ಇತ್ತೀಚೆಗೆ `ಡಯಾಬಿಟಿಸ್’ ಒಂದು ಮಾರಕ ರೋಗವಾಗಿ ಪರಿಗಣಿಸಲ್ಪಡುತ್ತಿದೆ. ಸಕ್ಕರೆ ಕಾಯಿಲೆ, ಮಧುಮೇಹ, ಡಯಾಬಿಟಿಸ್ ಹೀಗೆ ನಾನಾ ಹೆಸರುಗಳಿಂದ ಕರೆಯಲ್ಪಡುವ ಈ ಕಾಯಿಲೆಯಿಂದ ಉಂಟಾಗುವ ತೊಂದರೆಗಳೆಲ್ಲ ಒಂದೇ. ಇಂದಿನ ಬದಲಾಗುತ್ತಿರುವ ಜೀವನ ಶೈಲಿಯಲ್ಲಿ `ಡಯಾಬಿಟಿಸ್’ ಅಬಾಲ ವೃದ್ಧರಿಂದ ಹಿಡಿದು ಎಲ್ಲರಲ್ಲೂ ಸಾಮಾನ್ಯವಾಗಿ ಕಾಡುವಂತಾಗಿ
ಹೃದಯದಿಂದ ನಿರಂತರವಾಗಿ ರಕ್ತ ದೇಹದ ಎಲ್ಲಾ ಅಂಗಗಳಿಗೆ ಸರಬರಾಜು ಆಗುತ್ತಲೇ ಇರುತ್ತದೆ. ಹೃದಯದಿಂದ ರಕ್ತ ಹೊರಹಾಕಲ್ಪಟ್ಟ ಮೇಲೆ ರಕ್ತದ ಏಕಮುಖ ಹರಿವು ರಕ್ತನಾಳಗಳ ಒಳಪದರಗಳ ಮೇಲೆ ಹೇರುವ ಒತ್ತಡವನ್ನು “ರಕ್ತದ ಒತ್ತಡ” ಎಂದು ಕರೆಯಲಾಗುತ್ತದೆ. ಆರೋಗ್ಯವಂತ ಮಧ್ಯ ವಯಸ್ಕ ಮಹಿಳೆ ಮತ್ತು
ಗರ್ಭಿಣಿಯರಲ್ಲಿ ಕ್ಷಯ ರೋಗ ಕಾಣಿಸಿಕೊಂಡರೆ ಆತಂಕ ಸರ್ವೇಸಾಮಾನ್ಯ. ಬೇಗ ಗುರುತಿಸಿ, ಚಿಕಿತ್ಸೆ ಪಡೆಯದಿದ್ದರೆ ಗರ್ಭಪಾತ, ಅವಧಿಪೂರ್ವ ಹೆರಿಗೆ, ರಕ್ತದೊತ್ತಡದಲ್ಲಿ ಏರಿಕೆ, ಕಡಿಮೆ ತೂಕದ ಶಿಶು, ಗರ್ಭಸ್ಥ ಶಿಶು ಸಾವು ಸಾಧ್ಯ. ಇಂದಿನ ಜಂಜಾಟದ ಜೀವನದ ಮಧ್ಯೆ ಅತ್ಯಂತ ಆತಂಕದ ಘಟನೆ ಗರ್ಭಾವಸ್ಥೆ
ಮನುಷ್ಯನ ಗುದದ್ವಾರದಲ್ಲಿ ಒಳಗೆ ಅನೇಕ ರಕ್ತನಾಳಗಳು ರಕ್ತವನ್ನು ಸರಬರಾಜು ಮಾಡುತ್ತಿರುತ್ತವೆ. ಈ ಭಾಗವು ಬಹಳ ಮೃದುವಾಗಿರುತ್ತದೆ. ಹೆಚ್ಚು ಒತ್ತಡದಿಂದ ತಿಣುಕಿದಾಗ ಗುದನಾಳಗಳು ಹೊರಕ್ಕೆ ಚಿಮ್ಮಿಕೊಂಡು ಬರುತ್ತದೆ. ಇದನ್ನೇ ಪೈಲ್ಸ್… ಮೂಲವ್ಯಾಧಿ ಎನ್ನುತಾರೆ!ಗುದದ್ವಾರದಲ್ಲಿನ ವ್ಯಾಧಿಗಳಲ್ಲಿ ಅತಿ ಸಂಕಷ್ಟಕರ ವ್ಯಾಧಿ ಎಂದರೆ ಪೈಲ್ಸ್. ಇದನ್ನು
ಬಿಡದೆ ಕಾಡುವ ಸಕ್ಕರೆ ಕಾಯಿಲೆಸಕ್ಕರೆ ಕಾಯಿಲೆ ಉಪಶಮನಕ್ಕೆ ಮಾರುಕಟ್ಟೆಯಲ್ಲಿ ಸಾಕಷ್ಟು ಔಷಧಿಗಳಿವೆ. ಆದರೆ ಅವುಗಳಿಂದ ಅನೇಕ ಸಂದರ್ಭಗಳಲ್ಲಿ ಅಡ್ಡಪರಿಣಾಮಗಳಾಗುತ್ತವೆ. ಯಾವುದೇ ಔಷಧಿಯನ್ನು ಆರಂಭಿಸುವ ಮುನ್ನ ಸಾಕಷ್ಟು ಸರಿಯಾದ ವೈದ್ಯರಿಂದ ಸಲಹೆ ಪಡೆದು ಉಪಯೋಗಿಸುವುದು ಸೂಕ್ತ. ಮಧುಮೇಹ, ಡಯಾಬಿಟಿಸ್ ಎಂದೆಲ್ಲ ಕರೆಯಲ್ಪಡುವ `ಸಕ್ಕರೆ
ಹಲ್ಲು ನೋವು ಇದೆಯೇ? ಸಾಸಿವೆ ಬಳಸಿ. ಸಾಸಿವೆ ಕಾಳನ್ನು ಜಜ್ಜಿ ನೋವಿರುವ ಹಲ್ಲಿಗೆ ಪಟ್ಟಿ ಹಾಕಿ 10 ನಿಮಿಷದ ನಂತರ ಉಪ್ಪು ನೀರಲ್ಲಿ ಬಾಯಿ ಮುಕ್ಕಳಿಸಿದರೆ ಹಲ್ಲು ನೋವು ತಕ್ಷಣ ಕಮ್ಮಿ ಆಗುತ್ತದೆ. ಛತ್ರದಲ್ಲಿ ಮದುವೆಯ ಸಂಭ್ರಮವೋ ಸಂಭ್ರಮ. ವಾದ್ಯಗೋಷ್ಠಿಯವರ ಗದ್ದಲ
ಭಾರತದಲ್ಲಿ ಹೃದಯಾಘಾತದ ಪ್ರಕರಣಗಳು ತೀವ್ರ ಗತಿಯಲ್ಲಿ ಹೆಚ್ಚಾಗುತ್ತಿದೆ. ಅದರಲ್ಲೂ ಯುವಜನರಲ್ಲಿ ಹಾಗೂ ಮಹಿಳೆಯರಲ್ಲಿ ಹೆಚ್ಚುತ್ತಿರುವುದು ತೀವ್ರ ಆತಂಕಕಾರಿ ವಿಷಯ. ಇಂದಿನ ಮಕ್ಕಳಿಗೆ ಶಾಲಾ ದಿನಗಳಿಂದಲೇ ಹೃದಯಘಾತದ ದುಷ್ಪರಿಣಾಮಗಳಿಗೆ ಕಾರಣವಾಗುವ ವಿವಿಧ ಗಂಡಾಂತರಕಾರಿ ಅಂಶಗಳ ಬಗ್ಗೆ ತಿಳಿಸಿ ಅವರನ್ನು ಜಾಗೃತಗೊಳಿಸುವ ಅಗತ್ಯವಿದೆ. ಭಾರತದಲ್ಲಿ
ಜೀವರಕ್ಷಕತ್ವ ಕಳೆದುಕೊಳ್ಳುತ್ತಿರುವ ಆಂಟಿಬಯೋಟಿಕ್ಗಳು ಜೀವಭಕ್ಷಕ ಔಷಧಗಳಾಗುತ್ತಿರುವುದೇ ಬಹಳ ನೋವಿನ ಸಂಗತಿ. ಇತ್ತೀಚಿನ ದಿನಗಳಲ್ಲಿ ಆಂಟಿಬಯೋಟಿಕ್ ಬಳಕೆ ಮಿತಿಮೀರುತ್ತಿದೆ. ಇದಕ್ಕೆ ಸೂಕ್ತ ನಿಯಂತ್ರಣ ಮಾಡದಿದ್ದಲ್ಲಿ ಮುಂದೊಂದು ದಿನ ಪ್ರತಿಯೊಬ್ಬರು, ಊಟದ ಜೊತೆಗೆ ರೋಗ ಬರದಂತೆ ಆಂಟಿಬಯೋಟಿಕ್ ಬಳಸಬೇಕಾದ ಸಂದಿಗ್ಧ ಪರಿಸ್ಥಿತಿ ಬರಲೂಬಹುದು. ನಮ್ಮ
ಪ್ರತಿಯೊಬ್ಬ ಮನುಷ್ಯನಿಗೂ ತಾನು ಚೆನ್ನಾಗಿ ಕಾಣಿಸಬೇಕು ಮತ್ತು ತೆಳ್ಳಗೆ ಸ್ಲಿಮ್ ಆಗಿ ಇರಬೇಕು ಎಂದು ಮಹದಾಶೆ ಇರುವುದಂತೂ ಸತ್ಯ. ಆದರೆ ಬಾಯಿಚಪಲ ಬಿಡಬೇಕಲ್ಲ. ನಾಲಗೆಯ ದಾಸನಾಗಿ ಅಗತ್ಯಕ್ಕಿಂತ ಜಾಸ್ತಿ ತಿಂದಾಗ ಹೆಚ್ಚಾಗಿ ಸೇವಿಸಲ್ಪಟ್ಟ ಕ್ಯಾಲರಿ ದೇಹದೆಲ್ಲೆಡೆ ಬೊಜ್ಜು ಅಥವಾ ಕೊಬ್ಬಿನ ರೂಪದಲ್ಲಿ