ಜಾಗತಿಕ ಸಾಂಕ್ರಾಮಿಕ ರೋಗಗಳು ಪ್ರಾಣಹಾನಿ ಜೊತೆ ಅರ್ಥವ್ಯವಸ್ಥೆಯನ್ನೂ ಅಲ್ಲೋಲ್ಲಕಲ್ಲೋಲಗೊಳಿಸಿದೆ. ಇವೆಲ್ಲಕ್ಕೆ ಸಾಕ್ಷಿಯಾದವರ ಮಾನಸಿಕ ಅರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಬೀರಿದೆ. ಇಡೀ ದೇಶವೇ ಒಂದಾಗಿ ಸಾಂಕ್ರಾಮಿಕದ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ತೆಗೆದುಕೊಳ್ಳುವ ಕ್ರಮಗಳು ಜನರ ವರ್ತನೆ, ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಅನುಷ್ಠಾನಗೊಳಿಸಬೇಕಾಗುತ್ತದೆ. ಹಿಂದೆಂದು
ಕೋವಿಡ್ ಕಾಟ ಹಿನ್ನಲೆಯಲ್ಲಿ ದಂತ ವೈಧ್ಯರು ದಂತ ಚಿಕಿತ್ಸಾಲಯವನ್ನು ಅನಿವಾರ್ಯವಾಗಿ ಮುಚ್ಚಬೇಕಾದ ಸಂದಗ್ದತೆಗೆ ಸಿಲುಕಿದ್ದಾರೆ. ಖಾಸಗಿ ದಂತ ಚಿಕಿತ್ಸಾಲಯಗಳನ್ನು ಮುಚ್ಚಿ ಎಂದು ಆದೇಶ ನೀಡಿದರೆ ಸರ್ಕಾರದ ಜವಾಬ್ದಾರಿ ಮುಗಿಯುವುದಿಲ್ಲ. ಜಗತ್ತಿನೆಲ್ಲೆಡೆ ಕೊವಿಡ್-19 ಎಂಬ ಮಹಾಮಾರಿಯ ಅಟ್ಟಹಾಸ ಕಾಡ್ಗಿಚ್ಚಿನಂತೆ ಹರಡುತ್ತಿದೆ. ಈ ರೋಗಕ್ಕೆ
ಕೊರೋನಾ ಲಾಕ್ ಡೌನ್ ಕೊರೋನಾ ವೈರಾಣು ಒಬ್ಬರಿಂದ ಒಬ್ಬರಿಗೆ ಹರಡುವುದನ್ನು ತಡೆಗಟ್ಟಲು ಸರಿಯಾದ ದಾರಿ. ಪ್ರತಿಯೊಬ್ಬ ಪ್ರಜ್ಞಾವಂತ ಪ್ರಜೆಯೂ ತನ್ನ ಜವಾಬ್ದಾರಿಯನ್ನು ಅರಿತುಕೊಂಡು, ಸಾಮಾಜಿಕ ಅಂತರ ಮತ್ತು ಲಾಕ್ ಡೌನ್ ನ್ನು ಕಟ್ಟುನಿಟ್ಟಾಗಿ ಪಾಲಿಸದಿದ್ದಲ್ಲಿ ಮುಂಬರುವ ದಿನಗಳನ್ನು ಊಹಿಸಲೂ ಅಸಾಧ್ಯ. “ನನಗೆ
ಸುಮಾರು 23 ವರ್ಷಗಳ ಹಿಂದೆ, ಬಯಲುಸೀಮೆಯ ಬಿಸಿಲ ಪ್ರದೇಶದಿಂದ ಬೆಂಗಳೂರಿಗೆ ಬಂದ ನಮಗೆ ಪ್ರತಿ ಸಂಜೆ ಚಳಿಯಾಗುತಿತ್ತು…!! .ಮುಂದಿನ ಇಪ್ಪತ್ತು ವರ್ಷಗಳಲ್ಲಿ ಚಳಿ ತ್ವರಿತಗತಿಯಲ್ಲಿ ಮಾಯವಾಗಲಾರಂಭಿಸಿತು “ಚಳಿ …ಚಳಿ …ತಾಳೆನು “…ಎಂಬ ಹಾಡು ನಿಧಾನವಾಗಿ ” ಚಳಿ ಚಳಿ ಕಾಣೆನು …..ಎಂದು ಹಾಡುವ
ನಿಮ್ಮ ಮುದ್ದು ಕಂದನ ಬೆಳವಣಿಗೆಯಲ್ಲಿ ಮಸಾಜ್ ಮಹತ್ವದ ಪಾತ್ರ ವಹಿಸುತ್ತದೆ. ಅಮ್ಮನ ಸುಕೋಮಲ ಚೇತೋಹಾರಿ ಸ್ವರ್ಶದ ಮರ್ದನವು ಶಿಶುವಿನ ಬೆಳವಣಿಗೆಗೆ ತುಂಬಾ ಮುಖ್ಯ. ನಿಮ್ಮ ಮಗುವಿಗಾಗಿ ಅನುಸರಿಸಲು ಬಯಸುವ ಕೆಲವು ಪ್ರಾಥಮಿಕ ಸೂತ್ರಗಳನ್ನು ಇಲ್ಲಿ ನೀಡಲಾಗಿದೆ. ಪಾದ ಮತ್ತು ಕಾಲುಗಳಿಗೆ ಆರಾಮ
ಅಪಸ್ಮಾರ ಕಾಯಿಲೆ ಎನ್ನುವುದು ಕೇವಲ ಒಂದು ರೋಗವಲ್ಲ. ನಿರಂತರವಾದ ಔಷಧಿ ಸೇವನೆ ಮತ್ತು ಆರೋಗ್ಯ ಪೂರ್ಣ ಜೀವನಶೈಲಿಯಿಂದ ಹತೋಟಿಯಲ್ಲಿಡಬಹುದು.ಇದನ್ನೇ ಮೂರ್ಛೆ ರೋಗ, ಪಿಟ್ಸ್, ಅಪಸ್ಮಾರ, ಮಲರೋಗ ಮುಂತಾದ ಹೆಸರುಗಳಿಂದ ಕರೆಯುತ್ತಾರೆ. ಕಳೆದ ಜನವರಿ ತಿಂಗಳ ಕೊನೆ ವಾರದ ಕೊನೆ ದಿನವಾದ ಶನಿವಾರ
ಬೆಂಗಳೂರಿನ ಗಲ್ಲಿಗಲ್ಲಿಗಳಲ್ಲಿ ರಾರಾಜಿಸುತ್ತಿರುವ ಸರಿಯಾಗಿ ವಿಲೇವಾರಿಯಾಗದ ಕಸದ ತೊಟ್ಟಿಗಳು ಇಲಿ ಹೆಗ್ಗಣಗಳನ್ನು ಪೋಷಿಸುವ ಕೇಂದ್ರಗಳು. ಇಲಿಗಳ ಉಪಟಳ ನಗರಕ್ಕೆ ಮಾತ್ರ ಸೀಮಿತವಲ್ಲ, ಹಳ್ಳಿಗಳಿಗೂ ಇಲಿಗಳ ಕಾಟ ತಪ್ಪಿದ್ದಲ್ಲ. ಕೊಳೆತು ನಾರುವ ಕಸದ ಮಧ್ಯ ಬಾಳಿ ಬೆಳೆಯುವ ಇಲಿಗಳಿಂದ ಉಂಟಾಗುವ ಕಾಯಿಲೆಗಳು ಹಲವಾರು.
ವಿಶ್ವ ಕ್ಷಯ ರೋಗ ದಿನ- ಮಾರ್ಚ್ 24 ರಂದು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಜೋರಾಗಿ ಕೆಮ್ಮುವುದು, ಸೀನುವುದು, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಮುಂತಾದವುಗಳಿಂದ ರೋಗಾಣು ಗಾಳಿಯಲ್ಲಿ ಹರಡಿ ವ್ಯಕ್ತಿಯಿಂದ ವ್ಯಕ್ತಿಗೆ ಹರಡುತ್ತದೆ. ಕ್ಷಯ ರೋಗ ಗುಣಪಡಿಸ ಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು ಸಕಾಲದಲ್ಲಿ
ಕರ್ನಾಟಕದಲ್ಲಿ ಯುಗಾದಿ ಹಬ್ಬ ಆಚರಿಸಲಾಗುತ್ತದೆ. ಹೀಗಾಗಿ ಮನೆಯಲ್ಲಿ ಹಬ್ಬವನ್ನು ಯಾವ ರೀತಿ ಆಚರಣೆ ಮಾಡಬೇಕು ಎಂಬುದರ ಜೊತೆ ಯಾವ ಸಿಹಿತಿನಿಸು ಮಾಡುವುದು ಎಂದು ಸಾಮಾನ್ಯವಾಗಿ ಹೆಂಗಸರು ತಲೆಕೆಡಿಸಿಕೊಂಡಿರುತ್ತಾರೆ. ಅವರಿಗಾಗಿ ಇಲ್ಲಿ ಸುಲಭ ಹಾಗೂ ಅತೀ ಬೇಗನೆ ಬಿಸಿ ಬಿಸಿ ಸಿಹಿ ಮಾಲ್ಪುವಾ/