ಕಲೆರಹಿತ, ಮೃದು, ನುಣುಪಾದ ಚರ್ಮ ಯಾರಿಗೆ ಬೇಡ ನೀವೇ ಹೇಳಿ? ಬಳುಕುವ ತೆಳ್ಳನೆಯ ಸೊಂಟ, ಆಕರ್ಷಕವಾಗಿ ಹೊಕ್ಕಳು ಕಾಣುವ ಹಾಗೆ ಸೀರೆ ಉಟ್ಟ ಚೆಲುವೆಯ ನೋಟ ಸವಿಯದವರ್ಯಾರು. ಇಂತಹ ಸುಂದರ ಕೆಳಹೊಟ್ಟೆಯ ಮೇಲೆ ಬಿರುಕು ಗೆರೆಗಳು ಬಂದಾಗ ಎಂತಹ ಮುಜುಗರವಾಗುತ್ತೆ ಅಲ್ಲವೆ?
ಮೃದು ಕೋಮಲ ಚರ್ಮಕ್ಕೆ ಆಯುರ್ವೇದ ಚಿಕಿತ್ಸೆ ಮತ್ತು ಉತ್ತಮ ಜೀವನಶೈಲಿ ಒಳ್ಳೆಯದು. ನಿಯತವಾಗಿ ಯೋಗ ಮತ್ತು ಧ್ಯಾನ ಅಭ್ಯಾಸ ಮಾಡಿ.ಸೂರ್ಯನ ಪ್ರಖರ ಝಳದಲ್ಲಿ ಹೊರಗೆ ಹೋಗಬೇಡಿ. ಚರ್ಮವು ಸಾಮಾನ್ಯವಾಗಿ ಮೂರು ಪದರಗಳಿಂದ ನಿರ್ಮಾಣವಾಗಿರುತ್ತದೆ. ಅವುಗಳೆಂದರೆ ಎಪಿಡರ್ಮಿಸ್, ಡರ್ಮಿಸ್ ಮತ್ತು ಸಬ್ಕುಟಾನಿಯಸ್ ಅಂಗಾಂಶ.
ಮಾಂಸಾಹಾರ ಇಷ್ಟವಾದವರಿಗೆ ದೇಹಕ್ಕೆ ಅತ್ಯಧಿಕವಾಗಿ ಪ್ರೋಟೀನ್ ಪೂರೈಸುವ ಕಣಜವೇ ಅದು ಎಂಬುದರಲ್ಲಿ ಅನುಮಾನವಿಲ್ಲ. ಆದರೆ ಇದೀಗ ವೈದ್ಯಕೀಯ ಮೂಲಗಳು ನಡೆಸಿದ ಸುದೀರ್ಘ ಸಂಶೋಧನೆಯ ಫಲವಾಗಿ ಕೆಂಪು ಮಾಂಸದ ಭಕ್ಷಣೆ ಮೂತ್ರಪಿಂಡಗಳ ವೈಫಲ್ಯಕ್ಕೆ ಪ್ರಮುಖ ಕಾರಣವಾಗುತ್ತದೆಂಬ ಅಚ್ಚರಿಯ ವಿಷಯ ಪ್ರಕಟವಾಗಿದೆ. ದೇಹಕ್ಕೆ ಅಗತ್ಯವಾದ
ನಿಮ್ಮ ಮಗುವಿನ ಇಮ್ಮ್ಯೂನಿಟಿ ಸ್ಟ್ರಾಂಗ್ ಆಗಬೇಕೇ ? ಅತಿಯಾದ ಕಾಳಜಿ, ತುಂಬಾ ನಾಜೂಕಾಗಿ ಮಗುವನ್ನು ಬೆಳೆಸುವುದು ಮಗುವಿನ ಆರೋಗ್ಯಕ್ಕೆ ಮಾರಕ, ಹಾಗೆಯೇ ನಿಮ್ಮ ನಡುವಿನ ಭಿನ್ನಾಭಿಪ್ರಾಯಗಳು, ಜಗಳಗಳು ಮಗುವಿನ ಆರೋಗ್ಯಕ್ಕೆ ಹಾನಿಕರ ಎಂಬುದು ತಿಳಿದಿರಲಿ. ಡಾಕ್ಟ್ರೇ ನನ್ನ ಮಗನಿಗೆ ಪದೇ ಪದೇ ಶೀತ,
ವೃದ್ಧಾಪ್ಯದಲ್ಲಿ ಮೂಳೆ ಅಥವಾ ಎಲುಬಿನ ಸಮಸ್ಯೆ ಬಹುತೇಕರಲ್ಲಿ ಸಾಮಾನ್ಯ. ಆದ್ದರಿಂದ ಎಲುಬಿನ ರಕ್ಷಣೆಗೆ ಹೆಚ್ಚಿನ ಗಮನ ನೀಡಬೇಕು. ಹಾಗೆಯೇ ವೃದ್ಧಾಪ್ಯದ ಬಗ್ಗೆ ಹೆಚ್ಚಿನ ಆತಂಕ ಬೇಡ. ಅದು ಜೀವನದ ಸಹಜ ಕ್ರಿಯೆ. ಮೂಳೆ ಕೇವಲ ಕ್ಯಾಲ್ಷಿಯಂನ ಘನದಾದ ದೊಡ್ಡ ತುಂಡಲ್ಲ. ಮೃದು
ಮದುವೆ ಆದ ದಂಪತಿಗಳ ಜೀವನದಲ್ಲಿ ಹಣ, ಆಸ್ತಿ, ಅಧಿಕಾರ, ಅಂತಸ್ತು, ವಿದ್ಯೆ, ಬಂಧು-ಮಿತ್ರರು, ಪ್ರೀತಿ ಪಾತ್ರರು ಯಾರೆಲ್ಲಾ, ಏನೆಲ್ಲಾ ಇದ್ದರೂ ವಂಶವನ್ನು ಬೆಳಗಿಸಲು ಮಗುವೊಂದಿಲ್ಲದಿದ್ದರೆ ಬಾಳು ಶೂನ್ಯವೆನಿಸುತ್ತದೆ. ‘ಮಕ್ಕಳಿಲ್ಲದ ಮನೆ ಮನೆಯಲ್ಲ’ ಎಂದು ಜಾನಪದದಲ್ಲಿ ಬರುವ ಮಾತು ನೂರಕ್ಕೆ ನೂರರಷ್ಟು ಸತ್ಯ.
ಜೆಸ್ಟೆಷನಲ್ ಡಯಾಬಿಟಿಸ್ ಗರ್ಭಿಣಿಯಾಗಿದ್ದಾಗ ಮೊದಲ ಬಾರಿಗೆ ಕಂಡುಬರುವ ಡಯಾಬಿಟಿಸ್. ಆರಂಭದಲ್ಲೇ ಪತ್ತೆಯಾದರೆ, ಇದನ್ನು ನಿಯಂತ್ರಿಸಬಹುದು ಹಾಗೂ ನಿಮ್ಮ ಮತ್ತು ನಿಮ್ಮ ಮಗುವಿಗೆ ಸಂಭವಿಸಬಹುದಾದ ತೊಡಕುಗಳನ್ನು ಹತೋಟಿಯಲ್ಲಿಡಬಹುದು. ನೀವು ನಿಮ್ಮ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರದಲ್ಲಿ ಇಟ್ಟುಕೊಳ್ಳುವುದು ಈ ನಿಟ್ಟಿನಲ್ಲಿ ಮುಖ್ಯ. ನೀವು
ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ. ಭಾರತದಲ್ಲಿ ಹೃದಯಾಘಾತ ಪ್ರಕರಣಗಳು ಗಮನಾರ್ಹವಾಗಿ ಅಧಿಕವಾಗುತ್ತಿದೆ. ಇದಕ್ಕೆ ವಿರೋಧಾಭಾಸವಾಗಿ ಅಭಿವೃದ್ದಿ ಹೊಂದಿದ
ಹೃದಯ ಕಾಯಿಲೆಗಳಿಗೆ ಪ್ರಮುಕ ಗಂಡಾಂತರಕಾರಿ ಅಂಶವೆಂದರೆ ಕೆಲಸಕ್ಕೆ ಸಂಬಂಧಿಸಿದ ಒತ್ತಡ. ಇದನ್ನು ಹೇಗೆ ಪರಿಣಾಮಕಾರಿಯಾಗಿ ನಿಭಾಯಿಸಬೇಕು ಮತ್ತು ನಿಮ್ಮ ಹೃದಯವನ್ನು ಹೇಗೆ ರಕ್ಷಿಸಬೇಕು ಎಂಬ ಬಗ್ಗೆ ಇಲ್ಲಿ ಅಮೂಲ್ಯ ಸಲಹೆಗಳನ್ನು ನೀಡಲಾಗಿದೆ. ಇಂದಿನ ಆಧುನಿಕ ಜೀವನ ಶೈಲಿ ಮತ್ತು ಜಂಜಾಟದ ಬದುಕಿನಲ್ಲಿ