ಆರೋಗ್ಯಕರ ಹೃದಯಕ್ಕೆ 12 ಸೂತ್ರಗಳು ಇಲ್ಲಿ ನೀಡಲಾಗಿದೆ. ಆರೋಗ್ಯ ಸಲಹೆ ಮತ್ತು ಮಾರ್ಗದರ್ಶನಗಳನ್ನು ಅನುಸರಿಸಿದರೆ, ನಿಮ್ಮ ಹೃದಯ ಆರೋಗ್ಯವಾಗಿರುತ್ತದೆ . ಜೀವನ ಶೈಲಿಯ ಬದಲಾವಣೆ, ಐಷಾರಾಮಿ ಬದುಕು, ದೈಹಿಕ ಪರಿಶ್ರಮವಿಲ್ಲದ ವೃತ್ತಿ ಹಾಗೂ ಆರ್ಥಿಕ ಅಭಿವೃದ್ದಿಯಿಂದ ಕಳೆದ 20 ವರ್ಷಗಳ ಅವಧಿಯಲ್ಲಿ
ಮಕ್ಕಳ ನೆಗಡಿ ನಿರ್ಲಕ್ಷಿಸಬೇಡಿ.ಸಾಮಾನ್ಯ ನೆಗಡಿಯು ಹೆಚ್ಚಾಗಿ ರೈನೋವೈರಸ್ನ ಸೋಂಕಿನಿಂದ ಉಂಟಾಗುತ್ತದೆ. ಸಾಮಾನ್ಯ ನೆಗಡಿಯು ಹೆಚ್ಚಾಗಿ ರೈನೋವೈರಸ್ನ ಸೋಂಕಿನಿಂದ ಉಂಟಾಗುತ್ತದೆ. ಇದು ಒಂದು ವಿಧದ ಪಿಕೋರ್ನಾ ವೈರಸ್. ರೈನೋವೈರಸ್ನಲ್ಲಿ 100ಕ್ಕೂ ಹೆಚ್ಚು ಪ್ರಬೇಧಗಳಿವೆ. ನೆಗಡಿಯನ್ನು ಉಂಟು ಮಾಡುವ ವೈರಸ್ಗಳಲ್ಲಿ ಪ್ಯಾರಾ ಇನ್ಫ್ಲುಯೆಂಜಾ ವೈರಸ್,
ಗುಬ್ಬಚ್ಚಿ-ಕೋಗಿಲೆ-ಕಾಗೆ- ಮಾನವ ಕುಲವು ಕಲಿಯಬೇಕಾದ ಕಥೆ. ಎರಡು ಮುದಿ ಕಾಗೆ, “ಏ,, ಏನ ತಿನ್ನುತ್ತಿದ್ದರಿ, ನೀವು. ಛೀ.. ನಾವು ಎಂದಿಗೂ ಇಂತಹ ಪ್ರಾಣಿಗಳನ್ನು ತಿಂದಿಲ್ಲಾ, ಮುರ್ಖಗಳಿರಾ.. ನಮಗೆಲ್ಲಾ ದೊಡ್ಡ ವಿಪತ್ತು ಕಾದಿದೆ..” ಎಂದು ಹೇಳಿ ಅಲ್ಲಿಂದ ಭರ್ರೆಂದು ಹಾರಿ ಹೋದವು. ಒಂದು
ಆಚಾರ್ಯ ಚರಕರು ಭಾರತೀಯ ವೈದ್ಯಪದ್ದತಿಯ ಪಿತಾಮಹ.ಚರಕ ಸಂಹಿತಾ ಗ್ರಂಥ ಇವತ್ತಿಗೂ ಸಾಮಾನ್ಯ ವ್ಯಾಧಿಗಳಿಗೆ ಚಿಕಿತ್ಸೆ ನೀಡುವ ಆಯುರ್ವೇದ ವೈದ್ಯರಿಗೆ ಆಧಾರ ಗ್ರಂಥ. ಆಯುರ್ವೇದ ಶಾಸ್ತ್ರವು ಭಾರತದ ಅತ್ಯಂತ ಪುರಾತನವಾದ ವೈದ್ಯಕೀಯ ಶಾಸ್ತ್ರವಾಗಿದೆ. ಸರಿಸುಮಾರು 2,000 ರಿಂದ 3000 ವರ್ಷಗಳ ಇತಿಹಾಸವಿರುವ ಈ
ಕೋವಿಡ್-19 ಹಾಗೂ 19 ಮಿಥ್ಯಗಳು ಕೊರೋನಾ ಜ್ವರದ ಬಗ್ಗೆ ಮತ್ತು ವೈರಾಣುವಿನ ಬಗ್ಗೆ ಕೆಲವೊಂದು ಸತ್ಯ ವಿಚಾರಗಳನ್ನು ಜನರ ಮಾಹಿತಿಗಾಗಿ ನೀಡಲು ಪ್ರಯತ್ನ.ಈ ವೈರಾಣುವಿನ ಬಗ್ಗೆ ಸಾಕಷ್ಟು ವಿಚಾರಗಳು ತಿಳಿದಿದ್ದರೂ ಜನರಲ್ಲಿ ಹಲವಾರು ತಪ್ಪುಕಲ್ಪನೆಗಳು, ಮಿಥ್ಯಗಳು ಒಬ್ಬರಿಂದ ಇಬ್ಬರಿಗೆ ಸಾಮಾಜಿಕ ಜಾಲತಾಣದಲ್ಲಿ
ಚರ್ಮ ರೋಗಗಳಿಗೆ ಮುದ್ದಾರಶೃಂಗಿ ಬಾಹ್ಯ ಪ್ರಯೋಗಗಳನ್ನು ಕಾಣಬಹುದು. ಬ್ಯಾಟರಿಗಳ ತಯಾರಿಕೆಯಲ್ಲಿ, ಪೈಂಟ್ಗಳ ತಯಾರಿಕೆ, ಇಂಕ್ ಹಾಗೂ ಇತರೇ ಹಲವಾರು ಕರ್ಖಾನೆಗಳಲ್ಲಿ ಇದರ ಉಪಯೋಗ ಹೆಚ್ಚಾಗಿರುತ್ತದೆ. ಮುದ್ದಾರಶೃಂಗಿಯು (ಮರದಾರಸಿಂಗಿ) ಹೊಳೆಯುವ, ಹರಳುಗಳ ರೂಪದ, ಪದರಗಳುಳ್ಳ, ಪ್ರಾಕೃತವಾಗಿ ದೊರೆಯುವ ಖನಿಜದ್ರವ್ಯ. ಇದು ಪ್ರಕೃತಿಯಲ್ಲಿ ಗೆಲೆನ
ಕೋವಿಡ್-19 ಸೋಂಕಿಗೆ ಮಧುಮೇಹಿಗಳು ಯಾಕೆ ಬೇಗ ತುತ್ತಾಗುತ್ತಾರೆ? ಮಧುಮೇಹಿ ರೋಗಿಗಳು ಬಹಳ ಜಾಗರೂಕರಾಗಿದ್ದು, ರೋಗಾಣುಗಳು ದೇಹದೊಳಗೆ ಸೇರದಂತೆ ನೋಡಿಕೊಳ್ಳಬೇಕು. ಅದೇ ರೀತಿ ದೇಹದಲ್ಲಿನ ಗ್ಲೂಕೋಸ್ನ ಪ್ರಮಾಣವನ್ನು ಯಾವಾಗಲೂ ನಿಯಂತ್ರಣದಲ್ಲಿ ಇರಿಸಿಕೊಳ್ಳಬೇಕಾಗಿರುತ್ತದೆ. ವೈರಾಣು ಸೋಂಕುವಿಗೂ ದೇಹದ ರಕ್ಷಣಾ ವ್ಯವಸ್ಥೆಗೂ ನೇರವಾದ ಸಂಬಂಧವಿದೆ. ಯಾವಾಗ
ಮೂಗಿನಲ್ಲಿ ರಕ್ತ ಸೋರುವುದಕ್ಕೆ ಮನೆಮದ್ದು….. ಗರಿಕೆ. ಈ ಔಷದೋಪಚಾರವನ್ನು ಸುಮಾರು 7 ದಿನಗಳ ಕಾಲ ಬೆಳಿಗ್ಗೆ ಮಾಡಬೇಕು. ಆ ದಿನ ಶಾಲೆಯಲ್ಲಿ ಹತ್ತನೇ ತರಗತಿಯ ಬೀಳ್ಕೊಡುಗೆ ಸಮಾರಂಭದ ಸಂಭ್ರವೋ ಸಂಭ್ರಮ. ಸರಸ್ವತಿ ಪೂಜೆ, ನಂತರ ಮಕ್ಕಳ ನಾಯಕರಿಂದ ಅನಿಸಿಕೆಗಳ ಬಿತ್ತರ, ಶಿಕ್ಷಕರಿಂದ
ಬೇಸಿಗೆಯಲ್ಲಿ ಸೌಂದರ್ಯ ರಕ್ಷಣೆ ಬಗ್ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.ಬೇಸಿಗೆಯ ಅತೀವ ಸೆಖೆ ಹಾಗೂ ಬೇಸಿಗೆ ಕಾಯಿಲೆಗಳಿಂದ ಪಾರಾಗಲು ದೇಹವನ್ನು ಆದಷ್ಟು ಶುಚಿಯಾಗಿ ಇಡಬೇಕೆಂಬುದೇ ಇದರ ಒಟ್ಟು ತಾತ್ಪರ್ಯ. ಉತ್ತರಾಯಣ ಆರಂಭವಾಗುವುದರೊಂದಿಗೆ ಸೂರ್ಯನ ಸ್ಪರ್ಶಶಕ್ತಿಗೆ ಸುಡುವ ಬಿಸಿ, ದೈನಂದಿನ ಗಡಿಬಿಡಿ ವನಿತೆಯರ ಜೀವನದ