ಉಬ್ಬಸ ಅಥವಾ ಅಸ್ತಮಾ ಬಾಧಿತರು ಅನುಭವಿಸುವ ವೇದನೆಗೆ ಮಿತಿಯೇ ಇಲ್ಲ. ಇದನ್ನು ಪೂರ್ಣವಾಗಿ ವಾಸಿ ಮಾಡುವುದು ಕಷ್ಟವಾದರೂ ಈಗ ಲಭ್ಯವಿರುವ ಅತ್ಯಾಧುನಿಕ ಚಿಕಿತ್ಸಾ ವಿಧಾನಗಳಿಂದ ನಿಯಂತ್ರಣ ಸಾಧ್ಯ. ಮಳೆಗಾಲದಲ್ಲಿ ಇದರ ಹಾವಳಿ ವಿಪರೀತ. ಇದು ವಂಶ ಪಾರಂಪರ್ಯವಾಗಿ ಬರಬಹುದು. ಕೆಲಸ ಮಾಡುವ
ವೈದೇಹಿ ಅಸ್ಪತ್ರೆಯಲ್ಲಿ ಸುಟ್ಟ ಗಾಯಗಳ ಚಿಕಿತ್ಸಾ ಘಟಕ ಆರಂಭಿಸಲಾಗಿದೆ. ವೈಟ್ಫೀಲ್ಡ್ ಪ್ರದೇಶ ಹಾಗೂ ಬೆಂಗಳೂರು ನಗರದ ಪೂರ್ವ, ಈಶಾನ್ಯ ಭಾಗ ಮತ್ತು ಇತರ ಸುತ್ತಮುತ್ತ ಗ್ರಾಮೀಣ ಪ್ರದೇಶಗಳ ಜನರಿಗೆ ನೆರವಾಗುವ ಸದುದ್ದೇಶದಿಂದ ವೈದೇಹಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ವಿಮ್ಸ್) ಆಡಳಿತ ಮಂಡಳಿ
ಆರೋಗ್ಯಂ ಪರಮಂ ಭಾಗ್ಯಂ ಸ್ವಾಸ್ಥ್ಯಂ ಸರ್ವಾರ್ಥಸಾಧನಮ್ || ಮನುಷ್ಯನಿಗೆ ಆರೋಗ್ಯವೇ ಅತ್ಯಂತ ದೊಡ್ಡ ಭಾಗ್ಯ.ಅರೋಗ್ಯವು ಎಲ್ಲ ಸಾಧನೆಗಳಿಗೂ ಮೂಲ.ಈ ಭೂಮಿಯ ಮೇಲೆ ಜನಿಸಿದ ಪ್ರತಿಯೊಬ್ಬನೂ ಶಾಂತಿ ನೆಮ್ಮದಿ ಆರೋಗ್ಯ ಮತ್ತು ಆನಂದದಿಂದ ಜೀವಿಸಬೇಕೆನ್ನುವುದೇ ಸೃಷ್ಟಿಯ ನಿಯಮ. ಹಾಗೆ ಜೀವಿಸಲು ನಮ್ಮ ಶರೀರ
ಸ್ತನ ಕ್ಯಾನ್ಸರ್ ಹೆಂಗಸರಲ್ಲಿ ಸರ್ವೇ ಸಾಮಾನ್ಯ. ಕರ್ನಾಟಕದಲ್ಲಿ ಸುಮಾರು 45000 ಕ್ಯಾನ್ಸರ್ ರೋಗಿಗಳಲ್ಲಿ 8000 ಸ್ತನದ ಕ್ಯಾನ್ಸರ್ ಆಗಿದೆ. ಫೆಬ್ರವರಿ 4ರಂದು ಪ್ರತಿ ವರ್ಷ ವಿಶ್ವ ಸ್ತನಕ್ಯಾನ್ಸರ್ ದಿನಾಚರಣೆ ಆಯೋಜಿಸಲಾಗಿದೆ. ಸ್ತನದ ಕ್ಯಾನ್ಸರಿನ ಕೆಲವು ಕಠಿಣ ಸತ್ಯಗಳು: ಈ ಕ್ಯಾನ್ಸರಿನಿಂದ ಸಾಯುವವರು ಎರಡನೇ
ಸ್ತನ ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಸ್ತನ್ಯಪಾನ ಮತ್ತು ಅದರ ರಕ್ಷಣಾತ್ಮಕ ಪರಿಣಾಮಗಳ ಬಗ್ಗೆ ಜಾಗೃತಿ ನೀಡಬೇಕಾಗಿದೆ.ನಿಮ್ಮ ಸ್ತನದ ಬಗ್ಗೆ ಕಾಳಜಿ, ಮುನ್ನೆಚ್ಚರಿಕೆ ಕ್ರಮವಹಿಸಿ. ಒಂದು ದಶಕದ ಹಿಂದೆ ಸ್ತನ ಕ್ಯಾನ್ಸರ್ ಸಾಮಾನ್ಯ ವಯಸ್ಸು 45 ರಿಂದ 55 ವರ್ಷಗಳ ನಡುವೆ
ಫೆಬ್ರವರಿ ತಿಂಗಳಲ್ಲಿ ಆರೋಗ್ಯದ ಹಿನ್ನಲೆಯಲ್ಲಿ ನಮ್ಮ ಯುವಮಿತ್ರರು, ಮಹಿಳೆಯರು ಗಮನಿಸಬೇಕಾದ ಕೆಲವು ಅಂಶಗಳ ಬಗ್ಗೆ ಗಮನಿಸೋಣ. ಅದೋ ಆ 18ರ ಪೋರ ಹೆಲ್ಮೆಟ್ ಇಲ್ಲದೇ ಅತಿ ವೇಗದಿಂದ ಬೈಕ್ ಓಡಿಸುತ್ತ ಈ ರಸ್ತೆಯಲ್ಲಿ ನುಗ್ಗುತ್ತಿದ್ದಾನೆ. ಇದೋ ಈ 28ರ ಯುವ ದಂಪತಿಗಳು,
ಆರೋಗ್ಯವಂತ ವ್ಯಕ್ತಿ ದೇಶದ ಆಸ್ತಿ ಆರೋಗ್ಯವೇ ಭಾಗ್ಯ ಆರೋಗ್ಯವೇ ಜಯ – ಅನಾರೋಗ್ಯವೇ ಸೋಲು ಆರೋಗ್ಯವಿಲ್ಲದವನ ಬಾಳು ಸದಾ ಗೋಳು ಮುಂತಾದ ಗಾದೆಗಳನ್ನು ನಾವೆಲ್ಲರೂ ಕೇಳಿದ್ದೇವೆ. ಈ ವಾಕ್ಯಗಳು ನಮಗೆ ಆರೋಗ್ಯದ ಮಹತ್ವ ಮತ್ತು ಪ್ರಾಮುಖ್ಯತೆಯನ್ನು ಸಾರಿ ಸಾರಿ ಹೇಳುತ್ತೇವೆ. ವಿಶ್ವ
ವಿಶ್ವಾದ್ಯಂತ ಭಾರೀ ಆತಂಕ ಸೃಷ್ಟಿಸಿ ಸಾವು-ನೋವಿಗೆ ಕಾರಣವಾಗುತ್ತಿರುವ ಮಾರಕ ಕೊರೋನಾ ವೈರಾಣು ಸೋಂಕು ಹಾವಳಿ ನಿಗ್ರಹಕ್ಕೆ ಹರಸಾಹಸಗಳು ಮುಂದುವರಿದಿರುವಾಗಲೇ, ಈ ಡೆಡ್ಲಿ ವೈರಸ್ಗೆ ಭಾರತೀಯ ಪ್ರಾಚೀನ ವೈದ್ಯ ಪದ್ಧತಿಯಾದ ಆಯುರ್ವೇದ ಮೂಲಕ ನಿಯಂತ್ರಣ ಸಾಧ್ಯ ಎಂಬುದು ದೃಢಪಟ್ಟಿದೆ. ಈ ಸೋಂಕನ್ನು ಹತೋಟಿಯಲ್ಲಿಡಲು
ಕಳವಳ ಮೂಡಿಸುತ್ತಿರುವ ಕರೋನಾ ವೈರಸ್ ಜಗತ್ತನ್ನೇ ತಲ್ಲಣಗೊಳಿಸಿದೆ.ವಿಶ್ವ ಆರೋಗ್ಯ ಸಂಸ್ಥೆ ಆರೋಗ್ಯ ತುರ್ತುಪರಿಸ್ಥಿತಿಯನ್ನು ಘೋಷಿಸಿದೆ. ನಾವೆಲ್ಲಾ ಸೂಕ್ತ ಜಾಗರೂಕತೆ ವಹಿಸಿ ನಮ್ಮ ಆರೊಗ್ಯವನ್ನು ಕಾಯ್ದುಕೊಳ್ಳಬೇಕಾದ ಅನಿವಾರ್ಯತೆ ಇದೆ. ಇತ್ತೀಚಿನ ದಿನಗಳಲ್ಲಿ ಕೌತುಕ ಹುಟ್ಟಿಸಿ, ಕಳವಳ ಮೂಡಿಸುತ್ತಿರುವ ವಿಷಯಗಳಲ್ಲಿ ಅಗ್ರಸ್ಥಾನದಲ್ಲಿರುವ ವಿಚಾರವು ಕರೋನಾ