ಹಲ್ಲುಗಳ ಮಧ್ಯಭಾಗದ ಡಯಾಸ್ಟೆಮ ಎನ್ನುವುದು ಮುಖದ ಅಂದಗೆಡಿಸುವ ಮುಜುಗರ ಉಂಟು ಮಾಡುವ ದೈಹಿಕ ದಂತ ಸಮಸ್ಯೆಯಾಗಿದ್ದು ಹಲವಾರು ಕಾರಣಗಳಿಂದ ಉಂಟಾಗಬಹುದು. ಸಕಾಲದಲ್ಲಿ ಗುರುತಿಸಿ ಸೂಕ್ತ ಚಿಕಿತ್ಸೆ ಮಾಡಿದಲ್ಲಿ ಶಾಶ್ವತವಾದ ಪರಿಹಾರ ಪಡೆಯಲು ಸಾಧ್ಯವಿದೆ. ಮುಂಭಾಗದ ಎರಡು ಮಧ್ಯದ ಬಾಚಿ ಹಲ್ಲುಗಳ ನಡುವೆ
ದಿನನಿತ್ಯದ ಜೀವನದಲ್ಲಿ ನಮ್ಮ ಆರೋಗ್ಯ ಅತೀ ಮುಖ್ಯ. ಆರೋಗ್ಯಕ್ಕಿಂತ ಬೇರೊಂದು ಭಾಗ್ಯವಿಲ್ಲ. ಆರೋಗ್ಯವೇ ಇಲ್ಲದ ಮೇಲೆ ಲೌಕಿಕ ಸುಖಗಳು ಸುಖ, ನೆಮ್ಮದಿಯನ್ನು ಕೊಡುವುದಿಲ್ಲ. ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನಿಯಮಿತವಾದ ದಿನಚರಿ ವ್ಯಾಯಾಮ, ಶಾರೀರಿಕ ಚಟುವಟಿಕೆ, ನಿಗದಿತ ಪ್ರಮಾಣದ ಆಹಾರ, ಇವುಗಳ ಕಡೆಗೆ
ಚರ್ಮವು ದೇಹದ ಒಳ ಅಂಗಗಳನ್ನು ಹೊರ ಜಗತ್ತಿನಿಂದ ಬೇರ್ಪಡಿಸುವ ಕೇವಲ ಒಂದು ಅಂಗವಲ್ಲ. ದೇಹದ ಹೊರ ಪರಿಸರಕ್ಕೆ ಜೈವಿಕ ಹಾಗೂ ಸಾಮಾಜಿಕ ಸಂಪರ್ಕವನ್ನು ಕಲ್ಪಿಸುವ ಸೂಕ್ಷ್ಮವಾದ ಬಹು ದೊಡ್ಡ ಅಂಗವಾಗಿದೆ. ಅಂತೆಯೇ ದೇಹದಲ್ಲಾಗುವ ಹಲವು ಬದಲಾವಣೆಗಳ ಪ್ರಭಾವವು ಚರ್ಮದಲ್ಲಿ ವ್ಯಕ್ತವಾಗುತ್ತದೆ. ಮತ್ತು
(ಇದು ತಿಳಿಬೇಕಾದ ವಿಷ್ಯ) ವರ್ಷಕ್ಕೆ ಹತ್ತಿಪ್ಪತ್ತು ಸಲ ನೆಗಡಿಯಿಂದ ಮೂಗು ಸೋರಿದರೆ ನಾವು ಮೂಗು ತೆಗೆಸಿಕೊಳ್ಳುವದಿಲ್ಲ. ಮತ್ತೆ ಗರ್ಭಕೋಶಕ್ಕೆ ಕತ್ತರಿಯಾಕೆ….. ? “ಡಾಕ್ಟ್ರೇ ಸೋಂಟಾ ನೋವು…. ಅವಾಗಾವಾಗ ಬಲೆಕಾಟ ಕೊಡುತ್ತೆ. . . ಏನಾದರೂ ಮಾಡಿ” ಎಂದು ಮಧ್ಯವಯಸ್ಕ ಮಹಿಳೆಯರು ತೊಂದರೆ
ಕೆಲವರು ಗರ್ಭಕೋಶ ತೆಗೆಯಿಸಿ ಕೊಂಡರೆ ನನಗೆ ಆ ಸಮಸ್ಯೆ ಆಗಬಹುದು, ಈ ಸಮಸ್ಯೆ ಆಗಬಹುದು ಎಂಬ ತಪ್ಪುಕಲ್ಪನೆ ಹೊಂದಿರುತ್ತಾರೆ. ಆ ತಪ್ಪು ಕಲ್ಪನೆಗಳೇನು ಎಂದು ತಿಳಿದುಕೊಳ್ಳುವ ಮೊದಲು ಯಾವ ಸಂದರ್ಭದಲ್ಲಿ ಗರ್ಭಕೋಶ ನಿವಾರಣೆ ಮಾಡುವ ಅನಿವಾರ್ಯಸ್ಥಿತಿ ಉಂಟಾಗುತ್ತದೆ ಎಂಬುದನ್ನು ಅರಿಯಬೇಕು. ಗರ್ಭಕೋಶ
ಅಲರ್ಜಿ-ಜೀವನ ಪದ್ಧತಿಯ ಬದಲಾವಣೆಯಿಂದ ಪರಿಹಾರ ಸಾಧ್ಯ. ಇಂದು ಸಾಮಾನ್ಯವಾಗಿ ಹಲವರಲ್ಲಿ ಹಲವಾರು ರೀತಿಯ ಅಲರ್ಜಿಗಳು ಕಂಡುಬರುತ್ತಿದೆ. ಇದನ್ನು ಕಡಿಮೆಮಾಡಿಕೊಳ್ಳಲು ನಾವು ಆಹಾರದಲ್ಲಿ ಬದಲಾವಣೆ ಮಾಡಿಕೊಳ್ಳುವುದು ಅತ್ಯವಶ್ಯಕ. ನಮ್ಮ ದೇಹವು ಯಾವೊಂದು ಆಹಾರವನ್ನು ಅಥವಾ ವಸ್ತುವನ್ನು ವಿಷವೆಂದು ಭಾವಿಸಿ ಅಲ್ಲದೇ ಪರಕೀಯವೆಂದು ಭಾವಿಸುವುದೋ
ಮಹಾಶಿವರಾತ್ರಿ ಹಬ್ಬ ಆಚರಣೆಗಳು ನಮ್ಮ ದೇಹವನ್ನು ಚಳಿಗಾಲದಿಂದ ಬೇಸಿಗೆಯ ಕಾಲಕ್ಕೆ ಹೊಂದಿಕೊಂಡು ಆರೋಗ್ಯವಾಗಿ ಜೀವಿಸಲು ಇರುವ ಕ್ರಮಗಳು. ಶಿವರಾತ್ರಿಯು ರಾತ್ರಿಯಲ್ಲಿ ಆಚರಿಸುವ ಹಬ್ಬ. ಸಂಪೂರ್ಣ ಶುದ್ಧಭಾವ, ಧಾರ್ಮಿಕ ಕಟ್ಟುಪಾಡು, ಪ್ರಾಮಾಣಿಕತೆ ಮತ್ತು ಮನೋನಿಗ್ರಹದಿಂದ ರಾತ್ರಿಯಲ್ಲಿ ಶಿವನನ್ನು ಕುರಿತು ಪೂಜಿಸುವ ಹಬ್ಬ. ಹಿಂದುಗಳು
ಭಾಷೆ ಅಭಿವೃದ್ದಿಯು ಆರಂಭಿಕ ಬಾಲ್ಯಾವಸ್ಥೆಯ ವಿಕಸನದ ಬಹು ಮುಖ್ಯ ಪ್ರಕ್ರಿಯೆಗಳಲ್ಲಿ ಒಂದು. ನಿಧಾನವಾಗಿ ಮಾತು ಕಲಿಸುವ ಅಥವಾ ವಿಳಂಬವಾಗಿ ಭಾಷೆ ಅಭಿವೃದ್ದಿಯಾಗುವ ಮಕ್ಕಳು ಇತರ ಅರಿವು, ಸಾಮಾಜಿಕ-ಭಾವನಾತ್ಮಕ ಮತ್ತು ಶಾಲೆ-ಶಿಕ್ಷಣಕ್ಕೆ ಸಂಬಂದಪಟ್ಟ ಸಮಸ್ಯೆಗಳನ್ನು ಎದುರಿಸುತ್ತಾರೆ. ಮ್ಯೂಸಿಕ್ ಥೆರಪಿ ಅಥವಾ ಸಂಗೀತ ಚಿಕಿತ್ಸೆಯು
ಹೃದಯ ಮಾಂಸಖಂಡಗಳ ಕುಗ್ಗುವುದರಿಂದ ಅಧಿಕ ರಕ್ತದೊತ್ತಡ ಕಂಡುಬರುತ್ತದೆ. ರಕ್ತ ನಾಳಗಳ ಪ್ರತಿರೋಧದಿಂದಲೂ ಹೈಪರ್ಟೆನ್ಷನ್ ಉಂಟಾಗುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ವೇಳೆ ಹೃದಯದ ಸಂಕೋಚನವು ಆರ್ಟರಿಗಳ ವಿಸ್ತರಣೆಗೆ ಒತ್ತಡ ಹಾಕುತ್ತದೆ. ಹೃದಯವು ಸಂಕುಚಿತಗೊಂಡಾಗ ಒತ್ತಡ ಹೆಚ್ಚಾಗುತ್ತದೆ ಹಾಗೂ ಅದು ವಿಶ್ರಾಂತಿಯಲ್ಲಿದ್ದಾಗ ಒತ್ತಡವು ಕಡಿಮೆಯಾಗುತ್ತದೆ.