ಕೊರೋನಾ ಜ್ವರ ಎನ್ನುವ ಸಾಂಕ್ರಾಮಿಕ ರೋಗವನ್ನು ತಿಳಿದುಕೊಳ್ಳುವಾಗ ಬಳಸುವ ಹಲವಾರು ಪದಪುಂಜಗಳ ಅರ್ಥ ತಿಳಿದುಕೊಳ್ಳದಿದ್ದಲ್ಲಿ ರೋಗದ ಬಗ್ಗೆ ಸರಿಯಾದ ಮಾಹಿತಿ ಓದುಗರಿಗೆ ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಸಾಂಕ್ರಾಮಿಕ ರೋಗವಾದ ಕೋವಿಡ್-19 ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಏಕೈಕ ಉದ್ದೇಶದಿಂದ ಈ ಲೇಖನದಲ್ಲಿ
ಪ್ರತಿಯೊಬ್ಬರೂ ಮುಖಕವಚ ಧರಿಸುವುದು ಸೂಕ್ತ ಎಂದು ಸಾಂಕ್ರಾಮಿಕ ರೋಗ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಆರೋಗ್ಯವಂತ ವ್ಯಕ್ತಿಗಳು ಮುಖಕವಚ ಧರಿಸುವುದರಿಂದ ಸೋಂಕಿತ ವ್ಯಕ್ತಿಗಳಿಂದ ಕಿರುಹನಿಗಳು ನೇರವಾಗಿ ಅವರ ದೇಹದ ಒಳಗೆ ಸೇರುವುದನ್ನು ತಪ್ಪಿಸಬಹುದು. ನಾವು ಉಸಿರಾಡುವಾಗ ಮೂಗಿನ ಹೊಳ್ಳೆಗಳ ಮುಖಾಂತರ ಒಳಗೆ ಎಳೆದುಕೊಳ್ಳುವ ಗಾಳಿಯ ಜೊತೆಗೆ
ನ್ಯೂಟ್ರಾಸುಟಿಕಲ್ಸ್ ನಿಂದ ಉತ್ತಮ ಆರೋಗ್ಯ ಪಡೆಯಿರಿ.ದೇಹಕ್ಕೆ ಪೌಷ್ಠಿಕಾಂಶದ ಅತ್ಯುತ್ತಮ ಮೂಲವೆಂದರೆ ಸಾಂಪ್ರದಾಯಿಕ ಆಹಾರಗಳಾದ ಹಣ್ಣುಗಳು ಮತ್ತು ತರಕಾರಿಗಳು. ಹಾನಿಕಾರಕ ರಾಸಾಯನಿಕಗಳು ಮತ್ತು ಕೀಟನಾಶಕಗಳನ್ನು ಬಳಸಿ ಬೆಳೆಗಳನ್ನು ಬೆಳೆಯುವುದು ಮಾರಕವಾಗುತ್ತಿದೆ. ದೇಹಕ್ಕೆ ಪೌಷ್ಠಿಕಾಂಶದ ಅತ್ಯುತ್ತಮ ಮೂಲವೆಂದರೆ ಸಾಂಪ್ರದಾಯಿಕ ಆಹಾರಗಳಾದ ಹಣ್ಣುಗಳು ಮತ್ತು ತರಕಾರಿಗಳು.
ರಸ ವಿದ್ಯೆ ಭಾರತೀಯ ವೈದ್ಯಪದ್ಧತಿಯ ನ್ಯಾನೋ ಟೆಕ್ನಾಲಜಿ.ಈ ತರಹದ ಸಂಶೋಧನೆಗಳಿಂದ ಆಹಾರ, ಆರೋಗ್ಯ, ರಕ್ಷಣೆ, ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಹೋಸ ಆಯಾಮವನ್ನೇ ಸೃಷ್ಟಿಸಬಹುದು. ಈ ಕಾಲದ ಉನ್ನತ ಸಂಶೋಧನೆಯಲ್ಲಿರುವುದು ನ್ಯಾನೋ ಟೆಕ್ನಾಲಜಿ – ಅಂದರೆ ಸೂಕ್ಷ್ಮವಸ್ತು ವಿಜ್ಞಾನ. ಇದರ ಬಗೆಗಿನ ಸಂಶೋಧನೆ
ತೂಕ ಕಡಿಮೆ ಮಾಡಿಕೊಳ್ಳುವುದು ಲೈಂಗಿಕ ಜೀವನಕ್ಕೆ ಒಳ್ಳೆಯದೆ ? ಸ್ಥೂಲಕಾಯ ಅಥವಾ ಬೊಜ್ಜಿನ ಫಲಿತಾಂಶವಾಗಿ ಲೈಂಗಿಕ ಜೀವನದಲ್ಲಿ ಉದ್ಭವಿಸುವ ಬಹುತೇಕ ಸಮಸ್ಯೆಯಗಳನ್ನು ಸ್ವಲ್ಪ ಶ್ರಮದಿಂದ ನಿವಾರಿಸಿಕೊಳ್ಳಬಹುದು. ತೂಕ ಕಡಿಮೆ ಮಾಡಿಕೊಳ್ಳುವುದಕ್ಕೆ ಅನೇಕ ಉತ್ತಮ ಕಾರಣಗಳಿವೆ. ನಿಮ್ಮ ಸೆಕ್ಸ್ ಲೈಫ್ ಸುಧಾರಣೆ ಮಾಡಿಕೊಳ್ಳುವುದು
ಆರೋಗ್ಯಕರ ಹೃದಯಕ್ಕಾಗಿ ಆಹಾರ ಸೂತ್ರಗಳು ಬಹಳ ಮುಖ್ಯ.ಆರೋಗ್ಯಕರ ಜೀವನ ಹೊಂದಬೇಕಾದರೆ ಬಾಯಿ ಚಪಲಕ್ಕೆ ಬ್ರೇಕ್ ಹಾಕಿ. ಉಪ್ಪಿನ ಬಳಕೆ ನಿಯಂತ್ರಿಸಿ. 1. ಬೀಟಾ-ಕ್ಯಾರೋಟಿನ್ಸ್ ಸಮೃದ್ದವಿರುವ ಅಹಾರ ಸೇವಿಸಿ. ಇದು ನೀವು ಪಾಶ್ರ್ವವಾಯುವಿಗೆ ಒಳಗಾಗುವ ಗಂಡಾಂತರವನ್ನು ಶೇ.40ರಷ್ಟು ತಗ್ಗಿಸುತ್ತದೆ. ಬೀಟಾ-ಕ್ಯಾರೋಟಿನ್ಸ್ ನಿಂದ ಸಮೃದ್ಧವಾಗಿರುವ
ಈರುಳ್ಳಿ ಉತ್ತಮ ಆರೋಗ್ಯಕರ ತರಕಾರಿ. ಔಷಧಿ ರೂಪದಲ್ಲಿ ಬಳಸುವಾಗ ಬೇಯಿಸಿದ ಈರುಳ್ಳಿಗಿಂತ ಹಸಿ ಈರುಳ್ಳಿಯೇ ಹೆಚ್ಚು ಪರಿಣಾಮಕಾರಿ. ಈರುಳ್ಳಿಯಲ್ಲಿ ಕ್ರಿಮಿನಾಶಕ ಗುಣವಿರುವುದರಿಂದ ಇದನ್ನು ಸೌತೆಕಾಯಿ, ಕ್ಯಾರೆಟ್ ಮತ್ತು ಟೊಮೊಟೊ ಕೊಸಂಬರಿಯೊಂದಿಗೆ ಸೇವಿಸುವುದರಿಂದ ಜಠರ ಮತ್ತು ಕರುಳಿಗೆ ಸಂಬಂಧಪಟ್ಟ ಅನೇಕ ರೋಗಗಳಿಂದ ಮುಕ್ತರಾಗಬಹುದು.
ಆಕ್ಯುಲರ್ ಪ್ರೊಸ್ಥಿಸಿಸ್ ನೇತ್ರ ದೃಷ್ಟಿ ನ್ಯೂನತೆ ಸರಿಪಡಿಸುವ ಚಿಕಿತ್ಸೆ. ಈ ಚಿಕಿತ್ಸಾ ಪದ್ದತಿಯು ಸಾಧ್ಯವಾದಷ್ಟೂ ಸಹಜ ನೇತ್ರಕ್ಕೆ ಹತ್ತಿರವಾಗುವ ರೀತಿಯಲ್ಲಿ ರೋಗಿಗೆ ಕಡಿಮೆ ವೆಚ್ಚದಲ್ಲಿ ಅನುಕೂಲ ಕಲ್ಪಿಸುತ್ತಿರುವುದು ವಿಶೇಷ. ರೋಗದಿಂದಲೋ ಅಥವಾ ಅಪಘಾತದಿಂದಲೋ ದುರದೃಷ್ಟವಶಾತ್ ಕಣ್ಣನ್ನು ಕಳೆದುಕೊಂಡ ರೋಗಿಯ ದೃಷ್ಟಿದೋಷ, ಮೆಳ್ಳಗಣ್ಣು,
ಅಫಘಾತದ ತೀವ್ರತೆ ತಡೆಯಲು ರಸ್ತೆ ಸುರಕ್ಷತಾ ನಿಯಮ ಪಾಲಿಸಿ.ನಾವು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿದಲ್ಲಿ, ಮತ್ತಷ್ಟು ಸಾವು ನೋವು ಮತ್ತು ಹಾನಿ ಉಂಟಾಗಿ ದೇಶದ ಪ್ರಗತಿಗೆ ಮಾರಕವಾಗ ಬಹುದು. ORAL AND MAXILLOFACIAL ಎನ್ನುವುದು ದಂತ ವೈದ್ಯಕೀಯ ವೈದ್ಯಕೀಯ ಶಾಸ್ತ್ರದ