ಶ್ರೀ ಕೃಷ್ಣ ಜನ್ಮಾಷ್ಟಮಿ ವಿಷ್ಣುವಿನ ಅವತಾರವಾದ ಶ್ರೀ ಕೃಷ್ಣ ಭಗವಂತನು ಹುಟ್ಟಿದ ಪರ್ವ ದಿನ. ಕೃಷ್ಣನಿಗೆ ಬೆಣ್ಣೆಯ ಮೇಲಿದ್ದ ಬಯಕೆ ಅತೀತ, ನವನೀತ ಚೋರ ಎಂದೇ ಪ್ರಸಿದ್ದಿಯಾಗಿದ್ದ ಕೃಷ್ಣನಿಗೆ ಬೆಣ್ಣೆ ಬಲು ಪ್ರಿಯವಾದದ್ದು.ಆದರೆ ವೈಜ್ನಾನಿಕವಾಗಿ ಅಥವಾ ವೈದ್ಯಕೀಯವಾಗಿ ನಾವು ನೋಡಿದಾಗ,ಮಕ್ಕಳಿಗೆ ಬಹು
ಕೊರೋನಾ ತಡೆಗಟ್ಟಲು ಮನೆಮದ್ದು ಬಳಕೆಯಲ್ಲಿ, ಆಯುರ್ವೇದದ ಹೆಸರಿನಲ್ಲಿ ಕೆಲವು ತಪ್ಪುಗಳನ್ನು ಹಲವರು ಮಾಡುತ್ತಿದ್ದಾರೆ.ತಿಳಿಯದೇ, ಯಾವ್ಯಾವುದೋ ಗಿಡಮೂಲಿಕೆಗಳನ್ನು ಆಯುರ್ವೆದವೆಂದು ಪರಿಗಣಿಸಿ, ತಮ್ಮಿಷ್ಟಕ್ಕೆ ಸೇವಿಸಬೇಡಿ. ಕೊರೋನಾ ಸಾಂಕ್ರಾಮಿಕ ರೋಗ ಪ್ರಾರಂಭವಾದ ಸಮಯದಿಂದ ಈ ರೋಗದ ಚಿಕಿತ್ಸೆಗಾಗಿ, ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹಲವು ಸಂಶೋಧನೆಗಳು ವೈದ್ಯಕೀಯ
ಆಚಾರ್ಯ ಚರಕರು ಭಾರತೀಯ ವೈದ್ಯಪದ್ದತಿಯ ಪಿತಾಮಹ.ಚರಕ ಸಂಹಿತಾ ಗ್ರಂಥ ಇವತ್ತಿಗೂ ಸಾಮಾನ್ಯ ವ್ಯಾಧಿಗಳಿಗೆ ಚಿಕಿತ್ಸೆ ನೀಡುವ ಆಯುರ್ವೇದ ವೈದ್ಯರಿಗೆ ಆಧಾರ ಗ್ರಂಥ. ಆಯುರ್ವೇದ ಶಾಸ್ತ್ರವು ಭಾರತದ ಅತ್ಯಂತ ಪುರಾತನವಾದ ವೈದ್ಯಕೀಯ ಶಾಸ್ತ್ರವಾಗಿದೆ. ಸರಿಸುಮಾರು 2,000 ರಿಂದ 3000 ವರ್ಷಗಳ ಇತಿಹಾಸವಿರುವ ಈ
ಕಣ್ಣುಸುತ್ತಲಿನ ಕಪ್ಪು ಅಥವಾ ಡಾರ್ಕ್ ಸರ್ಕಲ್ ಈ ದಿನಗಳಲ್ಲಿ ತುಂಬಾ ಜನರಿಗೆ ಕಾಡುತ್ತಿರುವ ವ್ಯಾಧಿಯಾಗಿದೆ. ಬದಲಾದ ಜೀವನ ಪದ್ದತಿ, ಅಪೌಷ್ಠಿಕತೆ, ಅಸಮರ್ಪಕ ನಿದ್ರೆ, ದಣಿವು, ಇಂತ ಸಮಸ್ಯೆಯನ್ನು ಉದ್ಬವಿಸುತ್ತಿದೆ. ರಕ್ತಸಂಚಾರ ಕಣ್ಣಿನ ಸುತ್ತಲಿನ ಭಾಗಕ್ಕೆ ಕಡಿಮಾಗುವುದರಿಂದ ಕಣ್ಣು ಸುತ್ತಲಿನ ಚರ್ಮವು ತೆಳುವಾಗುತ್ತದೆ,
ಪಾದಾಭ್ಯಂಗ ಪಾದದ ರೋಗಗಳಿಗೆ ಉತ್ತಮ ಚಿಕಿತ್ಸೆ. ಪಾದಕ್ಕೆ ಮಾಡುವ ಅಭ್ಯಂಜನ ನರಗಳಿಗೆ ಶಕ್ತಿ ನೀಡುತ್ತದೆ. ರಕ್ತದೊತ್ತಡ, ನಿದ್ರಾಹೀನತೆ, ಚಿಂತೆ, ಮಾನಸಿಕ ಖಿನ್ನತೆ, ಅಪಸ್ಮಾರ, ಡಯಾಬಿಟಿಕ್ ನ್ಯೂರೋಪತಿ, ಆತಂಕ, ಪಾದಗಳ ಒಡಕು ರೋಗಗಳಿಗೆ ಉತ್ತಮ ಚಿಕಿತ್ಸೆ. ಆಯುರ್ವೇದ ಒಂದು ಜೀವನ ಪದ್ದತಿ, ರೋಗಗಳನ್ನು
ಸೋರಿಯಾಸಿಸ್ ದೀರ್ಘಕಾಲಿಕವಾಗಿ ಕಾಡುವ ಚರ್ಮರೋಗಗಳಲ್ಲಿ ಬಹಳ ಮುಖ್ಯವಾದುದು. ಈ ರೋಗವು ಚರ್ಮವನ್ನು ವಿರೂಪಗೊಳಿಸುತ್ತದೆ. ಆದ್ದರಿಂದ ರೋಗಿ ಸಾಮಾಜಿಕ ಹಾಗೂ ಮಾನಸಿಕ ಖಿನ್ನತೆಗೆ ಓಳಗಾಗುತ್ತಾ ಸಮಾಜದಿಂದ ವಿಮುಖನಾಗುತ್ತಾನೆ. ಸೋರಿಯಾಸಿಸ್ ರೋಗಕ್ಕೆ ಯಾವುದೇ ನಿರ್ದಿಷ್ಟವಾದ ಕಾರಣ ತಿಳಿದುಬಂದಿಲ್ಲ. ಆದರೂ ಹಲವಾರು ಕಾರಣಗಳಿಂದ ರೋಗದ ಲಕ್ಷಣವು