ಪಾರ್ಕಿನ್ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ ಹಿರಿಯ ನಾಗರೀಕರಲ್ಲಿ ಹೆಚ್ಚಾಗಿ ಕಂಡು ಬರುವ ನರಗಳ ರೋಗ. ಪಾರ್ಕಿನ್ಸನ್ಸ್ ರೋಗಕ್ಕೆ ಸೂಕ್ತ ಚಿಕಿತ್ಸೆ ಇನ್ನೂ ಬಂದಿಲ್ಲ.ರೋಗದ ಲಕ್ಷಣಗಳನ್ನು ನಿಯಂತ್ರಿಸುವುದೇ ಚಿಕಿತ್ಸೆಯ ಪ್ರಾಥಮಿಕ ಉದ್ದೇಶವಾಗಿರುತ್ತದೆ. ಪಾರ್ಕಿನ್ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ
ಮೂಲೆ ಗುಂಪಾಗುತ್ತಿರುವ ರೋಗಿ ಪರೀಕ್ಷೆಯ ‘ವಿಧಿ’ ವೈದ್ಯಕೀಯ ಕ್ಷೇತ್ರದ ತಂತ್ರಜ್ಞಾನ ಕ್ರಾಂತಿಯ ಫಲ.ರೋಗಿಯನ್ನು ಪರೀಕ್ಷ್ಷಿಸದೇ ಔಷಧಿಗಳನ್ನು ಕೊಡುವುದರಿಂದ ಉಂಟಾಗುವ ದುಷ್ಪರಿಣಾಮಗಳನ್ನು ಯುವ ವೈದ್ಯರಿಗೆ ಹಾಗೂ ರೋಗಿಗಳಿಗೆ ಮನದಟ್ಟುಮಾಡಿಕೊಡಬೇಕಾದ ಒಂದು ಘಟ್ಟಕ್ಕೆ ತಲುಪಿದ್ದೇವೆ. ತಪಾಸಣೆಗಳನ್ನು ನಡೆಸುವಲ್ಲಿ ಒಂದು ರೀತಿಯ ತರ್ಕಬದ್ಧತೆ ಹಾಗೂ ಸಮತೋಲನ
ಅರಿಶಿಣ ನೀರು ಕುಡಿಯಿರಿ ರೋಗ ಮುಕ್ತರಾಗಿ.ರೋಗ ಪ್ರತಿರೋಧಕ ವ್ಯವಸ್ಥೆಯನ್ನು ಸದೃಢಗೊಳಿಸುವುದೂ ಸೇರಿದಂತೆ ದೇಹದ ಆಂತರಿಕ ಶುದ್ದತೆಗಾಗಿ ಇದನ್ನು ಬಳಸುವುದು ಇಂದಿನ ಮಾಲಿನ್ಯಯುಕ್ತ ಪರಿಸರದಲ್ಲಿ ಅತ್ಯಂತ ಅನಿವಾರ್ಯವಾಗಿದೆ. ಬಹುತೇಕ ಭಾರತೀಯರಿಗೆ ಅರಿಶಿಣ ಚಿರಪರಿಚಿತ. ನಮಗೆ ಚಿಕ್ಕ ವಯಸ್ಸಿನಲ್ಲಿ ಗಾಯಗಳಿಗೆ ಅಜ್ಜಿಯಂದಿರು ಅರಿಶಿಣ ಲೇಪಿಸಿ
ನೋವಿನ ಈ 10 ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ.ಹೊಸ ಅಧ್ಯಯನವೊಂದು ಕೆಲವು ನೋವಿನ ಲಕ್ಷಣಗಳು ಮತ್ತು ಚಿಹ್ನೆಗಳನ್ನು ನಿರ್ಲಕ್ಷಿಸಬಾರದು. ಅವುಗಳನ್ನು ಉಪೇಕ್ಷೆ ಮಾಡಿದ್ದೇ ಆದರೆ ಮಾರಕವಾಗಿ ಪರಿಣಮಿಸುತ್ತದೆ ಎಂಬು ಗಂಭೀರ ಸಂಗತಿಯನ್ನು ತಿಳಿಸಿದೆ. ಜನರು ನೋವಿನ ಸಾಮಾನ್ಯ ಲಕ್ಷಣಗಳನ್ನು ಆಗಾಗ ನಿರ್ಲಕ್ಷಿಸುತ್ತಾರೆ. ಈ ನೋವಿಗಾಗಿ
ಬೇಸಿಗೆಯಲ್ಲಿ ತ್ವಚೆಯ ಆರೈಕೆ ಸಾಮಾನ್ಯರನ್ನು ಕಾಡುವ ಸಮಸ್ಯೆ. ಸೂರ್ಯ ರಶ್ಮಿ ಏಕೆ ಈ ಸಮಸ್ಯೆಗಳಿಗೆ ಕಾರಣವಾಗುತ್ತದೆ ಹಾಗೂ ಈ ತೊಂದರೆಗಳಿಂದ ಹೊರ ಬರುವುದು ಹೇಗೆ ಎಂಬುದರ ಮೇಲೆ ಬೆಳಕು ಚೆಲ್ಲುವ ವಿಶೇಷ ಲೇಖನವಿದು. ಬೇಸಿಗೆ ಕಾಲ ಬಂತೆಂದರೆ, ಜನರಿಗೆ ವಿಶೇಷವಾಗಿ ಮಹಿಳೆಯರಿಗೆ
ಕೊರೋನಾ ಲಾಕ್ ಡೌನ್ ಮುಂದೇನು? ಇನ್ನೀಗ ಮಗದೊಮ್ಮೆ ರೋಗ ಬಂದರೂ ಸಾಂಕ್ರಾಮಿಕ ರೋಗವನ್ನು ಎದುರಿಸುವ ಸಾಮಥ್ರ್ಯ ಮತ್ತು ಮನೋಸ್ಥಿತಿ ಜನರಿಗೆ ಬೆಳೆದಿದೆ. ಈ ಕಾರಣದಿಂದ ಲಾಕ್ಡೌನ್ ಮುಗಿದ ಬಳಿಕ ರೋಗದ ತೀವ್ರತೆ ಕುಂಠಿತವಾಗುವ ಎಲ್ಲ ಸಾಧ್ಯತೆಗಳೂ ಇದೆ. ಇಡೀ ಜಗತ್ತು ಹಿಂದೆಂದೂ
Herd Immunity ಅಥವಾ ಹಿಂಡು ಪ್ರತಿಬಂಧಕತೆ ಇದೊಂದು ರೀತಿಯ ಪರೋಕ್ಷವಾದ ರಕ್ಷಣೆ.ಕೋವಿಡ್ -19 ವೈರಾಣುವಿನಿಂದ ಹರಡುವ ಕೊರೋನಾ ಜ್ವರಕ್ಕೆ ಸೂಕ್ತ ಲಸಿಕೆ ಇಲ್ಲದ ಕಾರಣದಿಂದ ಕನಿಷ್ಟ ಪಕ್ಷ 60 ರಿಂದ 70 ಶೇಕಡಾ ಮಂದಿ ಈ ರೋಗದಿಂದ ಬಳಲಿ ಗುಣಮುಖರಾದಲ್ಲಿ ಉಳಿದ 30
ದೇಹ ಶಾಂತ ಮಾಡುವ ಪಾನಕ, ಕೋಸಂಬರಿ ಹಾಗೂ ಪಚಡಿಗಳು ಬಿಸಿಲಿನ ತಾಪಕ್ಕೆ ಬಹಳ ಉಪಯುಕ್ತ. ಬೇಸಿಗೆಯ ಬಿಸಿಲಿನ ತಾಪದಿಂದ ರಕ್ಷಣೆಗಾಗಿ ಬೇಲದ ಹಣ್ಣಿನ ಪಾನಕ ಕುಡಿಯಬೇಕು. ಮೈಯೊಳಗಿನ ನೀರು ಬತ್ತಿ, ನಿರ್ಜಲೀಕರಣವಾಗದಂತೆ ಈ ಪಾನಕ ಅಥವಾ ನಿಂಬೆಹಣ್ಣಿನ ಪಾನಕ ನಮ್ಮನ್ನು ಕಾಯುತ್ತದೆ.
ಕಣ್ಣುಸುತ್ತಲಿನ ಕಪ್ಪು ಅಥವಾ ಡಾರ್ಕ್ ಸರ್ಕಲ್ ಈ ದಿನಗಳಲ್ಲಿ ತುಂಬಾ ಜನರಿಗೆ ಕಾಡುತ್ತಿರುವ ವ್ಯಾಧಿಯಾಗಿದೆ. ಬದಲಾದ ಜೀವನ ಪದ್ದತಿ, ಅಪೌಷ್ಠಿಕತೆ, ಅಸಮರ್ಪಕ ನಿದ್ರೆ, ದಣಿವು, ಇಂತ ಸಮಸ್ಯೆಯನ್ನು ಉದ್ಬವಿಸುತ್ತಿದೆ. ರಕ್ತಸಂಚಾರ ಕಣ್ಣಿನ ಸುತ್ತಲಿನ ಭಾಗಕ್ಕೆ ಕಡಿಮಾಗುವುದರಿಂದ ಕಣ್ಣು ಸುತ್ತಲಿನ ಚರ್ಮವು ತೆಳುವಾಗುತ್ತದೆ,