ರಕ್ತದೊತ್ತಡ (ಬಿಪಿ) ತಡೆಗಟ್ಟುವುದು ಹೇಗೆ? ಸರಳ ಜೀವನಶೈಲಿ ಬದಲಾವಣೆಗಳು ಅಧಿಕ ರಕ್ತದೊತ್ತಡ ಮತ್ತು ಅದಕ್ಕೆ ಸಂಬಂಧಿಸಿದ ಕಾರ್ಡಿಯೋವ್ಯಾಸ್ಕುಲರ್ ಗಂಡಾಂತರವನ್ನು ತಡೆಗಟ್ಟುತ್ತದೆ. ಒಂದೇ ಹೃದಯ ಮತ್ತು ಒಂದೇ ಜೀವನ ಇರುವ ಕಾರಣ ಪ್ರತಿಯೊಬ್ಬರೂ ತಮ್ಮದೇ ಆದ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ರಕ್ತದೊತ್ತಡ ಎಂದರೆ ರಕ್ತನಾಳ
ಹೃದಯಾಘಾತವಾದಾಗ ತುರ್ತು ವೈದ್ಯಕೀಯ ಚಿಕಿತ್ಸೆ ನೀಡಬೇಕು. ಹೃದಯಾಘಾತದಲ್ಲಿ ಜೀವನ್ಮರಣದ ನಡುವೆ ಇರುವ ಅಂತರ ಕೇವಲ 15 ನಿಮಿಷಗಳು ಮಾತ್ರ. ತಕ್ಷಣ ಆಂಬ್ಯುಲೆನ್ಸ್ ಕರೆಸಿ, ರೋಗಿಯನ್ನು ಆಸ್ಪತ್ರೆಗೆ ಸೇರಿಸುವ ವ್ಯವಸ್ಥೆ ಮಾಡಬೇಕು. ನಿಮ್ಮ ಕುಟುಂಬದ ಸದಸ್ಯರೋ, ಹತ್ತಿರದ ಸಂಬಂಧಿಗಳೋ ಅಥವಾ ಆಪ್ತರೇಷ್ಟರೋ ಹೃದಯಾಘಾತಕ್ಕ
ಭಾರತೀಯರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಆತಂಕದ ವಿಷಯ. ಬದಲಾದ ಜೀವನಶೈಲಿ, ದೈಹಿಕ ಶ್ರಮವಿಲ್ಲದ ದುಡಿಮೆ ಭಾರತೀಯರಲ್ಲಿ ಹೃದಯಾಘಾತದ ಸಾಧ್ಯತಾ ಪ್ರಮಾಣ ಹೆಚ್ಚಿಸಿದೆ. ಕೂತಲ್ಲೇ ಕೆಲಸ (ಮಾಹಿತಿ ತಂತ್ರಜ್ಞಾನ, ಕಚೇರಿ ಕೆಲಸ); ವಿಶ್ರಾಂತಿರಹಿತ ದುಡಿಮೆ, ದೈಹಿಕ ಚಟುವಟಿಕೆ ಇಲ್ಲದಿರುವುದು, ಧೂಮಪಾನ, ಮದ್ಯಪಾನ ಹವ್ಯಾಸ-ಹೃದಯಾಘಾತ ಹೆಚ್ಚಲು
ಮನೋ ಒತ್ತಡ ಎಲ್ಲ ವಯೋಮಾನದ ಮತ್ತು ಜೀವನದ ಎಲ್ಲ ಸ್ಥರಗಳ ಜನರ ಮೇಲೂ ಪರಿಣಾಮ ಬೀರುತ್ತದೆ. ಒತ್ತಡದಿಂದ ಸಹಜ ರೀತಿಯಲ್ಲಿ ಉಪಶಮನ ಪಡೆಯುವ ಮಾರ್ಗವೆಂದರೆ ನಿಯಮಿತ ವ್ಯಾಯಾಮ ಮತ್ತು ಪ್ರಾಣಾಯಾಮ. ಮನೋ ಒತ್ತಡವನ್ನು ದೈಹಿಕವಾಗಿ ಅಥವಾ ಮಾನಸಿಕವಾಗಿ ಅವಿಶ್ರಾಂತಿ ಉಂಟು ಮಾಡುವ