ಗರುಡ ಪುರಾಣದಲ್ಲಿ ಶರೀರ ಶಾಸ್ತ್ರ ವಿವರಣೆಯು ಪ್ರತಿಯೊಬ್ಬರಿಗೂ ತಿಳಿಯುವಂತೆ ಪುರಾಣ ರೂಪದಲ್ಲಿದೆ. ಭಗವಾನ್ ಮಹಾವಿಷ್ಣು ಗರುಡನಿಗೆ ಹೇಳಿದ ಪಾಪ ಪುಣ್ಯಗಳ ವಿಚಾರ ನಿರೂಪಣೆ ಗರುಡ ಪುರಾಣವೆಂದು ಖ್ಯಾತಿವೆತ್ತಿದೆ. ಗರುಡ ಪುರಾಣ ಅಷ್ಟಾದಶ ಪುರಾಣಗಳಲ್ಲೊಂದು. ಭಗವಾನ್ ಮಹಾವಿಷ್ಣು ಗರುಡನಿಗೆ ಹೇಳಿದ ಪಾಪ ಪುಣ್ಯಗಳ
ವೃದ್ಧಾಪ್ಯದಲ್ಲಿ ಆರೋಗ್ಯಕರವಾಗಿ ಬದುಕುವುದು ಹೇಗೆ? ವಿವಿಧ ರೀತಿಯ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರು ವವಯೋವೃದ್ಧರಿಗೆ ಆರೋಗ್ಯ ಸಲಹೆ, ಮಾಡಬೇಕಾದ ಮತ್ತು ಮಾಡಬಾರದ ಸಂಗತಿಗಳ ಕುರಿತು ಮಾಹಿತಿ ಇಲ್ಲಿದೆ. ಅನುಸರಿಸುವುದನ್ನು ಮರೆಯಬೇಡಿ. ವಯಸ್ಸಾದಂತೆ ಮಾನವನ ವಿವಿಧ ಅಂಗಗಳಲ್ಲಿ ಗಮನಾರ್ಹ ಬದಲಾವಣೆಗಳು ಕಂಡುಬರುತ್ತವೆ. ಬೆಳವಣಿಗೆ ಮತ್ತು
ಗಾಗ್ರ್ಲಿಂಗ್ ಅಥವಾ ಬಾಯಿ ಮುಕ್ಕಳಿಸುವಿಕೆ ಮಾಡುವುದರಿಂದ ಬಾಯಿಯೊಳಗಿನ ಬ್ಯಾಕ್ಟೀರಿಯಾ ಮತ್ತು ವೈರಾಣುಗಳ ಸಂಖ್ಯೆ ತಾತ್ಕಾಲಿಕವಾಗಿ ಕುಂಠಿತವಾಗಿವೆ ಎಂದೂ ತಿಳಿದು ಬಂದಿದೆ. ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಸದ್ದು ಮಾಡಿ ಜಾಗತಿಕವಾಗಿ 210 ಕ್ಕೂ ದೇಶಗಳಲ್ಲಿ ಆರೋಗ್ಯ ತುರ್ತುಸ್ಥಿತಿಯನ್ನು ತಂದಿಟ್ಟಿರುವ ಕೋವಿಡ್-19 ರೋಗದ ಆರ್ಭಟದಿಂದಾಗಿ
ಆಹಾರವೇ ಔಷಧಿ ಎನ್ನುವುದನ್ನು ನಾವು ಈಗಾಗಲೇ ಎಲ್ಲಾ ರಾಷ್ಟ್ರಗಳಿಗೆ ಸಾರಿದ್ದೇವೆ. ಇನ್ನು ನಾವು ಅದನ್ನು ಮತ್ತಷ್ಟು ಹೆಚ್ಚಾಗಿ ಪಾಲಿಸಬೇಕು.ರೋಗನಿರೋಧಕ ಶಕ್ತಿ ಹೆಚ್ಚಿಸುವಂತಹ ಆಹಾರ ತೆಗೆದುಕೊಳ್ಳಬೇಕು. “ಆರೋಗ್ಯವೇ ಭಾಗ್ಯ”, ಈ ಮಾತು ಎಷ್ಟು ಸತ್ಯ ಎಂದು ಈಗ ಎಲ್ಲರಿಗೂ ಅರಿವಾಗಿದೆ. ಎಲ್ಲರೂ ತಮ್ಮ
ಮನುಕುಲವನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ವೈರಸ್ ಎನ್ನುವುದು ಜೀವ ಜಗತ್ತಿನ ಅತ್ಯಂತ ಅದ್ಬುತವಾದ ಸೃಷ್ಟಿ. ಜಗತ್ತಿನಲ್ಲಿ ರೋಗಗಳನ್ನು ಉಂಟು ಮಾಡುವ ಕೋಟ್ಯಾಂತರ ವೈರಾಣುಗಳಿದ್ದು, ಅದರಲ್ಲಿ ಕೇವಲ 5000 ರೀತಿಯ ವೈರಾಣುಗಳನ್ನು ಮಾತ್ರ ಪತ್ತೆ ಹಚ್ಚಲಾಗಿದೆ. ವೈರಾಣು ಎಂದರೇನು? ವೈರಸ್ ಅಥವಾ ವೈರಾಣು
ಕರೋನ ವೈರಸ್ ಉಸಿರಾಟದ ವ್ಯವಸ್ಥೆ ಮೇಲೆ ಕೆಟ್ಟ ಪರಿಣಾಮ ಬೀರುವುದು. ಉಸಿರಾಟದ ಕ್ರಿಯೆಗಳನ್ನು ತಜ್ಞರ ಸಲಹೆಯನ್ನು ಪಡೆದು ಅಭ್ಯಾಸಿಸುವುದು ಒಳ್ಳೆಯದು. ಇಡೀ ವಿಶ್ವವೇ ಇಂದು ‘ಕರೋನ ವೈರಸ್’ ಎಂಬ ಮಹಾಮಾರಿಯ ಆರ್ಭಟದಿಂದ ತತ್ತರಿಸಿದ್ದು, ಅನಾರೋಗ್ಯದ ಸ್ಥಿತಿಯು ಉಲ್ಬಣಿಸಿ ಎಲ್ಲರ ಮುಖದಲ್ಲಿ ಭಯವು
ಏನಿದು ಹೈಡ್ರೋಕ್ಸಿಕ್ಲೊರೋಕ್ವಿನ್ ಮಾತ್ರೆ? ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಔಷಧಿಯೇ ಹೈಡ್ರೋಕ್ಸಿಕ್ಲೋರೋಕ್ವಿನ್’ ಎಂಬ ಮಲೇರಿಯಾ ಚಿಕಿತ್ಸೆಗೆ ಬಳಸುವ ಔಷಧಿ. 55 ದೇಶಗಳಿಗೆ ಭಾರತ ಈ ಔಷಧಿಯನ್ನು ರಫ್ತು ಮಾಡಿದೆ. ಕೋವಿಡ್-19 ಎಂಬ ವೈರಾಣುವಿನಿಂದ ಹರಡುವ ಕೊರೋನಾ ಜ್ವರಕ್ಕೆ ಯಾವುದೇ ನಿರ್ದಿಷ್ಟ
ಮೌನ ಹೃದಯಾಘಾತ…. ಎಚ್ಚರಿಕೆ..ಹೃದಯ ಮೌನ ವಾಗಬಹುದು...ಹೃದಯಕ್ಕೆ ಅಪಾಯ ತಂದೊಡ್ಡುವ ಅಂಶಗಳನ್ನು ಗಮನಿಸಿ, ಅವುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಂಡು, ಹೃದಯಾಘಾತವನ್ನು ತಡೆಗಟ್ಟುವಲ್ಲಿ ಕ್ರಮಕೈಗೊಳ್ಳಬೇಕು. ಯಾರಾದರೂ ಹೃದಯಾಘಾತ ಉಂಟಾಗಿ ಆಸ್ಪತ್ರೆಗೆ ಹೋದಾಗ “ಇದು ಮೊದಲ ಹೃದಯಾಘಾತವಲ್ಲ ಈ ಹಿಂದೆ ಮೊದಲು ಇವರಿಗೆ ಹೃದಯಾಘಾತ ಆಗಿದೆ” ಎಂದು
ಆರೋಗ್ಯ ವೃದ್ದಿಸುವ ಹಣ್ಣುಗಳು ದೀರ್ಘಾವಧಿ ರೋಗಗಳನ್ನು ನಿರ್ಮೂಲನೆ ಮಾಡುತ್ತವೆ ಎಂದು ಅಧ್ಯಯನಗಳಿಂದ ತಿಳಿದು ಬಂದಿವೆ. ರೋಗ ಗುಣಪಡಿಸಲು ಮತ್ತು ತಡೆಗಟ್ಟಲು ಹಣ್ಣುಗಳು ಮಹತ್ವದ ಪಾತ್ರ ವಹಿಸುತ್ತವೆ. ಹಣ್ಣುಗಳು ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ? ರುಚಿ ರುಚಿಯಾದ ರಸಭರಿತ ತಾಜಾ ಹಣ್ಣುಗಳನ್ನು ಮೆಲ್ಲುವುದೇ