ಕೊರೋನಾ ನಿವಾರಣೆ- ಮನುಷ್ಯ ಪ್ರಯತ್ನವೇ? ದೇವರ ನಂಬಿಕೆಯೇ? ಕೊರೋನ ಬಂದಾಗ “ಪ್ರಾರ್ಥನಾ ಮಂದಿರಗಳಲ್ಲಿ ಎಲ್ಲರೂ ಸೇರಿ ಪ್ರಾರ್ಥನೆ ಮಾಡಿ, ಯಾವ ಜಾಗೃತೆಯ ಅಗತ್ಯವೂ ಇಲ್ಲ, ಎಲ್ಲದಕ್ಕೂ ದೇವರಿದ್ದಾನೆ” ಎಂದು ಯಾವ ಗುರುಗಳಾದರು ಹೇಳಿದರೆ ಅದು ಮಕ್ಕಳ ಕೈಯಲ್ಲಿ ಚಾಕುವನ್ನು ಕೊಟ್ಟು, ದೇವರಿದ್ದಾನೆ
ಬೇಸಿಗೆಯಲ್ಲಿ ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ವಸಂತ ಋತು ಮತ್ತು ಶರದೃತು ನಡುವೆ, ನಾಲ್ಕು ಉಷ್ಣ ಋತುಗಳಲ್ಲಿ ಬೇಸಿಗೆ ತುಂಬಾ ತಾಪಮಾನ ಮತ್ತು ಅಧಿಕ ಉಷ್ಣಾಂಶದ ಋತು. ಬೇಸಿಗೆ ಎಂದರೆ ಸಾಂಪ್ರದಾಯಿಕವಾಗಿ ಬಿಸಿ ಒಣ ವಾತಾವರಣವನ್ನು ಒಳಗೊಂಡಿರುತ್ತದೆ. ಆದರೆ, ಈ
ಕೊರೋನಾ -ಪ್ರಕೃತಿಗೆ ಆನಂದಮಯ ಕಾಲ, ಮಾನವನಿಗೆ ಅವಲೋಕಿಸುವ ಕಾಲ.ನಮ್ಮ ಗುರಿ, ಸಂಕಲ್ಪ ಮತ್ತು ಜೀವನ ಶೈಲಿ ಬದಲಾಯಿಸಬೇಕಾದ ಕಾಲಬಂದಿದೆ. ಪೃಥ್ವಿ ಕೆಂಡವಾಗಿದೆ, ಆಕಾಶ ಬಿಸಿಯಾಗಿದೆ, ವಾಯು ಮಾಲಿನ್ಯವಾಗಿದೆ, ಭೂಗರ್ಭ ಬರಿದಾಗುತ್ತಿದೆ ಅರಣ್ಯ ನಾಶವಾಗಿದೆ, ಸುನಾಮಿ ಬಂದು ಹೋಗಿದೆ ; ಕೊರೋನಾ ಬಂದಾಗಿದೆ,
ಪಾದಾಭ್ಯಂಗ ಪಾದದ ರೋಗಗಳಿಗೆ ಉತ್ತಮ ಚಿಕಿತ್ಸೆ. ಪಾದಕ್ಕೆ ಮಾಡುವ ಅಭ್ಯಂಜನ ನರಗಳಿಗೆ ಶಕ್ತಿ ನೀಡುತ್ತದೆ. ರಕ್ತದೊತ್ತಡ, ನಿದ್ರಾಹೀನತೆ, ಚಿಂತೆ, ಮಾನಸಿಕ ಖಿನ್ನತೆ, ಅಪಸ್ಮಾರ, ಡಯಾಬಿಟಿಕ್ ನ್ಯೂರೋಪತಿ, ಆತಂಕ, ಪಾದಗಳ ಒಡಕು ರೋಗಗಳಿಗೆ ಉತ್ತಮ ಚಿಕಿತ್ಸೆ. ಆಯುರ್ವೇದ ಒಂದು ಜೀವನ ಪದ್ದತಿ, ರೋಗಗಳನ್ನು
ಡಯಾಬಿಟಿಕ್ ರೆಟಿನೋಪಥಿ ವಿಶ್ವದಲ್ಲಿ ಅಂಧತ್ವಕ್ಕೆ ಕಾರಣವಾಗುತ್ತಿರುವ ಪ್ರಮುಖ ರೋಗವಾಗಿ ಕ್ಷಿಪ್ರವಾಗಿ ಹೊರಹೊಮ್ಮುತ್ತಿದೆ. ರೋಗದ ಬಗ್ಗೆ ಹಾಗೂ ಅದರ ನಿಯಂತ್ರಣದ ಬಗ್ಗೆ ವಿಶ್ವಾದ್ಯಂತ ಜಾಗೃತಿ ಮೂಡಿಸಲಾಗುತ್ತಿದ್ದರೂ ಮಧುಮೇಹ ಮತ್ತು ಅಂಧತ್ವಕ್ಕೆ ಸಂಬಂಧಪಟ್ಟ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಆರೋಗ್ಯ ತಜ್ಞರು ಆತಂಕ ವ್ಯಕ್ತಪಡಿಸುತ್ತಾರೆ. ವಿಶ್ವ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನಿಂಬೆ ಚಹಾ ಸಹಾಯಕ. ಈ ಕೋವಿಡ್ 19 ಲಾಕ್ಡೌನ್ ಸಮಯದಲ್ಲಿ, ನಿಂಬೆ ಚಹಾವನ್ನು ಕುಡಿಯುವುದರಿಂದ ಅದರ ಆರೋಗ್ಯ ಪ್ರಯೋಜನಗಳ ಜೊತೆಗೆ ನಮ್ಮ ಮನಸ್ಸನ್ನು ಸಹ ಉಲ್ಲಾಸಗೊಳಿಸಬಹುದು. ಲಿಂಬೆಹಣ್ಣಿನ ಬಗ್ಗೆ ನಮ್ಮಲ್ಲಿ ಅಪಾರ ನಂಬಿಕೆ..ದೇಹಕ್ಕೆ ಸಿ. ಸತ್ವವನ್ನು
ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರ ಸೇವಿಸಿ ನಾವು ನಮ್ಮಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಅಂತೆಯೇ ಕೋವಿಡ್-19 ಸೊಂಕಿನಿಂದ ಪಾರಾಗಬಹುದಾಗಿದೆ. ಕೋವಿಡ್- 19 ತನ್ನ ಗ್ರಹಣಾಂಗಗಳನ್ನು ಅಪಾಯಕಾರಿಯಾಗಿ ಹರಡಿದೆ ಮತ್ತು ಅದನ್ನು ಎದುರಿಸಲು ಇಲ್ಲಿಯವರೆಗೆ ಯಾವುದೇ ಔಷಧಿಯನ್ನು ಕಂಡುಹಿಡಿಯಲು ಸಾಧ್ಯವಾಗಿಲ್ಲ. ಸ್ವಯಂ ಪ್ರತ್ಯೇಕತೆಯಿಂದ ಹಾಗೂ ಸಂಪರ್ಕ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಪ್ರಕೃತಿದತ್ತವಾದ ಮಾರ್ಗಗಳು ಸಹಾಯಕಾರಿ. ಪ್ರತಿಯೊಬ್ಬ ಮನುಷ್ಯನಿಗೂ ಉತ್ತಮ ಆರೋಗ್ಯ ಅವಶ್ಯಕ. ದೀರ್ಘಕಾಲ ಆರೋಗ್ಯವಾಗಿ ಬದುಕಬೇಕೆಂಬುದು ಪ್ರತಿಯೊಬ್ಬ ಮನುಷ್ಯನ ಸಹಜ ಬಯಕೆ. ಇದು ನೆರವೇರಲು ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಂಡು ದೇಹಕ್ಕೆ ಸೋಂಕುಗಳು ಬರದ
ಹೋಮಿಯೋಪಥಿಯಲ್ಲಿ ಕೊರೊನ ವೈರಸ್ ಸೋಂಕಿಗೆ ಚಿಕಿತ್ಸೆಯುಂಟೇ? ಈಗಿನ ವಿಷಮ ಪರಿಸ್ಥಿತಿಯಲ್ಲಿ ಹೋಮಿಯೋಪಥಿ ಚಿಕಿತ್ಸೆಯನ್ನು ಈಗಾಗಲೇ ಚಾಲ್ತಿಯಲ್ಲಿರುವ ಅಲೋಪಥಿ ಚಿಕಿತ್ಸೆಯ ಜೊತೆಗೆ ಸಂಯೋಜಿತ ಚಿಕಿತ್ಸೆಯನ್ನು ನೀಡುವುದರ ಮೂಲಕ ಈ ಕರೋನ ವೈರಸ್ ಪಿಡುಗನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯವಾಗುತ್ತದೆ. ಇಡೀ ಜಗತ್ತೇ ಕೋವಿಡ್ 19 ಅಥವಾ ಕೊರೊನ