ಡಯಾಬಿಟಿಸ್ ನಿಯಂತ್ರಣಕ್ಕಾಗಿ ನೀವೇನು ಸೇವಿಸುತ್ತೀರಿ ಎಂಬುದು ಮಾತ್ರ ಮುಖ್ಯವಲ್ಲ; ನೀವು ಎಷ್ಟು ಪ್ರಮಾಣದಲ್ಲಿ ತಿನ್ನುತ್ತೀರಿ ಎಂಬುದೂ ಸಹ ಮುಖ್ಯವಾಗಿರುತ್ತದೆ. ಬಿರುಸು ನಡಿಗೆ, ಜಾಗಿಂಗ್, ವಾಯುವಿಹಾರ ಇತ್ಯಾದಿ ವ್ಯಾಯಾಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕ್ಷಿಪ್ರವಾಗಿ ಕಡಿಮೆ ಮಾಡುತ್ತದೆ. ನೀವೇನು ಮಾಡಬೇಕು? 1. ಸಮ
ನವೆಂಬರ್ 14 – ವಿಶ್ವ ಮಧುಮೇಹ ದಿನ ಸಕ್ಕರೆ ಕಾಯಿಲೆ ಉಪಶಮನಕ್ಕೆ ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳಿವೆ. ಆದರೆ ಅವುಗಳಿಂದ ಅನೇಕ ಸಂದರ್ಭಗಳಲ್ಲಿ ಅಡ್ಡಪರಿಣಾಮಗಳಾಗುತ್ತವೆ. ಯಾವುದೇ ಔಷಧಿಯನ್ನು ಆರಂಭಿಸುವ ಮುನ್ನ ಸಾಕಷ್ಟು ಸರಿಯಾದ ವೈದ್ಯರಿಂದ ಸಲಹೆ ಪಡೆದು ಉಪಯೋಗಿಸುವುದು ಸೂಕ್ತ. ಮಧುಮೇಹ, ಡಯಾಬಿಟಿಸ್
ನವೆಂಬರ್ 5:ರಾಷ್ಟ್ರೀಯ ಆಯುರ್ವೇದ ದಿನ ನಮ್ಮ ದೇಶದಲ್ಲಿ ಆಯುಷ್ ಸಚಿವಾಲಯ, ದೇವವೈದ್ಯ ಧನ್ವಂತರಿ ಜಯಂತಿ ದಿನವನ್ನು ರಾಷ್ಟ್ರೀಯ ಆಯುರ್ವೇದ ದಿನವನ್ನಾಗಿ ನವೆಂಬರ್ 5ರಂದು ಆಚರಿಸಲಾಗುತ್ತಿದೆ. ಅಥರ್ವ ವೇದದಲ್ಲಿ ಹೇಳಿರುವಂತೆ, ಆಯುರ್ವೇದ, ಸಾಂಪ್ರದಾಯಿಕ ಹಿಂದೂ ವೈದ್ಯಕೀಯ ವ್ಯವಸ್ಥೆಯಾಗಿದ್ದು, ದೇಹದ ವ್ಯವಸ್ಥೆಗಳ ಸಮತೋಲನ, ಪಥ್ಯ,
ಡೆಂಘಿ ಅಥವಾ ಡೆಂಗ್ಯೂ ಜ್ವರವು ಸಾಮಾನ್ಯವಾಗಿ ಉಷ್ಣವಲಯ ಪ್ರದೇಶದ ರೋಗವಾಗಿದ್ದು, ಮುಖ್ಯವಾಗಿ ಇದು ನಗರ ಮತ್ತು ಪಟ್ಟಣ ಪ್ರದೇಶಗಳ ಮೇಲೆ ದುಷ್ಪರಿಣಾಮ ಬೀರುತ್ತದೆ (ಅಧಿಕ ಜನಸಂಖ್ಯೆ ಸಾಂದ್ರತೆಯಿಂದಾಗಿ). ಇದು ಸೊಳ್ಳೆಯಿಂದ ಹರಡುವ (ಸಂದಿಪದಿಯಿಂದ ಹಬ್ಬುವ) ರೋಗವಾಗಿದ್ದು, ನಿರ್ದಿಷ್ಟವಾಗಿ ಎ.ಆಯಿಜಿಪ್ಟಿ ಹಾಗೂ ಎ.ಅಲ್ಬೋಪಿಕ್ಟಸ್ನಂಥ
ಮಧುಮೇಹ ರೋಗಿಗಳಿಗೆ ಹೃದ್ರೋಗ ಗಂಡಾಂತರ ಹೆಚ್ಚು. ನಮ್ಮ ಜನಸಂಖ್ಯೆಯ ಮೂರನೇ ಒಂದು ಭಾಗದಷ್ಟು ಮಂದಿಗೆ ಈ ರೋಗವಿದ್ದಾಗ ಅದನ್ನು ನೀವೇಗೆ ನಿಯಂತ್ರಣ ಮಾಡುತ್ತೀರಿ. ನಮ್ಮ ದೇಶದಲ್ಲಿನ ಡಯಾಬಿಟಿಸ್ ಜೊತೆಗಿನ ಪ್ರಕರಣ ಇದಾಗಿದೆ. ಪ್ರತಿವರ್ಷ ಬಹುತೇಕ 8,00,000 ಜನರಿಗೆ ಮಧುಮೇಹ ರೋಗ ಪತ್ತೆಯಾಗುತ್ತಿದ್ದು,
ಡಯಾಬಿಟಿಸ್ ಚಿಕಿತ್ಸೆಗಾಗಿ 1922ರಲ್ಲಿ ಇನ್ಸುಲಿನ್ನನ್ನು ಪರಿಚಯಿಸಿದ ನಂತರ ಹೆರಿಗೆ ಸಾವುಗಳ ಪ್ರಮಾಣದಲ್ಲಿ ಗಣನೀಯ ಇಳಿಕೆ ಕಂಡುಬಂದರೂ, ಹಲವು ದಶಕಗಳ ಕಾಲ ಗರ್ಭಧಾರಣೆಯ ನಷ್ಟ ದರವು ಅಧಿಕ ಪ್ರಮಾಣದಲ್ಲೇ ಮುಂದುವರೆದಿತ್ತು. ಆರೋಗ್ಯಕರ ಗರ್ಭಧಾರಣೆ ಯೋಜನೆಯ ಗುರಿಯು ಗರ್ಭಧಾರಣೆ ಮುನ್ನ, ಗರ್ಭಧರಿಸಿದ ವೇಳೆ ಮತ್ತು
ಚಳಿಗಾಲದಲ್ಲಿ ಚರ್ಮದ ಆರೈಕೆ ಎಲ್ಲರಿಗೂ ಕಷ್ಟವೇ. ಕೈಕಾಲುಗಳೆಲ್ಲಾ ಬಿರುಕು ಬಿಟ್ಟು ನೋಡಲು ಅಸಹ್ಯವಾಗಿ ಕಂಡರೆ ತುಟಿಯು ಒಣಗಿ ರಕ್ತ ಸೋರಿ ಮುಖದ ಚರ್ಮ ಒರಟಾಗಿ ಏನೂ ಮಾಡಬೇಕೆಂದು ಅರ್ಥವಾಗೋದಿಲ್ಲ, ಹೀಗಾಗಿ ಚಳಿಗಾಲದಲ್ಲಿ ಚರ್ಮ ನುಣುಪಾಗಿಡಲು ಈ ಕೆಳಗೆ ಕೆಲವು ವಿಧಾನಗಳಿವೆ. ಪ್ರಯತ್ನಿಸಿ
ಪ್ರಿಯ ಓದುಗ ಮಿತ್ರರೇ, ನವೆಂಬರ್ ತಿಂಗಳಲ್ಲಿ ನಮ್ಮ ಮನೆ, ದೇಶ, ವಿಶ್ವದಾದ್ಯಂತ ಆಚರಿಸಲಾಗುವ ಹಬ್ಬಗಳು, ವಿವಿಧ ದಿನಾಚರಣೆಗಳಿಗೂ, ಅವುಗಳಿಗೆ ಸಂಬಂಧಿಸಿದಂತೆ ಆರೋಗ್ಯದ ಬಗ್ಗೆ ನಮಗೆ ಲಭ್ಯವಾಗಿರುವ ಮಾಹಿತಿ ಹಾಗೂ ನನ್ನ ಅನಿಸಿಕೆಯ ಪ್ರಕಾರ, ಈಗ ವಿಶ್ವದಲ್ಲಿ ಒಂದು ಆರೋಗ್ಯ ಸುತ್ತು ಹೋಗಿ
ಜಾಯಿಕಾಯಿ ಪ್ರಮುಖ ಸಂಬಾರ ವಸ್ತುವಾಗಿ ತನ್ನ ಸ್ಥಾನ ಪಡೆದಿದೆ.ಆಯುರ್ವೇದದಲ್ಲಿ ಜಾಯಿಕಾಯಿಯ ಉಪಯೋಗ ಇತ್ತೀಚಿನ ದಿನಗಳಲ್ಲಿ ಹೆಚ್ಚಿದೆ.ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅಡಿಕೆ ತೋಟದಲ್ಲಿ ಈ ಬೆಳೆ ಪ್ರಶಸ್ತವಾಗಿ ಬೆಳೆಯುತ್ತದೆ. ನಿಮ್ಮ ಮನೆ ಊಟ ರುಚಿಕಟ್ಟಾಗಿತ್ತು. ಊಟದ ಪದಾರ್ಥ ತುಂಬಾ