ಧ್ಯಾನವು ಮೆದುಳಿಗೆ ಮಲ್ಟಿವಿಟಮಿನ್ ಇದ್ದಂತೆ. ಅದನ್ನು ಪ್ರತಿದಿನ ತಪ್ಪದೆ ಅಭ್ಯಸಿಸಿ ಒತ್ತಡದಿಂದ ಮುಕ್ತರಾಗಿ.ಏಕಾಗ್ರತೆಯಿಂದ ಕೂಡಿರುವ ಧ್ಯಾನ ಮಾನಸಿಕ ಆರೋಗ್ಯವನ್ನು ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ಹೊಂದಿದೆ. ಇಂದಿನ ಆಧುನಿಕ ಜೀವನದ ಜಂಜಾಟಗಳಾದ ಮನೆ ಕೆಲಸ, ವೃತಿ ಜೀವನದ ಒತ್ತಡ ಸೇರಿದಂತೆ ಅನೇಕ
ದೇವರು ಕಾರ್ಯರೂಪದಲ್ಲಿ ಕಾಣಿಸಿಕೊಳ್ಳುತ್ತಾನೆ. ದೇವರು ಸಶರೀರನಾಗಿ ಪ್ರತ್ಯಕ್ಷನಾಗಬೇಕೆಂದಿಲ್ಲ. ಆದರೆ ಧ್ಯಾನಮಾರ್ಗದಲ್ಲಿ ಸಾಗುವವನಿಗೆ ಇಂತಹ ಅನುಭವಗಳು ತೀರಾ ಸಹಜ ಹಾಗೂ ಅಂತಹ ಅನುಭವಗಳು ಅನಂತ. ಡಾ. ದೇವದಾಸ ನಾಯಕ್ ಎಂಬುವ ವೈದ್ಯರು ಪುತ್ತೂರಿನ ಶಾಫಿ ಬಿಲ್ಡಿಂಗ್ ಎದುರಿನ ಕಟ್ಟಡದಲ್ಲಿ ವೈದ್ಯಕೀಯ ವೃತ್ತಿ ನಡೆಸುತ್ತಿದ್ದರು.