ಅಂಧತ್ವ ತಡೆ ಸಪ್ತಾಹ ಏಪ್ರಿಲ್ ಬಿಸಿಲು ಏರುತ್ತಿದೆ. ಬೆವರುತ್ತಾ ಕುಳಿತು ಯೋಚಿಸುತ್ತ ಹುಡುಕಿದಾಗ, ಏಪ್ರಿಲ್ ತಿಂಗಳಿನಲ್ಲಿ ವಿಶ್ವದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಆಚರಿಸಲಾಗುವ ಅನೇಕ ದಿನಾಚರಣೆಗಳ ಬಗ್ಗೆ ತಿಳಿದು ಬಂತು. ಈ ದಿನಾಚರಣೆಗಳಲ್ಲಿ ಜನರ ಆರೋಗ್ಯ, ಪ್ರಕೃತಿ- ಪರಿಸರ, ಪ್ರಾಣಿಗಳು ಹೀಗೆ ವಿಂಗಡಣೆ
ಕೊರೋನಾ ಒಟ್ಟಿಗೆ ಹೋರಾಡೋಣ, ಸರ್ಕಾರದ ಸೂಚನೆಗಳನ್ನು ಪಾಲಿಸೋಣ, ಸವಾಲನ್ನು ಸ್ವೀಕರಿಸೋಣ, ಸ್ಚಚ್ಚತೆ ಕಡೆ ಗಮನ ನಿಡೋಣ, ಸಮಾಜಕ್ಕೆ ಧೈರ್ಯ ತುಂಬೋಣ, ಈ ಮಹಾ ಮಾರಿಯನ್ನ ಹೊಡೆದೋಡಿಸೋಣ. ಪ್ರಸ್ತುತ ಜಾಗತಿಕವಾಗಿ ಕಾಡುತ್ತಿರುವ ಬಹುದೊಡ್ಡ ಕಣ್ಣಿಗೆ ಕಾಣದ ವೈರಿ ಎಂದರೆ ‘ಕೊರೋನಾ’ ಇದರ ಹುಟ್ಟಿಗೆ
ಆಂತರಿಕ ರೋಗ ನಿರೋಧಕ ಶಕ್ತಿ -ಇದು ಭಾರತೀಯರಲ್ಲಿ ಹೆಚ್ಚು.ಭಾರತೀಯರ ದೇಹದಲ್ಲಿ ವಿಶೇಷ ನ್ಯಾಚರಲ್ ಕಿಲ್ಲರ್ ಸೆಲ್ಸ್ ಎಂಬ ಬಿಳಿ ರಕ್ತ ಕಣಗಳ ಹೆಚ್ಚಿನ ದಂಡು ಇರುವುದು ಕಂಡುಬಂದಿದೆ.ಇದು ಭಾರತೀಯರಿಗೆ ನಿಸರ್ಗದ ಕೊಡುಗೆ ಎನ್ನಬಹುದು. ಸಾಂಕ್ರಾಮಿಕ ರೋಗ ಹರಡಲು, ಅಥವಾ ಸಾಂಕ್ರಾಮಿಕ ರೋಗದ
ಆರೋಗ್ಯ ಮತ್ತು ಚೆನ್ನಾಗಿರುವಿಕೆಯ ಕೇಂದ್ರಬಿಂದುವೇ ಪೌಷ್ಠಿಕತೆ. ಇದು ನಿಮ್ಮನ್ನು ಬಲಶಾಲಿಗಳಾಗಲು, ಕೆಲಸ ಮಾಡಲು ನಿಮಗೆ ಶಕ್ತಿ ಕೊಡುತ್ತದೆ ಹಾಗೂ ನೀವು ನೋಡಲು ಚೆನ್ನಾಗಿದ್ದೀನಿ ಎಂದು ಕಾಣಲು, ಆ ಅನಿಸಿಕೆ ನಿಮಗೆ ಬರಲು ಕಾರಣೀಭೂತವಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ ವ್ಯಾಖ್ಯೆಯಂತೆ, ದೇಹದ ಬೇಡಿಕೆಗಳಿಗೆ
ಪ್ರಾಣಾಯಾಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವುದು. ಪ್ರಾಣಾಯಾಮಗಳ ನಿರಂತರ ಆಭ್ಯಾಸದಿಂದ ಶ್ವಾಸಕೋಶದ ಸಮಸ್ಯೆಯನ್ನು ಕಡಿಮೆಮಾಡಬಹುದು ಹಾಗೂ ಶ್ವಾಸಕೋಶದ ಕಾರ್ಯಕ್ಷಮತೆಯನ್ನು ಉತ್ತಮಗೊಳಿಸಿ ಆರೋಗ್ಯವನ್ನು ಪಡೆಯಬಹುದು. ಪ್ರಾಣಾಯಾಮವು `ಪ್ರಾಣ’ ಮತ್ತು `ಆಯಾಮ’ ಪದಗಳ ಸಂಗಮ. ಪ್ರಾಣ ಎಂದರೆ ವೈಟಲ್ ಫೋರ್ಸ್ ಹಾಗೂ ಆಯಾಮ
ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಾಗಲು ದೇಹಕ್ಕೆ ವಿಟಮಿನ್ ಸಿ ಅಗತ್ಯ. ನಿತ್ಯವೂ ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚು ಮಾಡುವಂತಹ ನೆಲ್ಲಿಕಾಯಿ, ಶುಂಠಿ, ಅರಿಶಿಣ ಮುಂತಾದ ಸಾಂಬಾರ ಪದಾರ್ಥಗಳನ್ನು ಬಳಕೆ ಮಾಡುವುದು, ಕಾಲಕಾಲಕ್ಕೆ ಪಂಚಕರ್ಮ ಚಿಕಿತ್ಸೆಗಳನ್ನು ತೆಗೆದುಕೊಳ್ಳುವುದು ಬಹಳ
ಪತ್ರಿಕೆ ಬಿಚ್ಚಿದರೆ, ಟಿ.ವ್ಹಿ ಆನ್ ಮಾಡಿದರೆ ಮತ್ತು ಮೊಬೈಲ್ ಲಾಕ್ ತೆಗೆದರೆ ಸಾಕು, ಕೊರೋನಾ„ ಕೊರೋನಾ„„ ಕೂಗು ಮತ್ತು ಶಬ್ದದ ಹಾವಳಿ. ಆಗ ಎದೆಯಲ್ಲಿ ಧಡ..ಧಡ ಸೇರಿ, ಗಂಟಲು ಒಣಗಿ ಬರುತ್ತದೆ ಮತ್ತು ಆ ಸಮಯದಲ್ಲಿ ಒಂದು ಸೀನು-ಗೀನು ಬಂದರೆ ಸಾಕು,
ಸೇಬಿನ ಸೇವನೆ-ಸೋಂಕು ವಿರುದ್ಧ ರೋಗನಿರೋಧಕ ಶಕ್ತಿ ಬೆಳೆಸಿಕೊಳ್ಳಲು ಅತ್ಯುತ್ತಮ. ಸ್ವಾದಿಷ್ಟವಾಗಿರುವ ಮತ್ತು ತಿನ್ನುವಾಗ ವಿಶಿಷ್ಟವಾದ ರೀತಿಯಲ್ಲಿ “ಕರಕರ” ಎಂಬ ಸದ್ದನ್ನು ಮಾಡುವ ಸೇಬು ಹಣ್ಣನ್ನು ಮೆಚ್ಚದವರಿಲ್ಲ. ಹೀಗಾಗಿಯೇ ಇದು ಎಲ್ಲ ವಯೋಮಾನದವರಿಗೂ ಅತ್ಯಂತ ಪ್ರಿಯವಾದ ಹಣ್ಣಾಗಿದೆ. ಗರಿಷ್ಠ ಆರೋಗ್ಯಕ್ಕೆ ಅತ್ಯಗತ್ಯವಾಗಿರುವ ಪೋಷಕಾಂಶಗಳು
ಕರೋನಾ ಎಚ್ಚರ ಜರೂರು, ಭೀತಿ ಬೇಡ. ಕೊವಿಡ್-19 ವೈರಾಣುಗಳು ಸೃಷ್ಟಿಸಿದ ಪಿಡುಗು ಜಗತ್ತಿನಾದ್ಯಂತ ಬಾಧಿಸಿ ಜಗತ್ತಿನ ಆರ್ಥಿಕತೆಯನ್ನೇ ಮಕಾಡೆ ಮಲಗಿಸುವ ಸ್ಥಿತಿಯನ್ನು ತಲುಪಿಸಿದೆ.ಸರಕಾರದ ಆರೋಗ್ಯ ಇಲಾಖೆ ಸೂಚಿಸಿದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಪ್ರಾಮಾಣಿಕವಾಗಿಯೂ, ತಪ್ಪದೇ ಅನುಸರಿಸೋಣ. ಇಡಿಯ ವಿಶ್ವವನ್ನೇ ತಲ್ಲಣಗೊಳಿಸಿದ ಕರೋನಾ