ಹಸ್ತಲಾಘವ ನೀಡುವುದು ಬಲೇ ಅಪಾಯಕಾರಿ.ಎಚ್1ಎನ್1, ಕೋವಿಡ್-19 ಮುಂತಾದ ವೈರಸ್ಗಳು ಎಬ್ಬಿಸುತ್ತಿರುವ ಹಾವಳಿ ಗಮನಿಸಿದರೆ,ಪರಿಚಿತರಿಗೂ ಹಸ್ತಲಾಘವ ನೀಡುವಾಗ ಹಿಂದೆ ಮುಂದೆ ನೋಡಬೇಕು. ನೆನಪಿಡಿ, ಸರಿಯಾದ ರೀತಿಯಲ್ಲಿ ಹಸ್ತಲಾಘವ ಮಾಡುವುದರಿಂದ ಮುಂದಿರುವ ವ್ಯಕ್ತಿಯನ್ನು ಅಳೆಯುವುದು ಮಾತ್ರವಲ್ಲ ಅನೇಕ ರೋಗಳಿಂದಲೂ ದೂರವಿರಬಹುದು. ಹಸ್ತಲಾಘವದಿಂದ ಒಬ್ಬ ವ್ಯಕ್ತಿಯ
ನೀವು ಒಳಗಿದ್ದರೆ, ಕೊರೋನಾ ಹೊರಗೆ. ದಯವಿಟ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ. ವೈದ್ಯರು, ಆರೋಗ್ಯ ಕಾರ್ಯಕರ್ತರು, ಪೋಲಿಸ್ ಸಿಬ್ಬಂದಿ ಮತ್ತು ಸಾಮಾಜಿಕ ಕಾರ್ಯಕರ್ತರು ಕೋವಿಡ್-19ರ ವಿರುದ್ದ ಹೊರಗೆ ಹೋರಾಡಿದರೆ, ನಾವು ಮನೆಯಲ್ಲಿದ್ದೇ ಹೋರಾಡೋಣ. ಕೊರೊನಾ ತಡೆಗಟ್ಟಲು ಮನೆಯೇ ಮದ್ದು. ಲಾಕ್ಡೌನ್, ದಿಗ್ಬಂಧನ, ಪ್ರತ್ಯೇಕವಾಗಿರುಸುವಿಕೆ
ಪ್ರೋಬಯೋಟಿಕ್ಸ್ -ಔಷಧಿಗಳ ಔಷಧಿ.ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆಯನ್ನು ವೃದ್ಧಿಸಬೇಕಾಗಿ ಬಳಸುವ ಔಷಧಿಯನ್ನು “ಪ್ರೋಬಯೋಟಿಕ್ಸ್” ಎಂದು ಕರೆಯಲಾಗುತ್ತದೆ. ಪ್ರೋಬಯೋಟಿಕ್ಸ್ಎಂದರೆ ಲಾಕ್ಟೋಬಾಸಿಲಸ್ ಅಸಿಡೋಫಿಲ್ಲಸ್ ಮತ್ತು ಬಿಫಿಡೋಬ್ಯಾಕ್ಟೀರಿಯಾ ಎಂಬ ಸೂಕ್ಷಾಣು ಬ್ಯಾಕ್ಟೀರಿಯಾಗಳನ್ನು ಹೊಂದಿರುವ ಔಷಧಿ ಆಗಿರುತ್ತದೆ. ಈ ಔಷಧಿಗಳಲ್ಲಿ ಜೀವಂತವಾಗಿರುವ ಬ್ಯಾಕ್ಟೀರಿಯಾಗಳು ಇರುತ್ತದೆ ಮತ್ತು ಅವುಗಳು ಯಾವುದೇ ರೀತಿಯಲ್ಲಿ
ಪಾರ್ಕಿನ್ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ ಹಿರಿಯ ನಾಗರೀಕರಲ್ಲಿ ಹೆಚ್ಚಾಗಿ ಕಂಡು ಬರುವ ನರಗಳ ರೋಗ. ಪಾರ್ಕಿನ್ಸನ್ಸ್ ರೋಗಕ್ಕೆ ಸೂಕ್ತ ಚಿಕಿತ್ಸೆ ಇನ್ನೂ ಬಂದಿಲ್ಲ.ರೋಗದ ಲಕ್ಷಣಗಳನ್ನು ನಿಯಂತ್ರಿಸುವುದೇ ಚಿಕಿತ್ಸೆಯ ಪ್ರಾಥಮಿಕ ಉದ್ದೇಶವಾಗಿರುತ್ತದೆ. ಪಾರ್ಕಿನ್ಸನ್ಸ್ ಎಂಬುದು ಒಂದು ಮೆದುಳಿನ ನರಮಂಡಲಗಳಿಗೆ ಸಂಬಂಧಿಸಿದ
ಮೂಲೆ ಗುಂಪಾಗುತ್ತಿರುವ ರೋಗಿ ಪರೀಕ್ಷೆಯ ‘ವಿಧಿ’ ವೈದ್ಯಕೀಯ ಕ್ಷೇತ್ರದ ತಂತ್ರಜ್ಞಾನ ಕ್ರಾಂತಿಯ ಫಲ.ರೋಗಿಯನ್ನು ಪರೀಕ್ಷ್ಷಿಸದೇ ಔಷಧಿಗಳನ್ನು ಕೊಡುವುದರಿಂದ ಉಂಟಾಗುವ ದುಷ್ಪರಿಣಾಮಗಳನ್ನು ಯುವ ವೈದ್ಯರಿಗೆ ಹಾಗೂ ರೋಗಿಗಳಿಗೆ ಮನದಟ್ಟುಮಾಡಿಕೊಡಬೇಕಾದ ಒಂದು ಘಟ್ಟಕ್ಕೆ ತಲುಪಿದ್ದೇವೆ. ತಪಾಸಣೆಗಳನ್ನು ನಡೆಸುವಲ್ಲಿ ಒಂದು ರೀತಿಯ ತರ್ಕಬದ್ಧತೆ ಹಾಗೂ ಸಮತೋಲನ
ಅರಿಶಿಣ ನೀರು ಕುಡಿಯಿರಿ ರೋಗ ಮುಕ್ತರಾಗಿ.ರೋಗ ಪ್ರತಿರೋಧಕ ವ್ಯವಸ್ಥೆಯನ್ನು ಸದೃಢಗೊಳಿಸುವುದೂ ಸೇರಿದಂತೆ ದೇಹದ ಆಂತರಿಕ ಶುದ್ದತೆಗಾಗಿ ಇದನ್ನು ಬಳಸುವುದು ಇಂದಿನ ಮಾಲಿನ್ಯಯುಕ್ತ ಪರಿಸರದಲ್ಲಿ ಅತ್ಯಂತ ಅನಿವಾರ್ಯವಾಗಿದೆ. ಬಹುತೇಕ ಭಾರತೀಯರಿಗೆ ಅರಿಶಿಣ ಚಿರಪರಿಚಿತ. ನಮಗೆ ಚಿಕ್ಕ ವಯಸ್ಸಿನಲ್ಲಿ ಗಾಯಗಳಿಗೆ ಅಜ್ಜಿಯಂದಿರು ಅರಿಶಿಣ ಲೇಪಿಸಿ
ನೋವಿನ ಈ 10 ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ.ಹೊಸ ಅಧ್ಯಯನವೊಂದು ಕೆಲವು ನೋವಿನ ಲಕ್ಷಣಗಳು ಮತ್ತು ಚಿಹ್ನೆಗಳನ್ನು ನಿರ್ಲಕ್ಷಿಸಬಾರದು. ಅವುಗಳನ್ನು ಉಪೇಕ್ಷೆ ಮಾಡಿದ್ದೇ ಆದರೆ ಮಾರಕವಾಗಿ ಪರಿಣಮಿಸುತ್ತದೆ ಎಂಬು ಗಂಭೀರ ಸಂಗತಿಯನ್ನು ತಿಳಿಸಿದೆ. ಜನರು ನೋವಿನ ಸಾಮಾನ್ಯ ಲಕ್ಷಣಗಳನ್ನು ಆಗಾಗ ನಿರ್ಲಕ್ಷಿಸುತ್ತಾರೆ. ಈ ನೋವಿಗಾಗಿ
ಬೇಸಿಗೆಯಲ್ಲಿ ತ್ವಚೆಯ ಆರೈಕೆ ಸಾಮಾನ್ಯರನ್ನು ಕಾಡುವ ಸಮಸ್ಯೆ. ಸೂರ್ಯ ರಶ್ಮಿ ಏಕೆ ಈ ಸಮಸ್ಯೆಗಳಿಗೆ ಕಾರಣವಾಗುತ್ತದೆ ಹಾಗೂ ಈ ತೊಂದರೆಗಳಿಂದ ಹೊರ ಬರುವುದು ಹೇಗೆ ಎಂಬುದರ ಮೇಲೆ ಬೆಳಕು ಚೆಲ್ಲುವ ವಿಶೇಷ ಲೇಖನವಿದು. ಬೇಸಿಗೆ ಕಾಲ ಬಂತೆಂದರೆ, ಜನರಿಗೆ ವಿಶೇಷವಾಗಿ ಮಹಿಳೆಯರಿಗೆ
ಕೊರೋನಾ ಲಾಕ್ ಡೌನ್ ಮುಂದೇನು? ಇನ್ನೀಗ ಮಗದೊಮ್ಮೆ ರೋಗ ಬಂದರೂ ಸಾಂಕ್ರಾಮಿಕ ರೋಗವನ್ನು ಎದುರಿಸುವ ಸಾಮಥ್ರ್ಯ ಮತ್ತು ಮನೋಸ್ಥಿತಿ ಜನರಿಗೆ ಬೆಳೆದಿದೆ. ಈ ಕಾರಣದಿಂದ ಲಾಕ್ಡೌನ್ ಮುಗಿದ ಬಳಿಕ ರೋಗದ ತೀವ್ರತೆ ಕುಂಠಿತವಾಗುವ ಎಲ್ಲ ಸಾಧ್ಯತೆಗಳೂ ಇದೆ. ಇಡೀ ಜಗತ್ತು ಹಿಂದೆಂದೂ