾಸಾಯನಿಕಗಳನ್ನು ಬಿಡುಗಡೆಯಾಗುವಂತೆ ಮಾಡಿ, ದೇಹದ ಜೀವಕೋಶಗಳನ್ನು ಹಾಳುಗೆಡಹುತ್ತದೆ.ಉಸಿರಾಟದ ಸಮಸ್ಯೆ ತೀವ್ರವಾಗಿ ಮಾರಣಾಂತಿಕವಾಗುವ ಎಲ್ಲಾ ಸಾಧ್ಯತೆಯೂ ಇರುತ್ತದೆ. ಕೋವಿಡ್-19 ಎನ್ನುವುದು ಕೊರೋನಾ ವೈರಸ್ ಡಿಸೀಸ್ 2019 ಎಂಬ
ಅರಿಶಿನ ಸೋಂಕು ನಿವಾರಕ-ಸೌಂದರ್ಯ ಸಾಧನ.ಶತಮಾನಗಳಿಂದ ಅರಿಶಿನ ನಮ್ಮ ದೇಶ ಹೆಚ್ಚಾಗಿ ಬಳಸುವ ಮಸಾಲೆ.ಚರ್ಮದ ಆರೋಗ್ಯ ದೃಷ್ಟಿಯಿಂದ ಅರಿಶಿನ ಬಹಳ ಸಹಾಯಕವಾಗಿದೆ. ಅರಿಶಿನ ಅಥವಾ ಹಳದಿ, ನಮ್ಮ ದೇಶ ಹೆಚ್ಚಾಗಿ ಬಳಸುವ ಮಸಾಲೆ ಆಹಾರಕ್ಕೆ ರುಚಿ-ಬಣ್ಣ ಬರಲು ಕಾರಣವಾಗುವ ಇದು, ದೇಹ- ಮುಖಗಳಿಗೆ
ನೃತ್ಯ – ಆರೋಗ್ಯಕ್ಕೆ ಇದೊಂದು ಚಿಕಿತ್ಸಾ ವಿಧಾನ. ಮಾನವನ ಸಂತಸ ಜೀವನಕ್ಕೆ ಆತ ಶಾರೀರಿಕವಾಗಿ ಆರೋಗ್ಯ ಹೊಂದಿರಬೇಕು. ಹಾಗೆಯೇ ಆರೋಗ್ಯ ಕಾಯಲು ನೃತ್ಯ ಒಂದು ಮಾರ್ಗ. ದೇಹ ಹಾಗೂ ಆತ್ಮಗಳಲ್ಲಿ ಹುದುಗಿಸಿದ ಭಾಷೆಯೇ ನೃತ್ಯ. ಅರ್ಥ, ವ್ಯಾಕರಣವಿರದ ಭಾಷೆಯೇ ನೃತ್ಯ. ಇದರ
ಲಾಕ್ಡೌನ್ ನಲ್ಲಿ ಪಿಸಿಓಎಸ್ ತಡೆಗಟ್ಟಲು ನೀವು ಅಳವಡಿಸಿಕೊಳ್ಳಬೇಕಾದ ಕೆಲವು ಆರೋಗ್ಯಕರ ಜೀವನಶೈಲಿ ಸಲಹೆಗಳು ಇಲ್ಲಿವೆ.ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ ಮಹಿಳೆಯರ ಮೇಲೆ ಪರಿಣಾಮ ಬೀರುವ ಸಾಮಾನ್ಯ ವೈದ್ಯಕೀಯ ಸ್ಥಿತಿಯಾಗಿದೆ. ಪಾಲಿಸಿಸ್ಟಿಕ್ ಓವರಿ ಸಿಂಡ್ರೋಮ್ (ಪಿಸಿಓಎಸ್) ಮಹಿಳೆಯರ ಮೇಲೆ ಪರಿಣಾಮ ಬೀರುವ ಸಾಮಾನ್ಯ ವೈದ್ಯಕೀಯ
ಕೂದಲು ಆರೋಗ್ಯದ ಕನ್ನಡಿ. ಆರೋಗ್ಯಕರ ಕೂದಲು ಆರೋಗ್ಯಕರ ದೇಹದ ಸೂಚಕ. ಹೀಗಾಗಿ ಕೂದಲನ್ನು ನೀವು ಆರೈಕೆ ಮಾಡಬೇಕಾಗುತ್ತದೆ. ಕೂದಲ ಆರೈಕೆಯು ಆರೋಗ್ಯ ಆರೈಕೆಯ ಒಂದು ಅವಿಭಾಜ್ಯ ಅಂಗ. ಆರೋಗ್ಯಕರ ಕೂದಲು ಆರೋಗ್ಯಕರ ದೇಹದ ಸೂಚಕ. ಕೂದಲಿನ ವಿಧ ಹಾಗೂ ಅದರ ಬಣ್ಣ
ಸಂತಾನೋತ್ಪತ್ತಿಯ ನೈಸರ್ಗಿಕ ಕ್ರಿಯೆ ಸ್ತ್ರೀ-ಪುರುಷರು ತಿಳಿದುಕೊಳ್ಳುವುದು ಮುಖ್ಯ.ಗರ್ಭಧರಿಸುವ ಸಾಮಥ್ರ್ಯ ದಂಪತಿಗಳಿಬ್ಬರಿಗೂ ಸಹಜವಾಗಿದ್ದಾಗ್ಯೂ, ಗರ್ಭಧಾರಣೆಯ ಸಾಧ್ಯತೆ ಆ ಒಂದು ತಿಂಗಳಿನಲ್ಲಿ ಶೇಕಡ 25ರಷ್ಟು ಮಾತ್ರ ಇರುತ್ತದೆ.ಆರೋಗ್ಯಕರ ಆಹಾರ ಸೇವನೆ ಹಾಗೂ ಸಾಕಷ್ಟು ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದರಿಂದ ಹೆರಿಗೆಯಿಂದ ತ್ವರಿತವಾಗಿ ಚೇತರಿಸಿಕೊಳ್ಳಲು ಸಹಕಾರಿ.
ಟೀನೇಜ್ ರೆಸ್ಪಾನ್ಸಿಬಿಲಿಟಿ ಗೊತ್ತಿರಲಿ.ಹರೆಯವನ್ನು ಕತ್ತು ಹಿಸುಕುವಂತ ಪ್ರವೃತ್ತಿಗಳು ನಮ್ಮಲ್ಲಿ ಮನೆಮಾಡಬಾರದು. ಕೆಲವು ಮಾಡಲೇಬೇಕಾದ ಹಾಗೂ ಮತ್ತೆ ಕೆಲವು ಮಾಡಲೇಬಾರದಂತಹ ವಿಷಯಗಳು ಇಲ್ಲಿರುತ್ತವೆ. ಹಾಗಾಗಿ ಸಾಧಕ- ಬಾಧಕ ಅರಿವು ಅಗತ್ಯ. ಬಾಲ್ಯ ಮುಗಿದು ಹರೆಯಕ್ಕೆ ಕಾಲಿಟ್ಟರೆ ಅದು ಜೀವನದ ಒಂದು ಮಹತ್ವದ ಮೈಲಿಗಲ್ಲು.