ದೇವರು ಕಾರ್ಯರೂಪದಲ್ಲಿ ಕಾಣಿಸಿಕೊಳ್ಳುತ್ತಾನೆ. ದೇವರು ಸಶರೀರನಾಗಿ ಪ್ರತ್ಯಕ್ಷನಾಗಬೇಕೆಂದಿಲ್ಲ. ಆದರೆ ಧ್ಯಾನಮಾರ್ಗದಲ್ಲಿ ಸಾಗುವವನಿಗೆ ಇಂತಹ ಅನುಭವಗಳು ತೀರಾ ಸಹಜ ಹಾಗೂ ಅಂತಹ ಅನುಭವಗಳು ಅನಂತ. ಡಾ. ದೇವದಾಸ ನಾಯಕ್ ಎಂಬುವ ವೈದ್ಯರು ಪುತ್ತೂರಿನ ಶಾಫಿ ಬಿಲ್ಡಿಂಗ್ ಎದುರಿನ ಕಟ್ಟಡದಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದರು.
ಫೆಬ್ರವರಿ 14ರಂದು ವ್ಯಾಲೆಂಟೈನ್ಸ್ ಡೇ ಸಂದರ್ಭದಲ್ಲಿ ರವಿಚಂದ್ರನ್, ಶಾರೂಕ್ ಖಾನ್, ಯಶ್, ಮುಂತಾದ ನಾಯಕ ಪಾತ್ರಧಾರಿಗಳು, ಮಂಡಿಯೂರಿ ಕುಳಿತು ಕೆಂಪು ಗುಲಾಬಿ ಕೊಡುತ್ತಾ ‘I Love You’ ಎಂದಾಗ ILU ಎಂಬುದೇ ಪ್ರೇಮ ನಿವೇದನೆ ಎಂದುಕೊಳ್ಳುತ್ತಾ, ಆ ಸ್ಥಳದಲ್ಲಿ ತಮ್ಮನ್ನೇ ನಾಯಕರಾಗಿ
ದಂತ ವೈದ್ಯಕೀಯ ಕ್ಷೇತ್ರ ಎನ್ನುವುದು ವೈದ್ಯಕೀಯ ಶಾಸ್ತ್ರದ ಒಂದು ಅವಿಭಾಜ್ಯ ಅಂಗ. ಪ್ರಾಥಮಿಕವಾಗಿ ದಂತ ವೈದ್ಯಕೀಯ ಪದವಿ ಅಥವಾ ಬಿ.ಡಿ.ಎಸ್ ಪದವಿ ಪಡೆದ ಬಳಿಕ ಸುಮಾರು ಒಂಬತ್ತು ವಿವಿಧ ವಿಭಾಗಗಳಲ್ಲಿ ಉನ್ನತ ವ್ಯಾಸಂಗ ಅಥವಾ ಸ್ನಾತ್ಸಕೋತ್ತರ ಪದವಿ ಪಡೆಯುವ ಅವಕಾಶವಿದೆ. ಇದರಲ್ಲಿ
ಸಂಧಿವಾತ ಜೀವನಶೈಲಿಯ ಬದಲಾವಣೆಗಳಿಂದ ತಡೆಯಬಹುದು. ಆರೋಗ್ಯಕರ ಜೀವನ = ಆರೋಗ್ಯವೇ ಭಾಗ್ಯ. ಇದು ಸಾರ್ವತ್ರಿಕ ಸತ್ಯ ಮತ್ತು ಇದು ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಸರಿಯಾದ ಮಾರ್ಗ. ನಿಮ್ಮ ಜೀವನದಲ್ಲಿ ನೀವು ಮಾಡುವ ಆಯ್ಕೆಗಳಿಂದಾಗಿ ನಿಮ್ಮ ದೈಹಿಕ ಸ್ವಾಸ್ಥ್ಯದ ಮೇಲೆ ನೇರ ಪರಿಣಾಮ
“ಜಿತೇನ ಲಭ್ಯತೇ ಲಕ್ಷ್ಮಿಃ ಮೃತೇನಾಪಿ ಸುರಾಂಗನಾ| ಕ್ಷಣವಿಧ್ವಂಸಿ ಕಾಯೇಸ್ಮಿನ್ ಕಾ ಚಿಂತಾ ಮರಣೀರಣೀ||” ‘ಶಿಲಾಶಾಸನವು ಹೇಳುವಂತೆ ಜೀವನ ಗೆದ್ದರೆ ರಾಜ್ಯಲಕ್ಷ್ಮಿ, ಸತ್ತರೆ ಸ್ವರ್ಗಲಕ್ಷ್ಮಿ; ಹೇಗೂ ಈ ಶರೀರ ಒಂದು ದಿನ ಅಳಿಯುವುದು ಇದ್ದೇ ಇದೆ ಅಂದಾಗ ಮರಣಕ್ಕಾಗಿ ಹಾಗೂ ಹೋರಾಟಕ್ಕಾಗಿ ಚಿಂತಿಸುವುದೇಕೆ”
ಜೀವಿ ಎಂದಮೇಲೆ ಸಮಸ್ಯೆಗಳ ಆಗರವೇ ಸರಿ. ಸಮಸ್ಯೆಗಳು ಮನಸಿಕವಾಗಿರಬಹುದು ಇಲ್ಲವೇ ಶಾರೀರಿಕವಾಗಿ ಬರಬಹುದು. ಶಾರೀರಿಕವಾಗಿ ನಮ್ಮನ್ನು ಬಾಧಿಸುವ ಸಮಸ್ಯೆಗಳಲ್ಲಿ ‘ಹರ್ನಿಯಾ’ ಕೂಡ ಒಂದು. ಇದು ಸ್ತ್ರೀಯರಿಗಿಂತ ಪುರುಷರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಹರ್ನಿಯಾ ಎಂದರೇನು? ಒಡಲಿನ (ಉದರ) ಒಳಗಿನ ಅಂಗಾಂಗಳು ಅದರಲ್ಲೂ ಬಹಳ
ಕಂಪ್ಯೂಟರ್ ವಿಷನ್ ಸಿಂಡ್ರೊಮ್ ಅತಿಯಾದ ಮೊಬೈಲ್ ಮತ್ತು ಕಂಪ್ಯೂಟರ್ ಸಾಧನಗಳ ಬಳಕೆಯಿಂದ ಕಾರಣವಾಗುವ ಕಣ್ಣ್ಣಿನ ಸಮಸ್ಯೆ. ಮುಂಜಾಗರೂಕತೆ ಬಳಸಿ, ದೇಹ್ಕಕೆ, ಮನಸ್ಸಿಗೆ ಮತ್ತು ಕಣ್ಣಿಗೆ ತೊಂದರೆ ಆಗದಂತೆ ಈ ಸಾಧನಗಳನ್ನು ಬಳಸುವುದರಲ್ಲಿಯೇ ಜಾಣತನ ಅಡಿಗಿದೆ. COVID ಕಾರಣದಿಂದಾಗಿ ಜನರು ಹೆಚ್ಚು ಹೆಚ್ಚು
ಸೋರಿಯಾಸಿಸ್ ಸಾಮಾನ್ಯವಾದ ಚರ್ಮರೋಗ. ಈ ರೋಗಕ್ಕೆ ಕಾರಣಗಳು ಇನ್ನೂ ಪತ್ತೆಯಾಗಿಲ್ಲ. ಆದರೆ ಇದು ದೇಹದೊಳಗಿನ ಯಾವುದೇ ಅಂಗಗಳಿಗೆ ಹಾನಿ ಮಾಡುವುದಿಲ್ಲವಾದ್ದರಿಂದ ಮಾರಣಾಂತಿಕ ಕಾಯಿಲೆಯೇನಲ್ಲ. ದೇಹದ ಚರ್ಮದ ಬೆಳವಣಿಗೆಗೆ ಕಾರಣವಾದ ವಂಶವಾಹಿನಿಗಳು ತಮ್ಮ ಕೆಲಸ ಮಾಡುವಲ್ಲಿ ವಿಫಲಗೊಂಡು ಅಸಹಜ ರೀತಿಯಲ್ಲಿ ಕಾರ್ಯನಿರ್ವಹಿಸುವುದರಿಂದ ಕಾಣಿಸಿಕೊಳ್ಳುವ
ಸ್ಪಾಂಡಿಲೈಟಿಸ್ ವ್ಯಾಧಿ ಕುರಿತು ತಕ್ಕ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ. ಪೂರ್ಣವಾಗಿ ನೋವುಗಳು ಸುಲಭದಲ್ಲಿ ಇಳಿಮುಖವಾಗುವುದಿಲ್ಲ. ಈ ನೋವು ಬಂದಾಗ ಕುತ್ತಿಗೆಯೆಲ್ಲಾ ಬಿಗಿದಂತೆ ಭಾಸವಾಗುತ್ತದೆ. ತಲೆಶೂಲೆ, ತಲೆಭಾರ, ತಲೆನೋವು ವಿಪರೀತವಾಗಿರುತ್ತದೆ. ಖಂಡಿತವಾಗಿಯೂ ಹೌದು..!! ಇದು ಸ್ಪೈನಲ್ಕಾರ್ಡ್ ಮೂಳೆಗಳಲ್ಲಿ ಉಂಟಾಗುವ ಸಾಮಾನ್ಯ ಶೈಥಿಲ್ಯ