ಆರೋಗ್ಯ ವಿಷನ್ ವರದಿ ದೇಶದಲ್ಲೇ ಮೊದಲ ಬಾರಿಗೆ ತಯಾರಾಗಿದೆ. ದೂರದೃಷ್ಟಿಯನ್ನೊಳಗೊಂಡ ವಿಷನ್ ವರದಿ ಇದಾಗಿದ್ದು ವರದಿಯನ್ನು ಮುಖ್ಯಮಂತ್ರಿಗಳೇ ಬಿಡುಗಡೆ ಮಾಡಲಿದ್ದಾರೆ. ಅಂಗಾಂಗ ದಾನದ ಬಗ್ಗೆ ಹೆಚ್ಚು ಜಾಗೃತಿ, ಮೂಡಿಸಬೇಕಿದೆ. ಬೆಂಗಳೂರು: ಬದುಕಿರುವಾಗ ರಕ್ತದಾನ ಮಾಡುವಂತೆಯೇ ಮೃತರಾದ ಬಳಿಕ ಅಂಗಾಂಗ ದಾನ ಮಾಡುವ
ಡಾ. ಚೂಂತಾರು ಅವರಿಗೆ ಡಾ. ಪಿ.ಎಸ್ ಶಂಕರ ಪ್ರತಿಷ್ಠಾನ ಕೊಡಮಾಡುವ 2021 ನೇ ಸಾಲಿನ ಶ್ರೇಷ್ಠ ವೈದ್ಯ ಸಾಹಿತ್ಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಕಲಬುರಗಿ: ದಂತ ವೈದ್ಯ ಹಾಗೂ ವೈದ್ಯ ಸಾಹಿತಿ ಡಾ. ಮುರಲೀ ಮೋಹನ್ ಚೂಂತಾರು ಅವರಿಗೆ ಕಲಬುರಗಿಯ ಡಾ.
ಡಾ.ಅಗರ್ವಾಲ್ಸ್ ಐ ಹಾಸ್ಪಿಟಲ್ ಕರ್ನಾಟಕದಲ್ಲಿ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಮುಂದಿನ ಎರಡು ವರ್ಷಗಳಲ್ಲಿ 175 ಕೋಟಿ ರೂಪಾಯಿಗೂ ಅಧಿಕ ಬಂಡವಾಳವನ್ನು ಹೂಡುವ ಯೋಜನೆಗಳನ್ನು ರೂಪಿಸಿದೆ. ಬೆಂಗಳೂರಿನ ಇಂದಿರಾನಗರದಲ್ಲಿ ತನ್ನ ಸೂಪರ್-ಸ್ಪೆಷಾಲಿಟಿ ಐ ಕೇರ್ ಸೆಂಟರ್ ಉದ್ಘಾಟನೆ ಸಮಾರಂಭದಲ್ಲಿ ಸಂಸ್ಥೆಯು ಈ ಬಂಡವಾಳ
ಆಂಬ್ಯುಲೆನ್ಸ್ ಸೇವೆ ಪರಿಣಾಮಕಾರಿಯಾಗಿ ತಲುಪಿಸುವ ಆಶಯದಿಂದ ಇದೀಗ ವಿಮೆಡೋ ಸಂಸ್ಥೆಯೊಂದಿಗೆ ಜೀವ ರಕ್ಷಕ್ ಫೌಂಡೇಷನ್ ಕೈಜೋಡಿಸಿದೆ. ತುರ್ತು ವೈದ್ಯಕೀಯ ಸೇವಾ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ನಗರಗಳಿಗೆ ವಿಸ್ತರಿಸುವ ಉದ್ದೇಶವಿದೆ. ಬೆಂಗಳೂರು ಏಪ್ರಿಲ್ 24: ತುರ್ತು ವೈದ್ಯಕೀಯ ಸೇವೆಗಳನ್ನು ಪರಿಣಾಮಕಾರಿಯಾಗಿ ತಲುಪಿಸುವ ಆಶಯದಿಂದ
ಸಾಮಾಜಿಕ ಸಮಾನತೆಗಾಗಿ ಅಂಬೇಡ್ಕರ್ ಆದರ್ಶಗಳನ್ನು ಪಾಲಿಸಿ ಎಂದು – ಡಾ||ಎಸ್. ಸಚ್ಚಿದಾನಂದ್, ಗೌರವಾನ್ವಿತ ಕುಲಪತಿಗಳು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ, ಬೆಂಗಳೂರು ಇವರು ವಿಶ್ವವಿದ್ಯಾಲಯದಲ್ಲಿ ನಡೆದ ಡಾ||ಬಿ.ಆರ್. ಅಂಬೇಡ್ಕರ್ರವರ 130 ನೇ ಜನ್ಮ ವರ್ಷಾಚರಣೆ ಸಮಾರಂಭದಲ್ಲಿ ಕರೆ ನೀಡಿದರು. ಬೆಂಗಳೂರು:
ಮುನಿಯಾಲು ಆಯುರ್ವೇದ ಆಸ್ಪತ್ರೆಯಲ್ಲಿ ನೂತನ ಫಿಸಿಯೋಥೆರಪಿ ವಿಭಾಗ ಆರಂಭಗೊಂಡಿದೆ. ನರವ್ಯೂಹದ, ಮಾಂಸಪೇಶಿಗಳ, ಮೂಳೆಗಳ ತೊಂದರೆ, ಪಕ್ಷಾಘಾತ, ಸಂದು ನೋವು, ಬೆನ್ನು ನೋವುಗಳಂತಹಾ ಸಮಸ್ಯೆಗಳಿಗೆ ಫಿಸಿಯೋಥೆರಪಿ ಒಳ್ಳೆಯ ಪರಿಣಾಮಕಾರೀ ಚಿಕಿತ್ಸಾ ಕ್ರಮವಾಗಿದೆ. ಮಣಿಪಾಲ: ಮಣಿಪಾಲದ ಶಿವಳ್ಳಿ ಕೈಗಾರಿಕಾ ಪ್ರದೇಶ್ದಲ್ಲಿರುವ ಮುನಿಯಾಲು ಆಯುರ್ವೇದ ಆಸ್ಪತ್ರೆಯಲ್ಲಿ
ರಾಜ್ಯದ ಕ್ರೀಡಾಪಟುಗಳ ಆರೋಗ್ಯ ರಕ್ಷಣೆಗೆ ತಜ್ಞರ ಮಾರ್ಗದರ್ಶನ – ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ||ಕೆ.ಸುಧಾಕರ್. ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಬರುವ ಕರ್ನಾಟಕ ರಾಜ್ಯದಲ್ಲಿನ 34 ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳಿಗೆ ವೈದ್ಯಕೀಯ ಸೌಲಭ್ಯವನ್ನು
ಜೀವನ ಕೌಶಲ್ಯ ಸಮಗ್ರ ವ್ಯಕ್ತಿತ್ವ ಹಾಗೂ ಸಮಗ್ರವಾದ ಬದುಕು ನಿರ್ಮಾಣಕ್ಕೆ ಸಹಕಾರಿ ಎಂದು ಡಾ|| ಎಸ್. ಸಚ್ಚಿದಾನಂದ್, ಗೌರವಾನ್ವಿತ ಕುಲಪತಿಗಳು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ತಿಳಿಸಿದರು. ಬೆಂಗಳೂರು, ಮಾರ್ಚ್-16: ನಾವು ಯಾವುದೇ ಕೆಲಸವನ್ನು ಪ್ರಾರಂಭಿಸುವುದಕ್ಕಿಂತ ಮುಂಚೆ ಅದರ
ಕರ್ನಾಟಕ ಹೈಕ್ಸ್ ಚಾರಣಿಕರಿಗೆ ತುರ್ತು ವೈಧ್ಯಕೀಯ ಸೇವೆ ಒದಗಿಸುತ್ತಿರುವ ವಿಮೆಡೋ ಸಹಭಾಗಿತ್ವದೊಂದಿಗೆ ಆಧುನಿಕ ಹಾಗೂ ವಿಶೇಷ ಪ್ರಥಮ ಚಿಕಿತ್ಸಾ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು. ತುಮಕೂರು : ಬೆಂಗಳೂರಿನಲ್ಲಿ ತುರ್ತು ವೈಧ್ಯಕೀಯ ಸೇವೆ ಒದಗಿಸುತ್ತಿರುವ ವಿಮೆಡೋ ಸಹಭಾಗಿತ್ವದೊಂದಿಗೆ ದೇವರಾಯನ ದುರ್ಗದಲ್ಲಿ ದಿನಾಂಕ 13-03-2021