ಮುನಿಯಾಲು ಆಯುರ್ವೇದ ಕಾಲೇಜಿನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಬೆಂಗಳೂರು, ಯುನಿಸೆಫ್ ಸಹಭಾಗಿತ್ವದಲ್ಲಿ ‘ಆರೋಗ್ಯ ಮತ್ತು ಪೌಷ್ಟಿಕ ಸೇವೆಗಳನ್ನು ಪಡೆಯಲು ಸಮುದಾಯಗಳಲ್ಲಿ ಸಾಮಾಜಿಕ ಮತ್ತು ನಡವಳಿಕೆಯ ಬದಲಾವಣೆಗಾಗಿ ಎನ್. ಎಸ್. ಎಸ್. ಸ್ವಯಂ ಸೇವಕರ ತೊಡಗಿಸಿಕೊಳ್ಳುವಿಕೆ ಯೋಜನೆ‘ ಕಾರ್ಯಕ್ರಮವು ನಡೆಯಿತು.
ಮುನಿಯಾಲು ಆಯುರ್ವೇದ ಸಂಸ್ಥೆ ಕೋವಿಡ್ನ ಈ ಸಂಕಷ್ಟ ಸಮಯದಲ್ಲಿ ರೋಗನಿರೋಧಕ ಶಕ್ತಿಯ ವೃದ್ಧಿಗೆ ಅನೇಕ ಗಿಡಮೂಲಿಕೆಗಳಿಂದ ತಯಾರಾದ ಔಷಧಗಳನ್ನು ಪ್ರಸ್ತುತಪಡಿಸುತ್ತಿದೆ. ಇಂದು ನಮ್ಮನ್ನು ನಾನಾ ರೀತಿಯಲ್ಲಿ ಕಾಡುತ್ತಿರುವ ತೀರಾ ಹೊಸ ಕಾಯಿಲೆಯಾದ ಕೋವಿಡ್ -19 ನಂತೆ ಪ್ರತಿಯೊಂದು ಕಾಯಿಲೆಯೂ ಮನುಷ್ಯ ಜಾತಿಯನ್ನು ಆರಂಭದಿಂದಲೂ